• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧ್ವಜಾರೋಹಣದ ಗೊಂದಲ ಸೃಷ್ಟಿಸಿದ ಅಧಿಕಾರಿಗಳ ಆದೇಶ
ನವೆಂಬರ್ 1ರಂದು ಆಚರಿಸಲಾಗುವ 69ನೇ ಕನ್ನಡ ರಾಜ್ಯೋತ್ಸವವನ್ನು ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ಸೂಚಿಸಿದ್ದು, ಧ್ವಜಾರೋಹಣ ನೆರವೇರಿಸಲು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ರಾಜ್ಯ ಆಯುಕ್ತರ ಸುತ್ತೋಲೆ ಹೊರಡಿಸಿದ್ದಾರೆ.
ಎಫ್‌ಆರ್‌ಪಿ ದರ ಘೋಷಿಸಿಯೇ ಕಾರ್ಖಾನೆ ಆರಂಭಿಸಿ: ಕೋಡಿಹಳ್ಳಿ ಚಂದ್ರಶೇಖರ
ಕಬ್ಬಿನ ಎಫ್‌ ಆರ್‌ಪಿ ದರ ಘೋಷಣೆ ಮಾಡಿದ ಬಳಿಕವೇ ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಹಂಗಾಮು ಆರಂಭಿಸಬೇಕು ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬೆಳಗಾವಿ : ಲೀಸ್ ಮುಗಿದ ಆಸ್ತಿಗಳ ಬಾಕಿ ತೆರಿಗೆ ತನಿಖೆಗೆ ಪಾಲಿಕೆ ಸಭೆಯಲ್ಲಿ ತೀರ್ಮಾನ
ಲೀಸ್‌ ಮುಗಿದ ಪಾಲಿಕೆ ಆಸ್ತಿಗಳಿಂದ ಪಾಲಿಕೆಗೆ ಎಷ್ಟು ತೆರಿಗೆ ಹಣ ಬರಬೇಕಿದೆ ಎಂಬುದರ ಕುರಿತು ತನಿಖೆ ನಡೆಸಲು ಬೆಳಗಾವಿ ಮಹಾನಗರ ಪಾಲಿಕೆ ತೀರ್ಮಾನಿಸಿದೆ.
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂದಕ್ಕೆ ಪಡೆದ ನಿರ್ಣಯ ಖಂಡಿಸಿ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಹಳೆ ಹುಬ್ಬಳ್ಳಿ ಗಲಭೆ, ಪೊಲೀಸರ ಮೇಲಿನ ದಾಳಿ ಪ್ರಕರಣ ರಾಜ್ಯ ಸರ್ಕಾರ ಹಿಂಪಡೆದು ಆರೋಪಿಗಳನ್ನು ಮುಕ್ತಗೊಳಿಸುತ್ತಿರುವ ಕ್ರಮ ಖಂಡಿಸಿ ಬೆಳಗಾವಿಯ ವಿವಿಧ ಸಮಾಜದ ಪ್ರಮುಖರು, ಗಣ್ಯರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಮತ್ತು ವಿವಿಧ ಸಂಘಟನೆಯ ಪದಾಧಿಕಾರಿಗಳು, ನಾಗರಿಕ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ಜಿಲ್ಲಾಧಿಕಾರಿ ಮುಖಾಂತರ ರಾಜ್ಯಪಾಲ ಅವರಿಗೆ ಮನವಿ ಸಲ್ಲಿಸಿದರು.
ಬೈಲಹೊಂಗಲ ಕೃಷಿಮೇಳಕ್ಕೆ ಅನುದಾನ
ನ.18ರಂದು ಜರುಗಲಿರುವ ಇತಿಹಾಸ ಪ್ರಸಿದ್ಧ ಶ್ರೀ ಮರಡಿ ಬಸವೇಶ್ವರ ಜಾತ್ರಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗುವ ಕೃಷಿಮೇಳ ಹಾಗೂ ಜಾನುವಾರ ಜಾತ್ರೆಗೆ ಸರ್ಕಾರದಿಂದ ಅನುದಾನ ಕೊಡುವುದಾಗಿ ಶಾಸಕ ಮಹಾಂತೇಶ ಕೌಜಲಗಿ ಭರವಸೆ ನೀಡಿದರು.
ಲಾಭದಲ್ಲಿ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ: ಮಲ್ಲಣ್ಣ ಯಾದವಾಡ
ದೇಶದಲ್ಲಿಯ ಸಹಕಾರ ತತ್ವದಡಿ ಇರುವ ಎಲ್ಲ ಕಾರ್ಖಾನೆಗಳು ಐದಾರು ಕೋಟಿಯಷ್ಟು ನಷ್ಟದಲ್ಲಿವೆ. ಆದರೆ ರಾಮದುರ್ಗದ ಧನಲಕ್ಷ್ಮೀ ಸಹಕಾರಿ ಕಾರ್ಖಾನೆ ಸಾಲಮುಕ್ತ ಮತ್ತು ಲಾಭಾಂಶದಲ್ಲಿ ನಡೆಯುತ್ತಿದೆ ಎಂದು ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.
ವಿಜಯೇಂದ್ರ ನಾಯಕತ್ವ ಒಪ್ಪಲ್ಲ: ರಮೇಶ ಜಾರಕಿಹೊಳಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪಲ್ಲ. ಅ‍ವರ ನೇತೃತ್ವದಲ್ಲಿ ನಡೆಯುವ ಮೂರು ಕ್ಷೇತ್ರಗಳ ಉಪ ಚುನಾವಣೆ ಪ್ರಚಾರದಲ್ಲಿ ನಾನು ಭಾಗವಹಿಸುವುದಿಲ್ಲ. ಉಪಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಒಳ್ಳೆಯದಾಗಲಿದೆ ಎಂದು ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅರಿಹಂತ ಶುಗರ್ಸ್‌ 4 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ: ಉತ್ತಮ ಪಾಟೀಲ
ಶ್ರೀ ಅರಿಹಂತ ಶುಗರ್ಸ್‌ ಇಂಡಸ್ಟ್ರೀಜ್‌ ಸಕ್ಕರೆ ಕಾರ್ಖಾನೆಯು ಪ್ರಸಕ್ತ ವರ್ಷದಲ್ಲಿ 4 ಲಕ್ಷ ಮೆ.ಟನ್ ಕಬ್ಬು ನುರಿಸುವ ಗುರಿ ಹೊಂದಿದೆ ಎಂದು ಕಾರ್ಖಾನೆಯ ಸಂಸ್ಥಾಪಕ ಉತ್ತಮ ಪಾಟೀಲ ಹೇಳಿದರು.
ಆರೋಗ್ಯ ಶಿಬಿರಗಳು ಬಡವರಿಗೆ ಸಹಕಾರಿ: ಸನತ್ ಕುಮಾರ್
ಮನುಷ್ಯ ಆರೋಗ್ಯವಾಗಿರಲು ಉತ್ತಮ ಆಹಾರ ಸೇವಿಸಬೇಕು, ಇಂದಿನ ಆಹಾರ ಪದ್ಧತಿಯಿಂದ ಹಲವು ರೋಗಗಳಿಗೆ ಬಲಿಯಾಗುತ್ತಿದ್ದಾನೆ. ಹಿರಿಯ ನಾಗರಿಕರು ವೈದ್ಯರ ಸಲಹೆ ಪಡೆದು ಆರೋಗ್ಯದೆಡೆ ಸಾಗಬೇಕು ಎಂದು ಗೋಮಟೇಶ ವಿದ್ಯಾಪೀಠದ ಸನತ್ ಕುಮಾರ್ ಹೇಳಿದರು.
ದೇಶದ ಸ್ವಾತಂತ್ರ್ಯಕ್ಕೆ ಚನ್ನಮ್ಮನ ಹೋರಾಟ ಸ್ಫೂರ್ತಿ: ಮೊಹಮ್ಮದ ರೋಷನ್
ವೀರ ರಾಣಿ ಕಿತ್ತೂರು ಚನ್ನಮ್ಮಾಜಿ ಬ್ರಿಟಿಷರೊಡನೆ ರಾಜಿ ಮಾಡಿಕೊಳ್ಳದೆ ಕೆಚ್ಚೆದೆಯ ಹೋರಾಟ ಮಾಡಿರುವುದು ಅವರ ದೇಶ ಪ್ರೇಮ, ನಿಷ್ಠೆ, ತ್ಯಾಗ, ಬಲಿದಾನ, ಶೌರ್ಯ, ಸಾಹಸದ ಪ್ರತೀಕವಾಗಿದೆ. ಈ ಹೋರಾಟದ ಪ್ರೇರಣೆಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 391
  • next >
Top Stories
ನಾವು ಐಎಂಎಫ್‌ಗೆ ಕೊಟ್ಟ ಸಾಲ ಬಳಸಿ ಉಗ್ರರಿಗೆ ನೀಡುತ್ತಿರುವ ಪಾಕ್‌ : ಸಿಂಗ್‌
ಭಾರತ- ಪಾಕ್‌ ಯುದ್ಧನಿಲ್ಲಿಸಲು ಮಧ್ಯಸ್ಥಿಕೆ ವಹಿಸೇ ಇಲ್ಲ : ಟ್ರಂಪ್‌
ಭಾರತೀಯನಾಗಿ ಸಿಂದೂರಕ್ಕೆ ಬೆಂಬಲ : ಕೈಗೆ ತರೂರ್‌ ತಿರುಗೇಟು
ಕಾಲಮಿತಿ ಹೇರಿದ ಸುಪ್ರೀಂಗೆ ರಾಷ್ಟ್ರಪತಿಗಳಿಂದ 14 ಪ್ರಶ್ನೆ !
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved