• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕ್ಕರೆ ಕಾರ್ಖಾನೆ 350 ಕಾರ್ಮಿಕರು ಕಾಯಂ
22 ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆಯ 350 ಕಾರ್ಮಿಕರನ್ನು ಸಹಕಾರ ಇಲಾಖೆಯ ಮಾನ್ಯತೆಯಂತೆ ಕಾಯಂಗೊಳಿಸಲಾಗಿದೆ ಎಂದು ಕೃಷ್ಣಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಹೇಳಿದರು.
ಫಟಪ್ರಭಾ ಹರಿವು ಏರಿಕೆ: 4 ಸೇತುವೆಗಳು ಜಲಾವೃತ
ಮೂಡಲಗಿ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಘಟಪ್ರಭಾ ನದಿಯ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ತಾಲೂಕಿನ ನಾಲ್ಕು ಬ್ರಿಡ್ಜ್ ಕಂ ಬ್ಯಾರೇಜ್ ಸೇತುವೆಗಳು ಶುಕ್ರವಾರ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿವೆ.
ಬೀದಿನಾಯಿಗಳ ಉಪಟಳಕ್ಕೆ ಹೈರಾಣಾದ ಜನತೆ
ಘಟಪ್ರಭಾ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಾದ ಪುರಸಭೆ ಅಧಿಕಾರಿಗಳು ಜನರ ಜೀವ ಮತ್ತು ಆರೋಗ್ಯದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ. ಪುರಸಭೆ ಅಧಿಕಾರಿಗಳು ತಕ್ಷಣ ಬೀದಿನಾಯಿ ಉಪಟಳದಿಂದ ಜನರಿಗೆ ಮುಕ್ತಿ ನೀಡಬೇಕೆಂದು ಸಾಮಾಜಿಕ ಕಾರ್ಯಕರ್ತ ಶ್ರೀಕಾಂತ ಮಹಾಜನ ಆಗ್ರಹಿಸಿದ್ದಾರೆ.
ಡಾ.ಜಿ.ಎ.ಪತ್ತಾರ ನಾಡಿನ ಹೆಸರಾಂತ ಚಿತ್ರ ಕಲಾವಿದ
ಗೌರವ ಡಾಕ್ಟರೇಟ್ ಪದವಿ ಪಡೆದುಕೊಂಡಿರುವ ಡಾ ಜಿ.ಎ. ಪತ್ತಾರ ನಾಡಿನ ಹೆಸರಾಂತ ಚಿತ್ರ ಕಲಾವಿದರು, ಲೋಹಶಿಲ್ಪ ಕಲಾವಿದರು, ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಅತ್ಯಂತ ಕ್ರಿಯಾಶೀಲ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ, ನಿವೃತ್ತಿಯ ನಂತರವೂ ಸಹ ಸಾವಿರಾರು ಚಿತ್ರ ಕಲಾಕೃತಿ ರಚಿಸಿದ್ದಾರೆ ಎಂದು ಮಾಜಿ ಸಂಸದ ಅಮರಸಿಂಹ ವಸಂತರಾವ ಪಾಟೀಲ ಹೇಳಿದರು.
ಸತತ ಮಳೆಯಿಂದ ಧರೆಗುರುಳಿದ ಕಬ್ಬು; ಸಂಕಷ್ಟದಲ್ಲಿ ಅನ್ನದಾತ
ಬೈಲಹೊಂಗಲ ತಾಲೂಕಿನ ಗುಡದೂರ-ಸಂಗೊಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನೂರಾರು ಎಕರೆ ಕಬ್ಬು ಗಾಳಿ-ಮಳೆಗೆ ಬಿದ್ದು ನೆಲಸಮಗೊಂಡು ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ.
ಬಿಟ್ಟುಬಿಡದ ಸುರಿದ ಮಳೆ; ಕಳೆಗುಂದಿದ ಸೀಗೆ ಹುಣ್ಣಿಮೆ
ಭೂಮಿತಾಯಿಗೆ ಪೂಜೆ ಸಲ್ಲಿಸಿ, ಸಂಪ್ರದಾಯದಂತೆ ಉಡಿ ತುಂಬುವ ಹಬ್ಬ ಸೀಗೆ ಹುಣ್ಣಿಮೆಯನ್ನು ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಗುರುವಾರ ರೈತರು ಸಂಭ್ರಮದಿಂದ ಆಚರಿಸಿದರು.
ಪ್ರಾಮಾಣಿಕ ಶ್ರಮದಿಂದ ಸುಖ ಸಮೃದ್ಧಿ ಪ್ರಾಪ್ತಿ: ಡಾ.ಮಲ್ಲಿಕಾರ್ಜುನ ಶ್ರೀ
ಐಗಳಿ: ಪ್ರಾಮಾಣಿಕ ಶ್ರಮದಿಂದ ಸುಖ ಸಮೃದ್ಧಿ ಪ್ರಾಪ್ತಿ ಆಗಲಿದೆ. ಕಷ್ಟಪಟ್ಟು ದುಡಿದಾಗ ಮಾತ್ರ ದೇವರು ನಿಮ್ಮ ಕೈಬಿಡುವುದಿಲ್ಲ ಎಂದು ಕಾಶಿ ಪೀಠದ ಜಗದ್ಗುರು ಡಾ.ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ನುಡಿದರು.
ಉದ್ಯಮ ಹತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಸೆರೆ
ಬೆಳಗಾವಿಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ ಪತ್ನಿ ಉಮಾ ಸೇರಿದಂತೆ ಮೂವರ ಬಂಧಿಸಿ ಹಿಂಡಲಗಾ ‌ಕೇಂದ್ರ ಕಾರಾಗೃಹಕ್ಕೆ ಹಾಕಲಾಗಿದೆ.
ಹೈಕಮಾಂಡ್‌ ಜವಾಬ್ದಾರಿ ವಹಿಸಿದರೆ ಮಹಾ ಪ್ರಚಾರಕ್ಕೆ ಹೋಗುವೆ: ಶಾಸಕ ಸವದಿ
ಅಥಣಿ: ಪಕ್ಷ ಜವಾಬ್ದಾರಿ ವಹಿಸಿದರೇ ನೆರೆ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ಹೊಗುತ್ತೇನೆ. ಪಕ್ಷದ ಹೈಕಮಾಂಡ್‌ ತೀರ್ಮಾನ ಮಾಡಬೇಕಷ್ಟೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ರಾಮಾಯಣ ಮಹರ್ಷಿ ವಾಲ್ಮೀಕಿ ವಿಶ್ವಕ್ಕೆ ನೀಡಿದ ಮಹಾನ್ ಕೊಡುಗೆ
ಮಹಾಕಾವ್ಯ ರಾಮಾಯಣ ಗ್ರಂಥ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 391
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved