• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ : ಸಿಎಂ

 ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಆರ್ಥಿಕ ಸಮಸ್ಯೆ ಆಗಿಲ್ಲ. ಆದರೆ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಆರ್ಥಿಕ ಅಶಿಸ್ತು ಹಾಗೂ ಕೇಂದ್ರ ಸರ್ಕಾರದಿಂದ ಬರಬೇಕಾದ ರಾಜ್ಯದ ಪಾಲಿನ ತೆರಿಗೆ ಹಣ ಹಾಗೂ ವಿಶೇಷ ಅನುದಾನದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಉತ್ತರ ಅಭಿವೃದ್ಧಿಗೆ ರಾವ್‌ ವರದಿ ಅನುಷ್ಠಾನ - ಹಾನಿಯಾಗಿರುವ ರಸ್ತೆಗಳ ಅಭಿವೃದ್ಧಿಗೆ ಕ್ರಮ : ಸಿಎಂ

ಉತ್ತರ ಕರ್ನಾಟಕ ಭಾಗದ ಮತ್ತಷ್ಟು ಅಭಿವೃದ್ಧಿಗೆ ಡಾ। ಗೋವಿಂದರಾವ್‌ ನೇತೃತ್ವದ ಸಮಿತಿ ನೀಡಲಿರುವ ವರದಿಯ ಶಿಫಾರಸು ಅನುಷ್ಠಾನ, ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತಕ್ಕೆ ಒಂದೇ ಹಂತದಲ್ಲಿ 73 ಸಾವಿರ ಎಕರೆ ಭೂಮಿ ಭೂಸ್ವಾಧೀನಕ್ಕೆ ಕ್ರಮ

ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆದಾಯ ತರುವ ನಿಟ್ಟಿನಲ್ಲಿ ರಾಜ್ಯದಲ್ಲಿ 50 ಅಕ್ಕ ಕೆಫೆ ಶೀಘ್ರದಲ್ಲಿ ಪ್ರಾರಂಭ

ಮಹಿಳಾ ಸ್ವ-ಸಹಾಯ ಸಂಘಗಳಿಗೆ ಆದಾಯ ತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಅಡಿಯಲ್ಲಿ ರಾಜ್ಯದ ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ವ್ಯಾಪ್ತಿಯಲ್ಲಿ 50 ಅಕ್ಕ ಕೆಫೆಗಳನ್ನು ಪ್ರಾರಂಭಿಸಲಾಗುವುದು ಎಂದು ಸಚಿವ ಶರಣ ಪ್ರಕಾಶ ಪಾಟೀಲ ತಿಳಿಸಿದರು.

ಪ್ರತಿಭಟನೆ ವೇಳೆ ಕಾಂಗ್ರೆಸ್‌, ಬಿಜೆಪಿ ಮುಖಾಮುಖಿ
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ.ಅಂಬೇಡ್ಕರ್‌ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್‌ ಕಾರ್ಯಕರ್ತರು ಕಾಂಗ್ರೆಸ್‌ ಭವನದ ಎದುರು ಪ್ರತಿಭಟನೆ ನಡೆಸಿದರು.
ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ
ಕರ್ನಾಟಕ ದ್ರಾಕ್ಷಿ ಬೆಳೆಗಾರರ ಸಂಘದ ವತಿಯಿಂದ ದ್ರಾಕ್ಷಿ ಬೆಳೆಗಾರರ ಸಮಸ್ಯ ಬಗೆಹರಿಸುವಂತೆ ಒತ್ತಾಯಿಸಿ ಅಥಣಿ ತಾಲೂಕಿನ ಮಾಜಿ ಶಾಸಕ ಶಹಾಜಹಾನ ಡೋಂಗರಗಾಂವ ಅವರ ನೇತೃತ್ವದಲ್ಲಿ ಅಥಣಿ ದ್ರಾಕ್ಷಿ ಬೆಳೆಗಾರರ ಸಂಘದ ಸದಸ್ಯರು ಕೇಂದ್ರ ಕೃಷಿ ಸಚಿವ ಶಿವರಾಜಸಿoಗ ಚವ್ಹಾಣ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರಿ ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಶಿಕ್ಷಣ ಕಡ್ಡಾಯಗೊಳಿಸಿ
ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ನೀಡುವುದನ್ನು ಕಡ್ಡಾಯಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ನೇತೃತ್ವದಲ್ಲಿ ರೈತರು ಗುರುವಾರ ಸುವರ್ಣ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು.
ಕೃಷಿಸಾಲ ಮನ್ನಾ ಮಾಡಲು ರೈತರ ಆಗ್ರಹ
ರಾಜ್ಯದ ರೈತರಿಗೆ ಬೆಳೆ ಹಾನಿ ಪರಿಹಾರ ನೀಡಬೇಕು ಎನ್ನುವುದು ಸೇರಿದಂತೆ ಮತ್ತಿತರರ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ರತ್ನ ಭಾರತ ರೈತ ಸಮಾಜದ ನೇತೃತ್ವದಲ್ಲಿ ರೈತರು ಗುರುವಾರ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ಮಾಡಿದರು.
ರಾಷ್ಟ್ರದ ಅಭಿವೃದ್ಧಿಗೆ ಬಲಿಷ್ಠ ಯೋಜನೆ ಅಗತ್ಯ : ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ
ಜಾಗತಿಕ ಮಟ್ಟದಲ್ಲಿ ಬೇಡಿಕೆಗೆ ತಕ್ಕಂತೆ ಸುಸ್ಥಿರ, ಬಾಳಿಕೆ ಬರುವ ಮತ್ತು ಪರಿಸರಕ್ಕೆ ಹೊಂದಿಕೊಳ್ಳುವ ವಸ್ತುಗಳನ್ನು ಉತ್ಪನ್ನ ಮಾಡುವ ಅಗತ್ಯವಿದೆ ಎಂದು ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆಗೆ ಶಾಲಿನಿ ರಜನೀಶ ಭೇಟಿ
ಬೆಳಗಾವಿಯಲ್ಲಿ ಕೆಎಲ್ ಇ ಸಂಸ್ಥೆ ನೂತನವಾಗಿ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ ಅವರು ಭೇಟಿ ನೀಡಿದರು. ಡಾ.ಶಾಲಿನಿ ಅವರನ್ನು ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹಾಗೂ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ. ಜಾಲಿ ಅವರು ಸ್ವಾಗತಿಸಿದರು.
ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು
ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಯ ಸಂಪೂರ್ಣ ತುಣುಕನ್ನು ಹಾಕದೇ ತಮಗೆ ಬೇಕಾದಷ್ಟು ಭಾಗಶಃ ವಿಡಿಯೋ ತುಣುಕನ್ನು ಬಳಸಿ, ಬೇರೆ ರೀತಿಯಲ್ಲಿ ಅರ್ಥೈಸುವಂತೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಅಂಬೇಡ್ಕರ್‌ಗೆ ಅವಮಾನಿಸಲಾಗಿದೆ ಎಂದು ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಕಾಂಗ್ರೆಸ್‌ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved