• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದೊಂದಿಗೆ ದೇಶಾಭಿಮಾನ ಅಗತ್ಯ
ಪರಧರ್ಮ ಸಹಿಷ್ಣುತೆ ಕಾಪಾಡಿಕೊಂಡು ಜಾತಿ, ಮತ, ಪಂಥ, ಭೇದಗಳನ್ನು ಅಳಿಸಿ ಬದುಕು ಸುಂದರವಾಗಿಸುವತ್ತ ಎಲ್ಲರೂ ನಡೆಯಬೇಕು.
ಅಪ್ರಾಪ್ತನ ಹತ್ಯೆ: ಆರು ಆರೋಪಿಗಳ ಬಂಧನ
ಅರಳಿಹಟ್ಟಿ ಗ್ರಾಮದ ವಿಕಾಸ ಶಿವದಾಸ ಕೋಷ್ಠಿ (16) ಎಂಬಾತನೇ ಹತ್ಯೆಯಾದ ಅಪ್ರಾಪ್ತ.
ಎಸ್ಸಿ ಒಳಮೀಸಲಾತಿ ಸಮೀಕ್ಷೆಗೆ ಸಹಕಾರ ನೀಡಿ
ಪರಿಶಿಷ್ಟ ಜಾತಿ ಒಳಮೀಸಲು ಸಮೀಕ್ಷೆಯು ಹುಕ್ಕೇರಿ ತಾಲೂಕಿನಾದ್ಯಂತ ಹಮ್ಮಿಕೊಂಡಿದ್ದು ಗಣತಿದಾರರು ಮನೆ ಮನೆಗೆ ಭೇಟಿ ನೀಡುವ ದತ್ತಾಂಶ ಸ್ಪಷ್ಟವಾಗಿರಬೇಕು. ಈ ಮೂಲಕ ಸಮೀಕ್ಷೆಗೆ ಸಹಕರಿಸಬೇಕು
ಕನ್ನಡಕ್ಕೆ ಧಕ್ಕೆ ಬಂದ್ರೆ ಎಲ್ಲರೂ ಒಗ್ಗಟ್ಟಿನಿಂದ ಖಂಡಿಸೋಣ

ಕನ್ನಡಕ್ಕಾಗಿ ದುಡಿದ ಮಹನೀಯರನ್ನು ಸ್ಮರಿಸುವ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್‌ ಮಾಡುತ್ತಿದೆ. ಸಾವಿರಾರು ದತ್ತಿನಿಧಿಗಳನ್ನು ನೀಡಿ ಪ್ರೋತ್ಸಾಹಿಸುತ್ತಿದೆ

ಬಿಜೆಪಿ ಕಾರ್ಯಕರ್ತರಿಂದ ಸಿಂದೂರ ಸಂಭ್ರಮಾಚರಣೆ
ಚನ್ನಮ್ಮ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿದ ಸಂಭ್ರಮಿಸಿದ ಕಾರ್ಯಕರ್ತರು, ಭಾರತದ ಪರವಾಗಿ ಘೋಷಣೆ ಕೂಗಿದರು.
ಜಾತಿ ಕಾಲಂ ನಂ.61ರಲ್ಲಿ ಮಾದಿಗ ಎಂದು ಬರೆಯಿಸಿ
ಮಾದಿಗ ಸಮುದಾಯದವರು ಸತತ ಹೋರಾಟ ನಡೆಸಿದರ ಫಲವಾಗಿ ಒಳ ಮೀಸಲಾತಿ ಜಾರಿಗೆ ಸಮೀಕ್ಷೆ ನಡೆಸಲಾಗುತ್ತಿದೆ.
ಗ್ರಂಥಾಲಯಗಳು ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗಿರಲಿ
ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯಗಳಲ್ಲಿ ವಿವಿಧ ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪುಸ್ತಕಗಳು ಸಹಕಾರಿಯಾಗಬೇಕು
ಜನಿವಾರ ತೆಗೆಸಿದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ
ಕಲಬುರ್ಗಿಯಲ್ಲಿ ವಿದ್ಯಾರ್ಥಿಗೆ ಜನಿವಾರ ತೆಗೆಸಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿದು ಸನಾತನ ಜನಿವಾರ ಸಮುದಾಯಕ್ಕೆ ಮನಸ್ಸಿಗೆ ತುಂಬಾ ಘಾಸಿಯಾಗಿದೆ
ಇ-ಸ್ವತ್ತು ಉತಾರೆ ನೀಡಲು ವಿಳಂಬ: ಆಕ್ರೋಶ
ಇ-ಸ್ವತ್ತು ಉತಾರಗಳಿಗಾಗಿ ಘಟಪ್ರಭಾ ಪುರಸಭೆ ಕಾರ್ಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ ತಿಂಗಳುಗಳಾದರೂ ಸಹ ಪುರಸಭೆ ಅಧಿಕಾರಿಗಳು ಅರ್ಜಿದಾರರಿಗೆ ಉತಾರೆ ಪೂರೈಸದೆ ಸತಾಯಿಸುತ್ತಿದ್ದಾರೆ.
ಸತ್ತ ವ್ಯಕ್ತಿ ಹೆಸರಲ್ಲಿ ಜಮೀನು ಮಾರಾಟ: ಆರೋಪಿ ಸೆರೆ
ನಾಲ್ಕು ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿದ್ದ ಜಮೀನನ್ನು ಮಾರಾಟ ಮಾಡಿದ ಪ್ರಕರಣ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 401
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved