• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಚ್ಚಾಶಕ್ತಿ, ಆತ್ಮಬಲ ಇದ್ರೆ ಸಾಧಿಸಲು ಸಾಧ್ಯ: ಹೆಗ್ಗನ್ನವರ
ಜೀವನದಲ್ಲಿ ಅಸಾಧ್ಯವಾದದ್ದನ್ನು ಸಾಧಿಸುವ ಇಚ್ಛಾಶಕ್ತಿ ಆತ್ಮ ಬಲ ಇದ್ದಲ್ಲಿ ಯಾವುದೇ ಕ್ಷೇತ್ರದಲ್ಲ್ಲಿ ಯಶಸ್ಸು ದೊರೆಯಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಸಾಧಿಸುವ ಮೊದಲೆ ಕೈಚೆಲ್ಲಿ ಕುಳಿತುಕೊಳ್ಳಬಾರದು
ವೈಚಾರಿಕ, ವೈಜ್ಞಾನಿಕ ಕವಿಯಾಗಿದ್ದ ಕುವೆಂಪು: ಡಾ.ವೈ.ಎಂ ಯಾಕೋಳ್ಳಿ
ಗೋಕಾಕ ಶಿಕ್ಷಣ ಸಂಸ್ಥೆಯ ಜಿ.ಇ.ಎಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಕಾವ್ಯಕೂಟ ಕನ್ನಡ ಬಳಗ ರಾಜ್ಯ ವೇದಿಕೆ ಹಾಗೂ ಗೋಕಾಕ ಶಿಕ್ಷಣ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ಕನ್ನಡ ಸಂಘದ ಸಹಭಾಗಿತ್ವದಲ್ಲಿ ರಾಷ್ಟ್ರಕವಿ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಜರುಗಿತು.
ಕೆರೆ, ಚೆಕ್‌ ಡ್ಯಾಂಗಳಲ್ಲಿ ಬಂತು ಜಲಕಳೆ
ಹಳ್ಳಿಗರ ಜಲಮೂಲ ಎಂದೇ ಪರಿಗಣಿಸಲ್ಪಟ್ಟ ಕೆರೆ, ಚೆಕ್ ಡ್ಯಾಮ್, ಬ್ರಿಡ್ಜ್‌ ಕಂ ಬ್ಯಾರೇಜ್ ಮತ್ತು ಏತ ನೀರಾವರಿ ಯೋಜನೆಗಳಲ್ಲಿ ಈಗ ನೀರು ಸಂಗ್ರಹಗೊಂಡು ಜೀವಕಳೆ ಬಂದಿದೆ.
ಸತ್ಯದ ಮಾರ್ಗದಲ್ಲಿ ನಡೆದರೆ ಸಾಧನೆ ಸಾಧ್ಯ: ಶಂಕರ ಬಿದರಿ
ಶಿಕ್ಷಣ ಕ್ಷೇತ್ರದಲ್ಲಿ ಜಾತಿ, ಧರ್ಮ, ಪಂಥ ಬಿಟ್ಟು ಎಲ್ಲರೂ ಒಂದೇ ಎಂಬ ಮನೋಭಾವನೆ ಇಟ್ಟುಕೊಂಡಾಗ ಮಾತ್ರ ದೇಶವನ್ನು ಸುಭದ್ರವಾಗಿಸಲು ಸಾಧ್ಯ
ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ಅಡಿವೇಶಾಚಾರ್ಯ ಜೋಶಿ
ಅಥಣಿಯ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನದ ಕಾರ್ಯಕ್ರಮದಲ್ಲಿ ಸಂಧ್ಯಾ ಟೊಣಪಿ ಮತ್ತು ತೇಜಸ್ವಿನಿ ಕದಡಿ ರಚಿಸಿದ ಆಧ್ಯಾತ್ಮಿಕ ಜ್ಞಾನದ ಖಣಿ ಉಗಾಭೋಗಗಳು ಎನ್ನುವ ಗ್ರಂಥವನ್ನು ಪಂಡಿತೊತ್ತಮರು ಬಿಡುಗಡೆಗೊಳಿಸಿದರು.
ಜ.14 ರಿಂದ ಫೆ.26ರವರೆಗೆ ಪ್ರಯಾಗರಾಜ ಕ್ಷೇತ್ರದಲ್ಲಿ ಕಾಶಿ ಜಗದ್ಗುರುಗಳ ಮಂಡಲ ಮಹಾಪೂಜೆ, ಆಶೀರ್ವಚನ
ತ್ರಿವೇಣಿ ಸಂಗಮ ಪ್ರಯಾಗರಾಜ ಕ್ಷೇತ್ರದಲ್ಲಿ 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ, ಜಂಗಮವಾಡಿಮಠದ ಉದ್ಘಾಟನಾ ನಿಮಿತ್ತವಾಗಿ ಕಾಶಿ ಜಗದ್ಗುರುಗಳ ಮಂಡಲ ಮಹಾಪೂಜೆ ಆಶೀರ್ವಚನ, ಜಗದ್ಗುರುಗಳವರ ಅಡ್ಡಪಲ್ಲಕ್ಕಿ ಮಹೋತ್ಸವವು ಜನವರಿ 14 ರಿಂದ ಫೆಬ್ರವರಿ 26 ರವರೆಗೆ ಅತ್ಯಂತ ವೈಭವದಿಂದ ನೆರವೇರಲಿದೆ.
ಜನಾಂದೋಳನ ವೇದಿಕೆಯಲ್ಲೇ ಮನಮೋಹನ್‌ಗೆ ಶ್ರದ್ಧಾಂಜಲಿ
ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ ಸಿಂಗ್‌ ಅವರ ನಿಧನಕ್ಕೆ ಗೌರವಾರ್ಥವಾಗಿ ಬೆಳಗಾವಿಯ ಸಿಪಿಎಡ್‌ ಮೈದಾನದಲ್ಲಿ ಶುಕ್ರವಾರ ಕೆಪಿಸಿಸಿ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು.
ಉಳವಿ ರಸ್ತೆ ಅಭಿವೃದ್ಧಿಪಡಿಸಲು ಆಗ್ರಹಿಸಿ ಸಂಘಟನೆಗಳ ಮನವಿ
ಉಳವಿ ಶ್ರೀ ಚನ್ನಬಸವೇಶ್ವರ ಮಾರ್ಗದ ರಸ್ತೆ ಅಭಿವೃದ್ಧಿ ಮಾಡುವಂತೆ ಒತ್ತಾಯಿಸಿ, ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿಯ ಸಚಿವರ ಗೃಹಕಚೇರಿಯಲ್ಲಿ ಕನ್ನಡಪರ ಸಂಘಟನೆಗಳು ಮಂಗಳವಾರ ಮನವಿ ಸಲ್ಲಿಸಿದವು.
ದೇಶಕ್ಕೆ ಮನಮೋಹನ್‌ ಸಿಂಗ್‌ ಕೊಡುಗೆ ಅಪಾರ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ
ಇಡೀ ದೇಶಕ್ಕೆ ಇಂದು ಭಾವನಾತ್ಮಕ ಗಳಿಗೆ. ದೇಶದ ಆರ್ಥಿಕ, ಸಂವೇದನಾಶೀಲ, ಮೃದು ಭಾಷಿ ಪ್ರಧಾನಿ ಸಾಧಾರಣ ವ್ಯಕ್ತಿಯ ಕನಸಿಗೆ ಆಶಾಕಿರಣವಾಗಿದ್ದ ಡಾ.ಮನಮೋಹನ್ ಸಿಂಗ್ ಇಂದು ನಮ್ಮ ಮಧ್ಯೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸಂತಾಪ ಸೂಚಿಸಿದರು.
ಕನಸು ನನಸು ಮಾಡಲು ನಿರ್ದಿಷ್ಟ ಗುರಿ ಅಗತ್ಯ: ವಿನೋದಕುಮಾರ ಗುಂಡೆ
ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕನಸು ಕಾಣಿ, ಕಾಣಿದ ಕನಸು ನನಸು ಮಾಡಲು ನಿರ್ದಿಷ್ಠ ಗುರಿ ಇಟ್ಟುಕೊಳ್ಳಬೇಕೆಂದು ಬೆಂಗಳೂರು ಎಬಿಬಿ ಇಂಡಿಯಾ ಲಿ., ಅಸೋಸಿಯೇಟ್ ಸೇಲ್ಸ್ ಡೈರೆಕ್ಟರ್ ವಿನೋದಕುಮಾರ ಗುಂಡೆ ಹೇಳಿದರು.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved