• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಸ್ತೆ, ಬ್ರಿಡ್ಜ್ ಕಂ ಬ್ಯಾರೆಜ್‌ಗಳ ನಿರ್ಮಾಣದಿಂದ ರೈತರಿಗೆ ಅನುಕೂಲ
ಕ್ಷೇತ್ರದಲ್ಲಿ ತೋಟಪಟ್ಟಿ ರಸ್ತೆಗಳು ಮತ್ತು ಬ್ರಿಡ್ಜ್ ಕಂ ಬ್ಯಾರೆಜ್‌ಗಳ ನಿರ್ಮಾಣದಿಂದಾಗಿ ರೈತರಿಗೆ ಅನುಕೂಲವಾಗಲಿದ್ದು, ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲು ಮತ್ತು ರೈತರ ಜಮೀನಿನ ಅಂತರಜಲಮಟ್ಟ ಸುಧಾರಿಸಲು ನೆರವಾಗುತ್ತದೆ. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಮಾಡಿ ರೈತರಿಗೆ ಅನುಕೂಲ ಮಾಡಿ ಕೊಡಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
ಸ್ವಾತಂತ್ರ್ಯಪೂರ್ವ, ನಂತರ ಪತ್ರಕರ್ತರ ಪಾತ್ರ ದೊಡ್ಡದು
ಸ್ವಾತಂತ್ರ್ಯ ಹೋರಾಟದಲ್ಲಿ ಅಂದಿನ ಪತ್ರಕರ್ತರು ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ವರದಿ ಮಾಡಿ ಅನೇಕರು ಜೀವ ತ್ಯಾಗ ಮಾಡಿದ ಉದಾಹರಣೆಗಳಿದ್ದು, ಸ್ವತಂತ್ರ ನಂತರವೂ ಅವರನ್ನು ಕಾರ್ಯ ದೇಶ ಬೆಳವಣಿಗೆಯಲ್ಲಿ ರಾಜಕಾರಣಿಗಳ ಬೆಳವಣಿಗೆ ಮತ್ತು ಹಿನ್ನಡೆಯಲ್ಲಿ ಪತ್ರಕರ್ತರ ಪಾತ್ರ ಮಂಚೂಣಿಯಲ್ಲಿ ಕೆಲಸ ಮಾಡುತ್ತಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ.ಖಾದರ ಹೇಳಿದರು.
ನೀಲಕಂಠ ಮಹಾಶಿವಯೋಗಿಶ್ವರರ ಜಾತ್ರಾ ಮಹೋತ್ಸವ
ಶಿಕ್ಷಣ ಕ್ಷೇತ್ರದ ಹರಿಕಾರ ಲಿಂ. ಗಂಗಾಧರ ಮಹಾಸ್ವಾಮೀಜಿ 72ನೇ ಜಯಂತ್ಯುತ್ಸವ ಹಾಗೂ ಮಹಾ ಶಿವರಾತ್ರಿ ಉತ್ಸವ ಫೆ.15ರಿಂದ 25ರವರೆಗೆ ಅದ್ಧೂರಿಯಾಗಿ ನಡೆಯಲಿದೆ
ಕತ್ತೆಕಿರುಬಗಳ ಸಂರಕ್ಷಣೆಗೆ ಬೆಳಗಾವಿ ಪ್ರಥಮ
ಅಳಿವಿನಂಚಿನಲ್ಲಿರುವ ಕತ್ತೆಕಿರುಬಗಳ ರಕ್ಷಣೆಗೆ ಮುಂದಾಗಿರುವ ಅರಣ್ಯ ಇಲಾಖೆ ಗಡಿ ಜಿಲ್ಲೆ ಬೆಳಗಾವಿಯನ್ನು ರಾಜ್ಯದಲ್ಲೇ ಮೊಟ್ಟ ಮೊದಲ ಕತ್ತೆಕಿರುಬ ಸಂರಕ್ಷಿತ ಪ್ರದೇಶವನ್ನಾಗಿ ಘೋಷಿಸಲು ಸಿದ್ಧತೆ ನಡೆದಿದೆ.
ಸ್ತ್ರೀ ಉನ್ನತಿಗೆ ಧರ್ಮಸ್ಥಳ ಯೋಜನೆ ಸಹಕಾರಿ: ರತ್ನಾ
ಮಹಿಳೆಯರು ಸಮಾಜದಲ್ಲಿ ಉನ್ನತ ಜೀವನ ನಡೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಸಹಕಾರಿಯಾಗಿದೆ.
ಕಲ್ಲೋಳಿಯಲ್ಲಿ ಕಲ್ಲಾದ ಪ್ರವೀಣ ಖಾನಗೌಡ್ರ
ಚೆನ್ನೈನ ಭಾರತೀಯ ನೌಕಾಪಡೆಯಲ್ಲಿ ಕರ್ತವ್ಯದಲ್ಲಿದಾಗ ಆಕಸ್ಮಿಕ ಗುಂಡು ತಗುಲಿ ಮರಣ ಹೊಂದಿದ ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರವೀಣ ಸುಭಾಸ ಖಾನಗೌಡ್ರ (24) ಅಂತ್ಯಕ್ರಿಯೆ ಶುಕ್ರವಾರ ಸ್ವ-ಗ್ರಾಮದಲ್ಲಿ ಸಕಲ ಸರಕಾರಿ ಗೌರವದೊಂದಿಗೆ ನಡೆಯಿತು.
ಗೌರವ ಕೊಟ್ಟು ಮಾತನಾಡಿ ಎಂದ ಸೈನಿಕನಿಗೆ ಥಳಿಸಿದ ಪೊಲೀಸರು!
ಸೈನಿಕನ ಮೇಲೆ ಪೊಲೀಸರು ನಡೆಸಿದ ಹಲ್ಲೆಯನ್ನು ಖಂಡಿಸಿ ಮಾಜಿ ಸೈನಿಕರ ಸಂಘದ ಸದಸ್ಯರು ಅಥಣಿ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಕಳ್ಳತನ ಪ್ರಕರಣ ತಡೆಯಲು ಪೊಲೀಸರಿಗೆ ಸಹಕರಿಸಿ : ಪಿಎಸೈ ಉಮಾದೇವಿಗೌಡ
ನಿಪ್ಪಾಣಿ ಹಾಗೂ ಗ್ರಾಮಾಂತರ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಕೆಲ ದಿನಗಳಿಂದ ದ್ವಿಚಕ್ರ ವಾಹನದಲ್ಲಿ ಬರುವ ಕಳ್ಳರು ಮಹಿಳೆಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿ ಅವರ ಕೊರಳಲ್ಲಿರುವ ಚಿನ್ನಾಭರಣಗಳನ್ನು ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ನಗರ ಪರಿಸರದಲ್ಲಿ ಕೆಲ ದಿನಗಳ ಹಿಂದೆ ನಡೆದ ಇಂತಹ ಚಿನ್ನಾಭರಣ ಕಳವು ಪ್ರಕರಣಗಳು ಸಂಚಲನ ಮೂಡಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಡಳಿತ ನಿಪ್ಪಾಣಿ ಹಾಗೂ ಸುತ್ತ-ಮುತ್ತಲಿನ ಭಾಗದಲ್ಲಿ ಭಿತ್ತಿಪತ್ರಗಳನ್ನು ಹಂಚಿ, ರಿಕ್ಷಾಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯದ ಜತೆಗೆ ಹಲವು ವಿಧಗಳಲ್ಲಿ ಜನಜಾಗೃತಿ ಕಾರ್ಯಗಳನ್ನು ಕೈಗೊಂಡಿದೆ ಎಂದು ಶಹರ ಪೊಲೀಸ್ ಠಾಣೆ ಪಿಎಸೈ ಉಮಾದೇವಿಗೌಡ ಹೇಳಿದರು.
ಪ್ರತಿಯೊಬ್ಬರಿಗೂ ಮಾವೀಯ ಮೌಲ್ಯಗಳು ಅವಶ್ಯಕ
ಪ್ರತಿಯೊಬ್ಬ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಮಾನವೀಯ ಮೌಲ್ಯಗಳು ಅವಶ್ಯಕ ಹಾಗೂ ಕಾನೂನಿನ ಅರಿವು ಬಹಳ ಮುಖ್ಯವಾಗಿರುತ್ತದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಶಶಿಧರ ಎಂ.ಗೌಡ ಹೇಳಿದರು.
ಭೀಮಗಡ ಅಭಯಾರಣ್ಯ ಸಫಾರಿ ಯೋಜನೆ ಕೈಬಿಡಿ
ರಾಜ್ಯ ಸರ್ಕಾರ ಖಾನಾಪುರ ತಾಲೂಕಿನ ಭೀಮಗಡ ವನ್ಯಜೀವಿ ಅಭಯಾರಣ್ಯದಲ್ಲಿ ಸಫಾರಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ವನ್ಯಜೀವಿ, ಪರಿಸರ ಅಭಿವೃದ್ಧಿ ವೇದಿಕೆ ಪದಾಧಕಾರಿಗಳು ಗುರುವಾರ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಮತ್ತು ಉಪ ಅರಣ್ಯಸಂರಕ್ಷಣಾಧಿಕಾರಿ ಮರಿಯಾ ಕ್ರಿಸ್ತು ರಾಜಾ ಡಿ ಅವರಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಿದರು.
  • < previous
  • 1
  • ...
  • 123
  • 124
  • 125
  • 126
  • 127
  • 128
  • 129
  • 130
  • 131
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved