• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇದು ರಾಷ್ಟ್ರೀಯ ಹೆದ್ದಾರಿಯೋ ಗುಂಡಿಗಳ ತಾಣವೋ?
ಕಾಗವಾಡ ಪಟ್ಟಣದಿಂದ ಅಥಣಿ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಮುರಗುಂಡಿಯವರೆಗೆ ಸಂಪೂರ್ಣ ಹೆದಗೆಟ್ಟಿದೆ. ಕೆಲ ವರ್ಷಗಳಿಂದ ಈ ರಸ್ತೆ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಅವ್ಯವಸ್ಥೆ ನೋಡಿದರೆ ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳಲ್ಲೇ ರಸ್ತೆ ಇದೆಯೋ ಎಂಬ ಸಂಶಯ ಕಾಡುತ್ತದೆ. ರಸ್ತೆಯಲ್ಲಿ ಪ್ರಯಾಣಿಸುವ ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡೇ ಪ್ರಯಾಣಿಸುವಂತಾಗಿದೆ. ಇದು ರಸ್ತೆಯೋ ಅಥವಾ ಗುಂಡಿಗಳ ತಾಣವೋ ಎಂಬ ಸಂಶಯ ಕಾಡುವಂತಾಗಿದೆ.
ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ , ಸಿಎಂ ಸಿದ್ದರಾಮಯ್ಯರಿಂದ ದಿನಾಂಕ ಘೋಷಣೆ

ಡಿಸೆಂಬರ್‌ ತಿಂಗಳಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಅಧಿವೇಶನದ ನಿರ್ದಿಷ್ಟ ದಿನಾಂಕವನ್ನು ಸಚಿವ ಸಂಪುಟದಲ್ಲಿ ತೀರ್ಮಾನಿಸಿ ಮುಖ್ಯಮಂತ್ರಿ ಘೋಷಣೆ ಮಾಡಲಿದ್ದಾರೆ ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌ ತಿಳಿಸಿದರು.

ಲಿಂಗಾಯತ ಸಮಾಜದ ರುದ್ರಭೂಮಿ ಅತಿಕ್ರಮಣ
ಮುಗಳಖೋಡ ಪಟ್ಟಣದ ಲಿಂಗಾಯತ ರುದ್ರಭೂಮಿ ಅತಿಕ್ರಮಣಗೊಂಡಿದ್ದು, ಪುರಸಭೆ ಮುಖ್ಯಾಧಿಕಾರಿಗಳು ಕೂಡಲೇ ತೆರವು ಗೊಳಿಸಬೇಕೆಂದು ರೈತ ಮುಖಂಡ ಸುರೇಶ ಹೊಸಪೇಟೆ ಆಗ್ರಹಿಸಿದರು.
ಕಳಸಾ-ಬಂಡೂರಿಗೆ ಆಗ್ರಹಿಸಿ ಒನಕೆ ಹೋರಾಟ
ಕಳಸಾ-ಬಂಡೂರಿ ಕುಡಿಯುವ ನೀರಿನ ಯೋಜನೆ ಕಾಮಗಾರಿ ಆರಂಭಿಸಬೇಕೆಂದು ಆಗ್ರಹಿಸಿ ಕಳಸಾ-ಬಂಡೂರಿ ನಾಲಾ, ಮಲಪ್ರಭಾ ನದಿ ಜೋಡಣಾ ಯುವ ಹೋರಾಟ ಕೇಂದ್ರ ಸಮಿತಿ, ನರಗುಂದ ಮಹಿಳಾ ಹೋರಾಟ ರಾಜ್ಯ ಸಮಿತಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಒನಕೆ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು.
ರಾಮಾಯಣದ ಪಾತ್ರಗಳಲ್ಲಿದೆ ಬದುಕಿನ ಸೂತ್ರ
ಮಹರ್ಷಿ ವಾಲ್ಮೀಕಿ ರಾಮಾಯಣದ ಪಾತ್ರಗಳಲ್ಲಿ ಬದುಕಿನ ಸೂತ್ರ ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ಹೇಳಿದರು.
ಹಿಂಗಾರಿನ 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ: ಸ್ವಾಗತ
ರೈತರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ಪ್ರತಿಫಲ ಒದಗಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಹಿಂಗಾರು ಹಂಗಾಮಿನ 6 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ ₹130 ರಿಂದ ₹300ರವರೆಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಯು.ಟಿ. ಖಾದರ್‌
ಬರುವ ಡಿಸೆಂಬರ್‌ನಲ್ಲಿ ನಗರದಲ್ಲಿ ಜರುಗಲಿರುವ ವಿಧಾನಮಂಡಳ ಚಳಿಗಾಲ ಅಧೀವೇಶನವನ್ನು ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್‌ ಸೂಚನೆ ನೀಡಿದರು.
ಸಕ್ಕರೆ ಕಾರ್ಖಾನೆ 350 ಕಾರ್ಮಿಕರು ಕಾಯಂ
22 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ 350 ಕಾರ್ಮಿಕರನ್ನು ಸಹಕಾರ ಇಲಾಖೆಯ ಮಾನ್ಯತೆಯಂತೆ ಕಾಯಂಗೊಳಿಸಲಾಗಿದೆ ಎಂದು ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
ಫಟಪ್ರಭಾ ಹರಿವು ಏರಿಕೆ: 4 ಸೇತುವೆಗಳು ಜಲಾವೃತ
ಮೂಡಲಗಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಶುಕ್ರವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ.
ಬೀದಿನಾಯಿಗಳ ಉಪಟಳಕ್ಕೆ ಹೈರಾಣಾದ ಜನತೆ
ಘಟಪ್ರಭಾ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದ ಪುರಸಭೆ ಅಧಿಕಾರಿಗಳು ಜನರ ಜೀವ ಮತ್ತು ಆರೋಗ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಪುರಸಭೆ ಅಧಿಕಾರಿಗಳು ತಕ್ಷಣ ಬೀದಿನಾಯಿ ಉಪಟಳದಿಂದ ಜನರಿಗೆ ಮುಕ್ತಿ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ ಆಗ್ರಹಿಸಿದ್ದಾರೆ.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved