• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿ-ಗೋವಾ ಹೆದ್ದಾರಿ ಕಾಮಗಾರಿ ಕೂಡಲೇ ಆರಂಭಿಸಿ: ಶೆಟ್ಟರ್‌
ಗೋವಾ ರಾಜ್ಯಕ್ಕೆ ಉತ್ತಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ವಿಳಂಬವಾಗಿರುವ ಎರಡೂ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವಂತೆ ಸಂಸದ ಜಗದೀಶ ಶೆಟ್ಟರ್‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.
9 ನಿಮಿಷಕ್ಕೊಬ್ಬ ವಿವಾಹಿತ ಪುರುಷ ಆತ್ಮಹತ್ಯೆ: ಮುರುಗೇಶ ಶಿವಪೂಜಿ
ದೇಶದಲ್ಲಿ ಪ್ರತಿ ಒಂಬತ್ತು ನಿಮಿಷಕ್ಕೆ ಒಬ್ಬ ವಿವಾಹಿತ ಪುರುಷ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ, ದಿನವೊಂದಕ್ಕೆ 168 ವಿವಾಹಿತ ಪುರುಷರ ಆತ್ಮಹತ್ಯೆ ನಡೆಯುತ್ತಿದೆ. ಇದು ಪುರುಷರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಪ್ರಮಾಣ ಸೂಚಿಸುತ್ತದೆ ಎಂದು ಹಿರಿಯ ಪತ್ರಕರ್ತ ಮುರುಗೇಶ ಶಿವಪೂಜಿ ಕಳವಳ ವ್ಯಕ್ತಪಡಿಸಿದರು.
ಅವರಾದಿ, ತಿಗಡಿ ಪ್ರೌಢಶಾಲೆಗಳಲ್ಲಿ ಪಿಯು ಕಾಲೇಜು: ಶಾಸಕ ಬಾಲಚಂದ್ರ ಜಾರಕಿಹೊಳಿ
ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಮೂಡಲಗಿ ವಲಯದ ಅವರಾದಿ ಮತ್ತು ತಿಗಡಿ ಸರ್ಕಾರಿ ಪ್ರೌಢಶಾಲೆಗಳನ್ನು ಪಿಯು ಕಾಲೇಜುಗಳಾಗಿ ಉನ್ನತಿಕರಣಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ ಎಂದು ಶಾಸಕ ಮತ್ತು ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಅತಂತ್ರವಾಯಿತಾ ಪಾಲಿಕೆ ಆಡಳಿತ ಯಂತ್ರ?
ಸಂಪನ್ಮೂಲ ಕ್ರೋಡೀಕರಣ ಮಾಡದೆ ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ಆಡಳಿತ ಯಂತ್ರ ಹಳಿ ತಪ್ಪಿದೆ. ಅನುದಾನ ಹಂಚಿಕೆಯಲ್ಲಿನ ತಾರತಮ್ಯದಿಂದ ವಾರ್ಡ್‌ವಾರು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿಯಾಗಿದೆ ಎಂಬ ಆರೋಪ ಕೂಡ ಕೇಳಿಬರುತ್ತಿದೆ.
ಕಠಿಣ ಪರಿಶ್ರಮ, ನಿಷ್ಠೆಯಿಂದ ಬದುಕು ಸುಂದರವಾಗಿಸಿಕೊಳ್ಳಿ: ಲಕ್ಷ್ಮಣ ಅಷ್ಟಗಿ
ಪರೀಕ್ಷಾರ್ಥಿಗಳು ಮೋಜು, ಮಸ್ತಿಗಾಗಿ ಮೊಬೈಲ್‌ಗಳನ್ನು ಬಳಸದೇ ಅಮೂಲ್ಯವಾದ ಮುಂದಿನ 3 ತಿಂಗಳ ಸಮಯವನ್ನು ಹಾಳು ಮಾಡದೇ ಎಲ್ಲ ಸಮಯವನ್ನು ಅಭ್ಯಾಸಕ್ಕಾಗಿ ಮೀಸಲಿಟ್ಟರೆ ಈ 3 ತಿಂಗಳ ಪರಿಶ್ರಮವು ನಿಮ್ಮ ಮುಂದಿನ 60 ವರ್ಷಗಳ ಬದುಕನ್ನು ಸುಖಕರವಾಗಿರುವಂತೆ ಮಾಡುತ್ತದೆ ಎಂದು ಗಡಿನಾಡು ಕೋಚಿಂಗ್‌ ಸೆಂಟರ್‌ ನಿರ್ದೇಶಕ ಲಕ್ಷ್ಮಣ ಮ.ಅಷ್ಟಗಿ ಕಿವಿಮಾತು ಹೇಳಿದರು.
ಉತ್ತರ ಕರ್ನಾಟಕದ ಈ ಭಾಗಕ್ಕೆ ಏಕೆ ಬಂದ್ರು ಸಪ್ತಮಿಗೌಡ?
ನಾಗನೂರ (ಪಿಕೆ) ಗ್ರಾಮದಲ್ಲಿ ನಡೆದ ದಸರಾ ಕಾರ್ಯಕ್ರಮದಲ್ಲಿ ನಟಿ ಸಪ್ತಮಿಗೌಡ ಭಾಗಿಯಾಗಿ ಕಲೆಯನ್ನು ಹೆಚ್ಚು ಪ್ರೀತಿಸುವ ಉತ್ತರ ಕರ್ನಾಟಕ ಜನ ಎಂದು ಶ್ಲಾಘಿಸಿದ್ದಾರೆ.
ನ.1ರಂದೇ ರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಶಾಸಕ ಹಲಗೇಕರ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನವಾಗಿದ್ದು, ದೀಪಾವಳಿ ಹಬ್ಬ ಬಂದಿರುವುದರಿಂದ ಸಮಸ್ಯೆಯಾಗಿದೆ.
ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಪ್ರಾಬಲ್ಯ ಸಾಬೀತು
ಮುಂಬರಲಿರುವ ಜಾರ್ಖಂಡ್‌, ಮಹಾರಾಷ್ಟ್ರದಲ್ಲಿಯೂ ಹರ್ಯಾಣದ ಫಲಿತಾಂಶ ಬರುತ್ತೆ ಮಾಜಿ ಸಿಎಂ ಜಗದೀಶ ಶೆಟ್ಟರ್‌ ವಿಶ್ವಾಸ
ಸಿಎಂ ಬದಲಾವಣೆ ಬಗ್ಗೆ ಯಾವ ಚರ್ಚೆ ನಡೆದಿಲ್ಲ ಎಂದಿದ್ಯಾಕೆ ಬೈರೇಗೌಡ?
ಶಾಸಕರು, ಹೈಕಮಾಂಡ್‌ ನಾಯಕರು ಸಿಎಂ ಸಿದ್ದರಾಮಯ್ಯ ಪರ ಇದ್ದೇವೆ ಎಂದು ಸ್ಪಷ್ಟಪಡಿಸಿದ ಸಚಿವ ಕೃಷ್ಣ ಬೈರೇಗೌಡ
ಹೆದ್ದಾರಿ ಕಾಮಗಾರಿ ವಿರೋಧಿಸಿ ರೈತರಿಂದ ಪ್ರತಿಭಟನೆ
ಜೆಸಿಬಿ ಮೇಲೆ ಕಲ್ಲು ಎಸೆದು, ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಪ್ರತಿಭಟನಾಕಾರರು
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 391
  • next >
Top Stories
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved