• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಣ ಸಂಸ್ಕೃತಿ ಉತ್ಸವ ಆಚರಣೆ ಹೆಮ್ಮೆಯ ಸಂಗತಿ: ಅಶೋಕ ಪೂಜಾರಿ
ರಾಷ್ಟ್ರ, ರಾಜ್ಯದಲ್ಲಿ 2 ದಶಕಗಳಿಂದ ವೈಶಿಷ್ಟ್ಯಪೂರ್ಣವಾಗಿ ಶರಣ ಸಂಸ್ಕೃತಿ ಉತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಹೇಳಿದರು.
ಜನಸ್ನೇಹಿ ಆಡಳಿತಕ್ಕೆ ಬಜೆಟ್‌ ಸಾಕ್ಷಿ
ದೇಶವನ್ನು ಶೈಕ್ಷಣಿಕವಾಗಿ ಮುನ್ನಡೆಸಲು, ಮಧ್ಯಮ ವರ್ಗದವರ ಆರ್ಥಿಕ ಹೊರೆಯನ್ನು ಕೆಳಗಿಸಿದ ಮತ್ತು ಆರ್ಥಿಕ ವೇಗವನ್ನು ಹೆಚ್ಚಿಸುವುದರ ಜತೆಗೆ ಔದ್ಯೋಗಿಕ ಚಟುವಟಿಕೆಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಬಜೆಟ್‌ ಮೂಲಕ ಕ್ರಮ ಕೈಗೊಂಡಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬಸವೇಶ್ವರ ವೃತ್ತದ ಸುತ್ತ ಮದ್ಯ, ಮಾಂಸ ಮಾರಾಟ ನಿರ್ಬಂಧಿಸಲು ಆಗ್ರಹ
ಸವದತ್ತಿ ಪಟ್ಟಣದ ಬಸವೇಶ್ವರ ವೃತ್ತದ ಸುತ್ತ ೨೦೦ಮೀ. ವ್ಯಾಪ್ತಿಯಲ್ಲಿ ಮದ್ಯ ಹಾಗೂ ಮಾಂಸ ಮಾರಾಟ ಹಾಗೂ ಅನೈತಿಕ ಚಟುವಟಿಕೆ ನಡೆಯದಂತೆ ನಿರ್ಬಂಧಿಸಬೇಕೆಂದು ಒತ್ತಾಯಿಸಿ ಶರಣ ಸಂಗಮದ ಸದಸ್ಯರು ಹಾಗೂ ಲಿಂಗಾಯತ ಸಂಘಟನೆಗಳ ಮುಖಂಡರು ಶನಿವಾರ ತಹಸೀಲ್ದಾರ ಹಾಗೂ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ಇಬ್ಬರು ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತರು ಶುಕ್ರವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಉತ್ತರ ಕ್ಷೇತ್ರದ ಪ್ರಭಾರಿ ಸಬ್‌ ರಿಜಿಸ್ಟರ್‌ ಸಚಿನ್‌ ಮಂಡೇದ ಹಾಗೂ ರಾಯಬಾಗ ತಾಲೂಕಿನ ನಿಲಜಿಯ ಪಶು ಆಸ್ಪತ್ರೆಯ ಇನ್ಸ್‌ಪೆಕ್ಟರ್‌ ಸಂಜಯ ದುರ್ಗಣ್ಣವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಶೇಡೇಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ದಿನೇಶಕುಮಾರ ಮೀನಾ ಭೇಟಿ
ತಾಲೂಕಿನ ಶೇಡೇಗಾಳಿ ತೋಟಗಾರಿಕೆ ಕ್ಷೇತ್ರಕ್ಕೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಹಾಗೂ ಖಾನಾಪುರ ತಾಪಂ ಇ.ಒ. ದಿನೇಶಕುಮಾರ ಮೀನಾ ಗುರುವಾರ ಭೇಟಿ ನೀಡಿದರು.
ನನ್ನ ಕಾಪಾಡಿ, ನಮ್ಮ ಯಜಮಾನ್ರು ಪ್ರಾಣ ಬಿಟ್ಟರು..!
ಕಾಲ್ತುಳಿತಕ್ಕೆ ಸಿಲುಕಿದ್ದ ನಮ್ಮನ್ನು ಯಾರೂ ಕಾಪಾಡಲು ಬರಲಿಲ್ಲ. ನಾವು ಕೂಡ ಕೆಳಗೆ ಬಿದ್ದೆವು. 50ಕ್ಕೂ ಹೆಚ್ಚು ಜನರ ಗುಂಪು ನಮ್ಮ ಮೇಲೆ ಬಿದ್ದಿತ್ತು. ನಮ್ಮ ಸಹಾಯಕ್ಕೆ ಯಾರೂ ಬರಲಿಲ್ಲ. ನನ್ನ ಪತಿ ಅರುಣ ನನ್ನ ರಕ್ಷಣೆಗೆ ಧಾವಿಸಿದರು. ನನ್ನ ಪ್ರಾಣ ಉಳಿಸಿ, ಅವರು ತಮ್ಮ ಪ್ರಾಣ ಕಳೆದುಕೊಂಡರು..!
ಆಹಾರ ಧಾನ್ಯ ಕಳ್ಳ ಸಾಗಾಣಿಕೆಯಲ್ಲಿ ಅಧಿಕಾರಿಗಳ ಶಾಮೀಲು
ಸರ್ಕಾರಿ ಗೋದಾಮಿನಲ್ಲಿರುವ ಪಡಿತರ ಅಕ್ಕಿಯು ಅಧಿಕಾರಿಗಳ ಹಸ್ತಕ್ಷೇಪ ಇಲ್ಲದೆ ಯಾವುದೇ ಹಗರಣ ನಡೆಯಲು ಸಾಧ್ಯವಿಲ್ಲ. ಆಹಾರ ಇಲಾಖೆ ಅಧಿಕಾರಿಗಳು ಇದರ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಇಲ್ಲದಿದ್ದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಶಾಸಕ ಲಕ್ಷ್ಮಣ ಸವದಿ ಎಚ್ಚರಿಕೆ ನೀಡಿದರು.
ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವ, ವಿಶ್ವಶಾಂತಿ ಮಹಾಯಾಗ
ಶ್ರೀ1008 ಭಗವಾನ ಪಾರ್ಶ್ವನಾಥ ತೀರ್ಥಂಕರ ಜಿನಬಿಂಬದ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವ ಹಾಗೂ ವಿಶ್ವಶಾಂತಿ ಮಹಾಯಾಗ ಫೆ.3 ರಿಂದ 9ರವರೆಗೆ 108 ಜಿನಸೇನ ಮುನಿಮಹಾರಾಜರ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ಚಂದ್ರಕಾಂತ ಪಾಟೀಲ ಹಾಗೂ ಪಂಚ ಕಮಿಟಿ ತಿಳಿಸಿದರು.
ಹು-ಧಾ ಕೈಗಾರಿಕೆಗೆ ಹಿಡಕಲ್‌ ನೀರು ಪೂರೈಕೆಗೆ ತೀವ್ರ ವಿರೋಧ
ಹುಬ್ಬಳ್ಳಿ–ಧಾರವಾಡ ಕೈಗಾರಿಕೆಗಳಿಗೆ ಹಿಡಕಲ್ ನೀರು ಪೂರೈಸುವ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಈ ಯೋಜನೆಯನ್ನು ಕೈಬಿಡುವಂತೆ ಬೆಳಗಾವಿಯ ನಮ್ಮ ನೀರು- ನಮ್ಮ ಹಕ್ಕು ಹೋರಾಟದ ಸಮಿತಿ ಒಕ್ಕೊರಲಿನಿಂದ ಆಗ್ರಹಿಸಿದೆ.
ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಯಾತ್ರಾರ್ಥಿ ಹೃದಯಾಘಾತದಿಂದ ಸಾವು
ಪ್ರಯಾಗರಾಜ್‌ನ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಬೆಳಗಾವಿಯ ಯಾತ್ರಾರ್ಥಿಯೊಬ್ಬರು ಮರಳಿ ಬರುವಾಗ ಹೃದಯಾಘಾತವಾಗಿ ರೈಲಿನಲ್ಲಿಯೇ ಸಾವಿಗೀಡಾದ ಘಟನೆ ಬುಧವಾರ ರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಜರುಗಿದೆ.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved