• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ 90 ದಿನಗಳ ಮಧ್ಯಸ್ಥಿಕೆ ಅಭಿಯಾನ
ಸವದತ್ತಿಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು 90 ದಿನಗಳ ಮಧ್ಯಸ್ಥಿಕೆ ಅಭಿಯಾನ ಆರಂಭಿಸಲಾಗಿದೆ. ಮಧ್ಯಸ್ಥಿಕೆ ಮೂಲಕ ರಾಜೀ ಮಾಡಿಕೊಂಡ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗುವುದು. ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಹಿರಿಯ ಸಿವಿಲ್‍ ನ್ಯಾಯಾಧೀಶರಾದ ಸಿದ್ದರಾಮ ಹೇಳಿದರು.
ಶ್ರೀಕ್ಷೇತ್ರ ವಿರುದ್ಧ ಷಡ್ಯಂತ್ರ ಖಂಡಿಸಿ ಪ್ರತಿಭಟನೆ
ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಹಾಗೂ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ಕುಟುಂಬಕ್ಕೆ ಕಳಂಕ ತರಲು ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಶ್ರೀ ಧರ್ಮಸ್ಥಳ ಮಂಜುನಾಥಸ್ವಾಮಿ ಅಭಿಮಾನಿಗಳ ವೇದಿಕೆಯಿಂದ ಕಾಗವಾಡ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಅರಸು ಜನ್ಮ ದಿನಾಚರಣೆಗೆ ಸಕಲ ಸಿದ್ಧತೆ
ಡಿ.ದೇವರಾಜ ಅರಸು ಜನ್ಮ ದಿನಾಚರಣೆಯನ್ನು ಆ.20ರಂದು ಬೆಳಗ್ಗೆ 11ಗಂಟೆಗೆ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚಿಸಿದರು.
ಬೆಳಗಾವಿ ಸಿಇಟಿ-ಸಕ್ಷಮ್ ಕಾರ್ಯಕ್ರಮ ರಾಜ್ಯಕ್ಕೆ ಮಾದರಿ
ಬೆಳಗಾವಿಯಲ್ಲಿ ಸದ್ಯ ಜಾರಿಯಲ್ಲಿರುವ ಸಿಇಟಿ-ಸಕ್ಷಮ್ ಕಾರ್ಯಕ್ರಮವು ಇಡೀ ರಾಜ್ಯಕ್ಕೆ ಮಾದರಿಯಾಗಿ ಹೊರಹೊಮ್ಮಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಶಕ್ತ ಭಾರತ ನಿರ್ಮಾಣಕ್ಕೆ ಟೊಂಕ ಕಟ್ಟಿ ನಿಲ್ಲಿ
ರಾಷ್ಟ್ರದ ಕಲ್ಯಾಣಕ್ಕಾಗಿ ಇಂದಿನ‌ ಯುವಕರು ಸಂಕಲ್ಪ ಮಾಡಿಕೊಳ್ಳಬೇಕು. ಪ್ರತಿಯೊಬ್ಬರೂ ದೇಶಪ್ರೇಮ ಬೆಳೆಸಿಕೊಂಡು ಹೋಗಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ದುಡಿದವರ ಸ್ಮರಣೆ ನಮ್ಮ ಕರ್ತವ್ಯ
ರಾಷ್ಟ್ರೀಯ ಹಬ್ಬಗಳನ್ನು ನಾವು ವಿಶೇಷವಾಗಿ ಆಚರಿಸುವ ಮನೋಭಾವನೆ ಹೊಂದಬೇಕಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನವನ್ನು ಮಾಡಿದ ಮಹನೀಯರ ಸ್ಮರಣೆಯನ್ನು ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಗ್ಯಾರಂಟಿ ಮೂಲಕ ರಾಜ್ಯದ ಅಭಿವೃದ್ಧಿಗೆ ಶ್ರಮ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಮ್ಮ ಸರ್ಕಾರ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ. ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ಹಾದಿಯಲ್ಲಿ ದೃಢವಾದ ಹೆಜ್ಜೆ ಇಟ್ಟಿದೆ. ಜನರಿಗೆ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ರಾಜ್ಯದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿದೆ ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಜೀವನ ಅನುಕರಣೆಯಾಗಲಿ
ಬ್ರಿಟಿಷರ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡುವುದರೊಂದಿಗೆ ಯರವಾಡ ಜೈಲು ವಾಸಿಯಾಗಿದ್ದ ಗ್ರಾಮದ ನೂರಾರು ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ಜೀವನ ಮಂದಿನ ಪೀಳಿಗೆಗೆ ತತ್ವಾದರ್ಶಗಳು ಅನುಕರಣೆಯಾಗಲೆಂದು ಪ್ರತಿ ವರ್ಷ ಆ.14 ರಂದು ಮಧ್ಯರಾತ್ರಿ ಧ್ವಜಾರೋಹಣ ಮಾಡಲಾಗುತ್ತಿದೆ ಎಂದು ನ್ಯಾಯವಾದಿ ಎಫ್‌.ಎಸ್‌.ಸಿದ್ದನಗೌಡರ ಹೇಳಿದರು.
ಬಿಡಿಸಿಸಿ ಬ್ಯಾಂಕ್‌ ಚುನಾವಣೆಗೆ ಶ್ರೀಕಾಂತ ಸ್ಪರ್ಧೆ
ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ರಾಮದುರ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಮ್ಮ ಪ್ಯಾನೆಲ್‌ದಿಂದ ಹಾಲಿ ನಿರ್ದೇಶಕ ಶ್ರೀಕಾಂತ ಢವಣ ಅವರು ಸ್ಪರ್ಧೆ ಮಾಡಲಿದ್ದಾರೆ
ಮೂಡಲಗಿ ಬ್ಯಾಂಕ್‌ನ 3 ಶಾಖೆಗಳು ಪ್ರಗತಿ ಪಥದತ್ತ
ಸಹಕಾರಿ ಸಂಸ್ಥೆಗಳು ಠೇವಣಿದಾರ ವಿಶ್ವಾಸಗಳಿಸಿದರೆ ಮಾತ್ರಾ ಅಭಿವೃದ್ಧಿ ಹೊಂದಲು ಸಾಧ್ಯ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved