• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಸಾವಿಗೆ ಆಕ್ರೋಶ : ದಿನೇಶ್‌ ಗುಂಡೂರಾವ್‌ ವಜಾಕ್ಕೆ ಬಿಜೆಪಿ ಒತ್ತಾಯ

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರ ಮತ್ತು ನವಜಾತ ಶಿಶುಗಳ ಮರಣ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು. ಜತೆಗೆ  ಹೈಕೋರ್ಟ್‌ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ವಕ್ಫ್‌ ಗೊಂದಲ ನಿವಾರಣೆಗೆ ಸಮಿತಿ: ಸಿಎಂ ನಿವೃತ್ತ ಹೈಕೋರ್ಟ್‌ ಜಡ್ಜ್‌ ನೇತೃತ್ವದ ಸಮಿತಿ ರಚನೆ

ವಕ್ಫ್‌ ಮಂಡಳಿ ಆಸ್ತಿ ವಿವಾದ ಮತ್ತು ಗೊಂದಲ ಬಗೆಹರಿಸಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ರಚಿಸಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ.

ವಕ್ಫ್‌: ಸರ್ಕಾರಕ್ಕೆ ಜಿಟಿಡಿ, ಎಸ್ಟಿಎಸ್‌ ಬಹು ಪರಾಕ್‌! ಬಿಜೆಪಿ, ಜೆಡಿಎಸ್‌ ಸದಸ್ಯರಿಂದ ಸಭಾತ್ಯಾಗ

ವಕ್ಫ್‌ ವಿವಾದಕ್ಕೆ ಸಂಬಂಧಿಸಿ ನಡೆದ ಚರ್ಚೆ ವೇಳೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ತಮ್ಮದೇ ಶಾಸಕರಿಂದ ಮುಜುಗರ ಅನುಭವಿಸಿದ ಪ್ರಸಂಗ ಬುಧವಾರ ನಡೆಯಿತು.

ಊಟಕ್ಕೂ ಬಿಡದೇ ತಡರಾತ್ರಿವರೆಗೆ ಕಲಾಪ : ನಿನ್ನೆ ಸುದೀರ್ಘ 15 ಗಂಟೆ ಕಲಾಪ ನಡೆಸಿ ಸ್ಪೀಕರ್‌ ಖಾದರ್‌ ದಾಖಲೆ

ಕಲಾಪ ನಡೆಸುವ ವಿಚಾರದಲ್ಲಿ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ತಮ್ಮ ದಾಖಲೆಯನ್ನು ತಾವೇ ಮುರಿದಿದ್ದಾರೆ. ಎರಡು ದಿನಗಳ ಹಿಂದಷ್ಟೇ ಅಂದರೆ ಸೋಮವಾರ 14 ಗಂಟೆಗಳ ಕಾಲ ಕಲಾಪ ನಡೆಸಿದ್ದ ಖಾದರ್ ಅವರು ಬುಧವಾರ 15 ಗಂಟೆಗಳಷ್ಟು ಸುದೀರ್ಘ ಕಲಾಪ ನಡೆಸಿದರು.

ಅರವಿಂದ ಮೆಳ್ಳಿಗೇರಿಗೆ ಗೌರವ ಡಾಕ್ಟರೇಟ್‌ ಪದವಿ
ಏಕಸ್ ಚೇರಮನ್ ಅರವಿಂದ ಮೆಳ್ಳಿಗೇರಿ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಭಾಜನರಾಗಿದ್ದಾರೆ. ಬುಧವಾರ ನಗರದ ಕೆಎಲ್ ಇ ತಾಂತ್ರಿಕ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿ ಕುಲಾಧಿಪತಿ ಹಾಗೂ ಕೆಎಲ್‌ಇ ಸಂಸ್ಥೆ ಚೇರಮನ್ ಡಾ. ಪ್ರಭಾಕರ ಕೋರೆ ಪದವಿ ಪ್ರದಾನ ಮಾಡಿದರು.
ಮುಸ್ಲಿಮರಿಗೆ 2ಬಿ ಮೀಸಲಾತಿ ಪುನರ್‌ ಸ್ಥಾಪಿಸಿ ಮೀಸಲು ಪ್ರಮಾಣ 8ಕ್ಕೇರಿಸಲು ಎಸ್‌ಡಿಪಿಐ ಆಗ್ರಹ

 ಮುಸ್ಲಿಮರಿಗೆ 2ಬಿ ಮೀಸಲಾತಿ ಪುನರ್‌ ಸ್ಥಾಪಿಸಿ ಮೀಸಲು ಪ್ರಮಾಣ 8ಕ್ಕೇರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ ನೇತೃತ್ವದಲ್ಲಿ ಸುಮಾರು 500ಕ್ಕೂ ಅಧಿಕ ಮುಸ್ಲಿಂ ಸಮುದಾಯದವರು  ಪ್ರತಿಭಟನೆ ನಡೆಸಿದರು.

ಬೆಂಗಳೂರು ಮಾದರಿಯಲ್ಲಿ ಸುಸಜ್ಜಿತ ಬಾಲ ಭವನ
ರಾಜ್ಯದಲ್ಲೇ ಬೆಳಗಾವಿ ದೊಡ್ಡ ಜಿಲ್ಲೆಯಾಗಿದೆ. ಆರೋಗ್ಯ, ಶಿಕ್ಷಣ, ಮನೋರಂಜನೆಯ ಸಕಾರಾತ್ಮಕ ಮನೋಭಾವನೆಯನ್ನು ಮಕ್ಕಳಲ್ಲಿ ಬೆಳೆಸಿ, ಪೂರ್ಣ ವ್ಯಕ್ತಿತ್ವ ರೂಪಿಸುವ ಉದ್ದೇಶದಿಂದ ಬಾಲಭವನವನ್ನು ಜಿಲ್ಲೆಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಮಿನಿ ರೈಲು, ಫ್ಯಾಂಟಸಿ ಪಾರ್ಕ್, ವಿಜ್ಞಾನ ಉದ್ಯಾನ, ಥಿಯೇಟರ್ ಸೇರಿದಂತೆ ವಿವಿಧ ಕ್ರೀಡಾ ಚಟುವಟಿಕೆಗಳಿರುವ ಬೆಂಗಳೂರು ಮಾದರಿಯ ಸುಸಜ್ಜಿತ ಬಾಲಭವನ ನಿರ್ಮಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಸುವರ್ಣಸೌಧದ ಬಳಿ ಪ್ರತಿಭಟನೆ ಭರಾಟೆ
ಸುವರ್ಣ ವಿಧಾನಸೌಧದ ಬಳಿ ಬುಧವಾರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ 12ಕ್ಕೂ ಹೆಚ್ಚು ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆದಿವೆ.ಸುಪ್ರೀಂಕೋರ್ಟ್ ಆದೇಶದಂತೆ 2023ರ ಎಪ್ರಿಲ್‌ ನಂತರ ನಿವೃತ್ತಿಯಾದವರಿಗೆ ಗ್ರಾಚ್ಯೂಟಿ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ನೌಕಕರ ನೇಮಾಕಾತಿಯಲ್ಲಿ ಕಿವುಡರಿಗೆ ಆದ್ಯತೆ ನೀಡಿ
ಸರ್ಕಾರದ ಡಿ ಮತ್ತು ಸಿ ದರ್ಜೆ ನೌಕರರ ಭರ್ತಿಯಲ್ಲಿ ಕಿವುಡರಿಗೆ ಆದ್ಯತೆ ನೀಡಬೇಕು, ಪ್ರಮುಖ ಇಲಾಖೆಗಳಲ್ಲಿ ಕಿವುಡರಿಗೆ ಪರೀಕ್ಷೆ ಬದಲಾಗಿ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ, ಕಡೂರು ನೇತೃತ್ವದಲ್ಲಿ ಸಾವಿರಕ್ಕೂ ಅಧಿಕ ಕಿವುಡ ಮತ್ತು ಮೂಗರು ಸುವರ್ಣಗಾರ್ಡನ್ ನಲ್ಲಿ ಮಂಗಳವಾರ ಮೌನ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 120
  • 121
  • 122
  • 123
  • 124
  • 125
  • 126
  • 127
  • 128
  • ...
  • 429
  • next >
Top Stories
ರಾಜಣ್ಣ ವಜಾ-ಪಕ್ಷದ ಆಂತರಿಕ ವಿಷಯ: ಸಿದ್ದರಾಮಯ್ಯ ಸ್ಪಷ್ಟನೆ
ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ
ಅಗ್ನಿಪರೀಕ್ಷೆಯಿಂದ ಶೀಘ್ರ ಹೊರಬರುವೆ : ಸಂಸದ ಡಾ.ಕೆ.ಸುಧಾಕರ್‌
ಓಟ ನಿಲ್ಲಿಸಿದ ಚಾಂಪಿಯನ್ ಚೆನ್ನ !
ಭಾರತಕ್ಕೆ ಆಗಸ್ಟಲ್ಲೇ ಸ್ವಾತಂತ್ರ್ಯ ಸಿಕ್ಕಿದ್ದೇಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved