ಸಾಹಸ, ತ್ಯಾಗದ ಪ್ರತೀಕ 200ನೇ ವರ್ಷಾಚರಣೆವೀರರಾಣಿ ಕಿತ್ತೂರು ಚನ್ನಮ್ಮನ ಶೌರ್ಯ, ಸಾಹಸ, ತ್ಯಾಗ ಬಲಿದಾನದ ಪ್ರತೀಕವಾಗಿರುವ 200ನೇ ವರ್ಷಾಚರಣೆಯನ್ನು ರಾಜ್ಯ ಸರ್ಕಾರ ಅತ್ಯಂತ ವೈಭವಯುತವಾಗಿ ಆಚರಿಸುತ್ತಿದೆ. ನಾಡಿನ ಎಲ್ಲ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಉತ್ಸವ ಯಶಸ್ವಿಗೊಳಿಸಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ಕರೆ ನೀಡಿದರು.