• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಡಹಗಲೇ ಮನೆಗೆ ನುಗ್ಗಿ ದರೋಡೆ
ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಮುಖಕ್ಕೆ ಕಾರದ ಪುಡಿ ಎರಚಿ 7 ತೊಲ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬೆಳಗಾವಿಯ ರಾಣಿ ಚನ್ನಮ್ಮ ನಗರದಲ್ಲಿ ನಡೆದಿದೆ.
ತ್ಯಾಗ ಬಲಿದಾನಗಳಿಂದ ಭಾರತಕ್ಕೆ ಸ್ವಾತಂತ್ರ್ಯ: ಮಹಾಂತೇಶ ಕವಟಗಿಮಠ
ಸ್ವತಂತ್ರ್ಯ ಪೂರ್ವದಲ್ಲಿ ರಾಜ-ಮಹಾರಾಜರಿಂದ ಆಳಲ್ಪಟ್ಟ ಭಾರತ ಸ್ವತಂತ್ರ್ಯಾ ನಂತರ ಸರ್ದಾರ್‌ ವಲ್ಲಭಬಾಯಿ ಪಟೇಲ್‌ರ ನೇತೃತ್ವದಲ್ಲಿ ಒಂದು ದೇಶವಾಗಿ ಹೊರಹೊಮ್ಮಿತು. ತದ ನಂತರ ಭಾರತಕ್ಕೆ ಸಂವಿಧಾನವನ್ನು ಕೊಟ್ಟವರು ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹೇಳಿದರು.
ಲಾರಿಗೆ ಕಾರು ಡಿಕ್ಕಿ; ಕಂದಾಯ ಇಲಾಖೆ ನೌಕರ ಸಾವು
ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ‌ ಮೃತಪಟ್ಟ ಘಟನೆ ಕಿತ್ತೂರು ಕೈಗಾರಿಕಾ ಪ್ರದೇಶದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಸಂಭವಿಸಿದೆ.
ಭಾರತಕ್ಕೆ ಸಂವಿಧಾನವೇ ಆಧಾರಸ್ತಂಭ: ನಿಖಿಲ ಕತ್ತಿ
ಸಂವಿಧಾನದ ಶ್ರೇಷ್ಠತೆ, ಆಶಯಗಳನ್ನು ಪಾಲಿಸುವ ಹೊಣೆಗಾರಿಕೆ ನಮ್ಮದು. ಏಕತೆ, ಭಾತೃತ್ವ, ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯಲು ನಾವೆಲ್ಲರೂ ಸಂಕಲ್ಪ ಮಾಡಬೇಕು. ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದಾಗಿದ್ದು, ಅದಕ್ಕೆ ಸಂವಿಧಾನವೇ ಆಧಾರಸ್ತಂಭವಾಗಿದೆ ಎಂದು ಶಾಸಕ ನಿಖಿಲ ಕತ್ತಿ ಹೇಳಿದರು.
ಸತ್ತ ವ್ಯಕ್ತಿ ಹೆಸರಿನಲ್ಲಿನ 13 ಎಕರೆ ಜಮೀನು ಮಾರಾಟ
ದಶಕಗಳ ಹಿಂದೆ ಮೃತಪಟ್ಟ ವ್ಯಕ್ತಿ ಜೀವಂತ ಇದ್ದಾನೆ ಎಂದು ಬಿಂಬಿಸಿ ಅವನ ಹೆಸರಿನಲ್ಲಿದ್ದ ಸುಮಾರು 13 ಎಕರೆ ಜಮೀನು ಮಾರಾಟ ಮಾಡಿದ ಪ್ರಕರಣ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಆಸ್ಪತ್ರೆಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಡಿಸ್ಚಾರ್ಜ್
ರಸ್ತೆ ಅಪಘಾತದಲ್ಲಿ ಗಾಯಗೊಂಡು 13 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಭಾನುವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು.
ಶ್ರೀರಾಮುಲು ಕಾಂಗ್ರೆಸ್‌ಗೆ ಬರುವ ಪ್ರಸ್ತಾಪವೇ ಇಲ್ಲ : ಸಮಾಜ ಕಲ್ಯಾಣ ಇಲಾಖೆ ಸಚಿವ ಮಹಾದೇವಪ್ಪ
ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಪಕ್ಷಕ್ಕೆ ಕರೆತರುವ ಪ್ರಯತ್ನದ ಪ್ರಶ್ನೆ ಅಪ್ರಸ್ತುತ. ಇಂತಹ ಯಾವುದೇ ಪ್ರಸ್ತಾಪ ಪಕ್ಷದ ಮುಂದೆ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹಾದೇವಪ್ಪ ಹೇಳಿದರು.
ಡಿ.ಕೆ.ಶಿವಕುಮಾರ್ ಜತೆ ಮುನಿಸಿಲ್ಲ, ಒಗ್ಗಟ್ಟಾಗಿದ್ದೇವೆ: ಸಚಿವ ಸತೀಶ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ, ಡಿ.ಕೆ.ಶಿವಕುಮಾರ್ ಜತೆಗೆ ಯಾವುದೇ ಮುನಿಸಿಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮತದಾನ ಪವಿತ್ರ ಕಾರ್ಯ, ತಪ್ಪದೇ ಮತ ಚಲಾಯಿಸಿ: ಡಾ.ಮೋಹನ ಭಸ್ಮೆ
ಚುನಾವಣೆ ಪ್ರಕ್ರಿಯೆಯು ನಾಗರಿಕ ಜೀವನ ಶೈಲಿಯ ಒಂದು ಭಾಗ ಎಂಬ ಭಾವನೆ ನಮ್ಮಲ್ಲಿ ಮೂಡಿದಾಗ ಮಾತ್ರ ಸಾರ್ವತ್ರಿಕ ಮತದಾನದ ಮಹತ್ವ ಅರಿಯಲು ಸಾಧ್ಯ ಎಂದು ತಾಲೂಕು ಚುನಾವಣೆ ಅಧಿಕಾರಿ, ತಹಸೀಲ್ದಾರ ಡಾ.ಮೋಹನ ಭಸ್ಮೆ ಹೇಳಿದರು.
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮತದಾನ ಹಕ್ಕು ಚಲಾಯಿಸಿ: ಟಿ.ಎನ್. ಇನವಳ್ಳಿ
ಭಾರತ ವಿಶ್ವದ ದೊಡ್ಡ‌ ಪ್ರಜಾಪ್ರಭುತ್ವ ರಾಷ್ಟ್ರ. ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಪ್ರಮುಖವಾಗಿದ್ದು, ಚುನಾವಣೆಯಲ್ಲಿ ಆಸೆ, ಆಮಿಷಕ್ಕೊಳಗಾಗದೇ, ಜಾತಿ-ಮತ ಮರೆತು ಮತದಾನ ಹಕ್ಕು ಚಲಾಯಿಸುವುದು ಎಲ್ಲರ‌ ಕರ್ತವ್ಯವಾಗಿದೆ ಎಂದು ಪ್ರಧಾನ‌ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಟಿ.ಎನ್. ಇನವಳ್ಳಿ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 468
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved