ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಧಾರವಾಡ ನೀರು ಬಿಡಲು ಸರ್ಕಾರದ ಮಾನದಂಡ ಅಗತ್ಯ: ಸಚಿವ ಸತೀಶ
ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡುಗಡೆಗೊಳಿಸಲು ಸರ್ಕಾರದ ಮಾನದಂಡ ಅನುಸರಿಸಿ, ನಿಯಮ ಪಾಲಿಸಬೇಕಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸರ್ಕಾರದ ಮಟ್ಟದಲ್ಲಿ ಜಿಲ್ಲಾ ವಿಭಜನೆ ನಿರ್ಧಾರ: ಸಚಿವ ಸತೀಶ
ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾಪ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರದ ಮಟ್ಟದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸರ್ಕಾರಗಳ ಬಿಟ್ಟಿ ಭಾಗ್ಯಗಳಿಂದ ಮನುಷ್ಯ ಸೋಮಾರಿ
ರೈತರು ಕಷ್ಟಪಟ್ಟು ದುಡಿದರೆ ಭೂಮಿತಾಯಿ ಕೈಬಿಡುವುದಿಲ್ಲ. ಸಾಲಕ್ಕಾಗಿ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಒಳ್ಳೆಯದಲ್ಲ.
ಸೈಕಲ್ ಸ್ಫರ್ಧೆ: ಕರಿಯಪ್ಪ ಪ್ರಥಮ
ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಕರಿಯಪ್ಪ ಕುಕಡಿಗೆ ಪ್ರಥಮ ಸ್ಥಾನದೊಂದಿಗೆ ₹1 ಲಕ್ಷ ಬಹುಮಾನ ಪಡೆದರು.
ಮಾಳಿ ಸಮಾಜಕ್ಕೆ ನಿಗಮ ಸ್ಥಾಪಿಸಿದಿದ್ರೆ ಹೋರಾಟ
ಕಾಲು ಎಳೆಯುವ ಸಂಸ್ಕೃತಿ ಬಿಟ್ಟು ಸಮಾಜ ಸದೃಢ, ಸಮೃದ್ಧವಾಗಿ ಬೆಳೆಯಲು ಎಲ್ಲರ ಸಹಕಾರ ಅಗತ್ಯ
ಎನ್ಸಿಡಿಎಫ್ಐ ಸಹಕಾರಿ ಸಂಘಗಳ ಮುಕುಟವಿದ್ದಂತೆ
ಸಹಕಾರಿ ತತ್ವಗಳನ್ನು ಬೆಳೆಸುವಲ್ಲಿಯೂ ಎನ್ಸಿಡಿಎಫ್ಐ ಮಹತ್ತರ ಪಾತ್ರ ವಹಿಸುತ್ತಿದೆ ಎಂದು ಶಾ ಅವರು ಸಂಸ್ಥೆ ಗುಣಗಾನ ಮಾಡಿದರು.
ಸುಸಜ್ಜಿತ ಕಟ್ಟಡ ನಿರ್ಮಿಸಲು ಗುತ್ತಿಗೆದಾರರು ಶ್ರಮಿಸಿ
ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಲು 3 ಜಾಗೆ ಗೊತ್ತು ಪಡಿಸಲಾಗಿತ್ತು. ಪಿಡಿಒ ಮಾಡಿದ ತಪ್ಪಿನಿಂದಾಗಿ ಆದರ್ಶ ಶಾಲೆಯ ಪಕ್ಕದಲ್ಲಿ ಭೂಮಿ ಪೂಜೆ ನೆರವೇರಿಸಲಾಗಿದೆ.
ರಾಜ್ಯದಲ್ಲೇ ಅಥಣಿ ಸರ್ಕಾರಿ ಆಸ್ಪತ್ರೆ ಮಾದರಿ
ರಾಜ್ಯದ ಅತ್ಯುತ್ತಮ 10 ಸರ್ಕಾರಿ ಆಸ್ಪತ್ರೆಗಳಲ್ಲಿ ಅಥಣಿ ಸಾರ್ವಜನಿಕ ಆಸ್ಪತ್ರೆ ಇರುವುದು ನಮ್ಮೆಲ್ಲರಿಗೆ ಹೆಮ್ಮೆಯ ಸಂಗತಿಯಾಗಿದೆ.
ಹುಕ್ಕೇರಿ ವಿದ್ಯುತ್ ಸಂಘದ ಪ್ರಗತಿಗೆ ಶ್ರಮಿಸಿ
ವಿದ್ಯುತ್ ಸಂಘದಲ್ಲಿ ಕಳೆದ ಹತ್ತು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಗೆ ಹಂತ ಹಂತವಾಗಿ ನೇಮಕಾತಿ ಪತ್ರ ನೀಡಲಾಗುವುದು.
13 ಕೋಟಿಯಲ್ಲಿ 60 ಸಮುದಾಯ ಭವನ ನಿರ್ಮಾಣ
₹13 ಕೋಟಿ ವೆಚ್ಚದಲ್ಲಿ 60 ಸಮುದಾಯ ಭವನಗಳನ್ನು ನಿರ್ಮಿಸುವ ಯೋಜನೆ ಸಿದ್ಧಗೊಂಡಿದೆ. ಮುಂದಿನ ಕೆಲ ದಿನಗಳಲ್ಲಿ ಎಲ್ಲ ಸಮುದಾಯ ಭವನಗಳಿಗೂ ಶಂಕುಸ್ಥಾಪನೆ
< previous
1
...
8
9
10
11
12
13
14
15
16
...
424
next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್ ಹಬ್!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ