ಸ್ಪರ್ಧೆಯಲ್ಲಿ ಸೋಲು, ಗೆಲುವು ಸಮಾನವಾಗಿ ಸ್ವೀಕರಿಸಿಜಗತ್ತಿನ ಪ್ರತಿಯೊಂದು ರಂಗದಲ್ಲೂ ಇಂದು ಸ್ಪರ್ಧಾತ್ಮಕತೆ ಇದ್ದು, ಸ್ಪರ್ಧೆಯಲ್ಲಿ ಸೋಲು, ಗೆಲುವುಗಳನ್ನು ಮುಖ್ಯವಾಗಿರಿಸದೇ ಪ್ರತಿಯೊಂದನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಕೆ.ಎಲ್.ಇ ಸಂಸ್ಥೆಯ ಅಧ್ಯಕ್ಷರು ಹಾಗೂ ಬೈಲಹೊಂಗಲ ಶಾಸಕ ಮಹಾಂತೇಶ ಎಸ್.ಕೌಜಲಗಿ ಹೇಳಿದರು.