• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ
ಕಾಮಗಾರಿಗಳನ್ನು ಆದಷ್ಟು ಬೇಗನೆ ಮುಕ್ತಾಯಗೊಳಿಸಿ ಹರ್ ಘರ್ ಜಲ ಗ್ರಾಮವೆಂದು ಘೋಷಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ
ಕೀಟಗಳ ಕಾಟಕ್ಕೆ ಕಂಗೆಟ್ಟ ಅನ್ನದಾತ
ಸೋಯಾಬೀನ್‌ ಸೇರಿ ಎಲ್ಲ ಬೆಳೆಯನ್ನು ಕೀಟ (ಕೀಡೆ) ತಿಂದಿದ್ದು, ಕೇವಲ ದೇಟು ಮಾತ್ರ ಕಾಣುತ್ತಿವೆ. ಒಂದು ಸಸಿಗೆ ನಾಲ್ಕೈದು ಕೀಟಗಳು (ಕೀಡೆ) ಕಂಡುಬರುತ್ತಿವೆ.
ಮಳೆಗೆ ಕುಸಿದ ಮನೆಗಳು, ಅನ್ಮೋಡ್‌ ಮಾರ್ಗ ಬಂದ್‌!
ಬೆಳಗಾವಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಮೂರು ಮನೆಗಳು ಧರೆಗೆ ಉರುಳಿವೆ. ಕಾಕತಿವೇಸ್‌ನಲ್ಲಿರುವ ಮನೆ ಸಂಪೂರ್ಣ ಹಾನಿ
ಶಕ್ತಿ ಯೋಜನೆಯಿಂದ ಪುರುಷರು, ವಿದ್ಯಾರ್ಥಿಗಳಿಗೆ ಪರದಾಟ
ರಾಜ್ಯ ಸರ್ಕಾರದಲ್ಲಿ ಅನುದಾನ ಇಲ್ಲದ ಕಾರಣ ಪ್ರಯಾಣಿಕರ ತಂಗುದಾಣಗಳನ್ನು ನಿರ್ಮಾಣ ಮಾಡಲು ಕೂಡಾ ಸಾಧ್ಯವಾಗುತ್ತಿಲ್ಲ
ಚಿನ್ನದ ಪದಕ ಪಡೆದ ವಿದ್ಯಾರ್ಥಿಗಳಿವರು
ಬೆಂಗಳೂರಿನ ಆಕ್ಸ್‌ಫರ್ಡ್ ಕಾಲೇಜು ಆಫ್ ಎಂಜಿನಿಯರಿಂಗ್‌ನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ನಮ್ರತಾ ಸಿ ಪ್ರಭು 13 ಚಿನ್ನದ ಪದಕ ಪಡೆದರು. ಬೆಂಗಳೂರಿನ ಆರ್.ವಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್ ವಿಭಾಗದ ನವ್ಯಶ್ರೀ ಗಣಪಿಶೆಟ್ಟಿ 11, ಬೆಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮೆಕ್ಯಾನಿಕಲ್ ವಿಭಾಗದ ಕಾರ್ತಿಕ್ ಎಲ್. 7, ಮೈಸೂರಿನ ಜಿಎಸ್‌ಎಸ್‌ಎಸ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಫಾರ್ ವುಮೆನ್‌ನ ಎಲೆಕ್ಟ್ರಿಕಲ್‌ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಕವನಾ ಎ.7 ಪದಕ ಗಳಿಸಿದ್ದಾರೆ.
ಸುರ್ಜೇವಾಲಾ ಭೇಟಿ ಸಂತೃಪ್ತಿ ತಂದಿದೆ: ಕಾಗೆ
ಕರ್ನಾಟಕ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೆವಾಲಾ ಅವರನ್ನು ನಾನು ಭೇಟಿ ಮಾಡಿದ್ದೇನೆ. ಅವರು ನಮ್ಮ ಸಮಸ್ಯೆಗಳನ್ನು ಆಲಿಸಿ ಉತ್ತಮ ರೀತಿಯಲ್ಲಿ ಸ್ಪಂದನೆ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ರಾಜು ಕಾಗೆ ಹೇಳಿದರು.
ಟೇಲರಿಂಗ್‌ನ ಪುತ್ರನಿಗೆ ಸಪ್ತ ಸ್ವರ್ಣಗಳು!
ತಂದೆ ಇಲ್ಲದಿದ್ದರೂ ತಾಯಿಯೇ ಟೇಲರಿಂಗ್‌ ಕೆಲಸ ಮಾಡುತ್ತಾ ತನ್ನ ಮಗನ ಭವಿಷ್ಯ ರೂಪಿಸಿದ್ದಾಳೆ. ಇಂದು ಮಗ ಏಳು ಸ್ವರ್ಣ ಪದಕಗಳನ್ನು ಕೊರಳಿಗೇರಿಸಿಕೊಳ್ಳುವ ಮೂಲಕ ಸಾರ್ಥಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾನೆ.
ತಂತ್ರಜ್ಞಾನದ ಜತೆಗೆ ರಾಷ್ಟ್ರಪ್ರಜ್ಞೆಯನ್ನೂ ಬೆಳೆಸಿಕೊಳ್ಳಿ

 ತಂತ್ರಜ್ಞಾನ ನಿಪುಣತೆ ಎಂದರೆ ಉತ್ತಮ ತಂತ್ರಜ್ಞ ಅಥವಾ ವಿಜ್ಞಾನಿಯ ಜತೆಗೆ ನಾನೊಬ್ಬ ಒಳ್ಳೆಯ ಗುಣವುಳ್ಳ ರಾಷ್ಟ್ರಪ್ರಜ್ಞೆ ಇರುವ ಪ್ರಜ್ಞಾವಂತ ನಾಗರಿಕನಾಗಿ ಜವಾಬ್ದಾರಿಯನ್ನು ಅರಿತು ಬದುಕುವುದೇ ಜೀವನ  

ಶ್ರೀಗ್ರಾಮ ದೇವತೆಯರ ರಥೋತ್ಸವ ಸಂಪನ್ನ
ಗೋಕಾಕ ಗ್ರಾಮದೇವತೆಯ 5ನೇ ದಿನವಾದ ಶುಕ್ರವಾರ ಶ್ರೀಗ್ರಾಮ ದೇವತೆಯರ ರಥೋತ್ಸವ ಲಕ್ಷಾಂತರ ಭಕ್ತಸಾಗರ ನಡುವೆ ಅತ್ಯಂತ ವಿಜೃಂಭಣೆಯಿಂದ ಅಂತ್ಯಗೊಂಡಿತು.
ಅಥಣಿ ಮತಕ್ಷೇತ್ರದಲ್ಲಿ ಶೇ.96 ರಷ್ಟು ನೀರಾವರಿ
ತಾಲೂಕಿನ ವಿವಿಧ ನೀರಾವರಿ ಯೋಜನೆಗಳ ಅನುಷ್ಠಾನದಿಂದ ಮತಕ್ಷೇತ್ರದ ಶೇ.96 ರಷ್ಟು ನೀರಾವರಿಯಾಗಿದೆ. ಸದ್ಯ ಪ್ರಗತಿ ಹಂತದಲ್ಲಿರುವ ಕೊಟ್ಟಲಗಿ-ಅಮ್ಮಾಜೇಶ್ವರಿ ಏತ ನೀರಾವರಿ ಕಾಮಗಾರಿಯನ್ನು 2026 ಜನವರಿ ತಿಂಗಳಲ್ಲಿ ಪೂರ್ಣಗೊಳಿಸಿ ಪ್ರಾಯೋಗಿಕ ರೈತರ ಜಮೀನುಗಳಿಗೆ ನೀರು ಹರಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಭರವಸೆ ನೀಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 424
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved