• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕ, ಶೈಕ್ಷಣಿಕವಾಗಿ ವಾಲ್ಮೀಕಿ ಸಮುದಾಯ ಬಲಗೊಳ್ಳಲಿ: ಪ್ರಿಯಾಂಕಾ ಜಾರಕಿಹೊಳಿ
ವಾಲ್ಮೀಕಿ ಸಮಾಜ, ಬಾಂಧವರು ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಸಮಾಜವನ್ನು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಬಲಿಷ್ಠಗೊಳಿಸಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ವಾಲ್ಮೀಕಿ ಸಮಾಜದ ಸಮ್ಮೇಳನದಲ್ಲಿ ಜಾರಕಿಹೊಳಿ ಸಿಎಂ ಕೂಗು
ಕನ್ನಡಪ್ರಭ ವಾರ್ತೆ ಬೆಳಗಾವಿ ರಾಜ್ಯದಲ್ಲಿ ಮುಡಾ ಹಗರಣ ಮುನ್ನೆಲೆಗೆ ಬಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸಂಚಕಾರ ಬರಬಹುದು ಎಂಬ ವಿಶ್ಲೇಷಣೆಗಳು ಆರಂಭವಾದೊಡನೆ ಇತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿ ರೇಸ್‌ನಲ್ಲಿ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಪ್ರಭಾವಿ ಮುಖಂಡ ಸತೀಶ ಜಾರಕಿಹೊಳಿ ಹೆಸರು ಸಿಎಂ ಹುದ್ದೆಗೆ ಆಗಾಗ ಕೇಳಿಬರುತ್ತಿದೆ.
ಬಿಡಿಸಿಸಿ ಬ್ಯಾಂಕಿಗೆ ಯಾರಾಗ್ತಾರೆ ಬಾಸ್‌ !
ಮಹತ್ವದ ಬೆಳವಣಿಗೆಯಲ್ಲಿ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ರಾಜೀನಾಮೆ ನೀಡಿದ್ದು, ಬ್ಯಾಂಕಿನ ಮುಂದಿನ ಅಧ್ಯಕ್ಷರು ಯಾರು ಎಂಬ ಪ್ರಶ್ನೆ ಈಗ ತೀವ್ರ ಕುತೂಹಲ ಮೂಡಿಸಿದೆ.
ನೀಲಿ ಬಣ್ಣದಲ್ಲಿ ಕಂಗೊಳಿಸಿದ ಕಮಲ ಬಸ್ತಿ
ಸೀಳು ತುಟಿ ಸಮಸ್ಯೆಯ ಕುರಿತು ಕಾಳಜಿ ವಹಿಸುವ ದೇಶದ ಅತಿದೊಡ್ಡ ಸಂಸ್ಥೆಯಾದ ಸ್ಮೈಲ್ ಟ್ರೈನ್ ಇಂಡಿಯಾ ಗಿನ್ನಿಸ್ ರೆಕಾರ್ಡ್ಸ್ ಗೆ ಸೇರುವ ಉದ್ದೇಶದಲ್ಲಿ ವಿಶ್ವ ನಗುವಿನ ದಿನದ ಸಂದರ್ಭದಲ್ಲಿ ಬೆಳಗಾವಿಯ ಐತಿಹಾಸಿಕ ಕಮಲ್ ಬಸ್ತಿ ಒಳಗೊಂಡಂತೆ ದೇಶದ 11 ಐತಿಹಾಸಿಕ ಪಾರಂಪರಿಕ ತಾಣಗಳನ್ನು ಬಣ್ಣದ ಬೆಳಕುಗಳಿಂದ ಬೆಳಗಿಸಿದೆ.
ರಾಜಕೀಯ ಒತ್ತಡದಿಂದ ನೋವಾಗಿ ಬಿಡಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ: ರಮೇಶ ಕತ್ತಿ
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತದಲ್ಲಿ ರಾಜಕೀಯ ಒತ್ತಡದಿಂದ ನೋವಾಗಿ ರಾಜೀನಾಮೆ ನೀಡಿದ್ದೇನೆ ಎಂದು ನಿರ್ಗಮಿತ ನಿಕಟಪೂರ್ವ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.
ಕಿತ್ತೂರು ರಾಣಿ ಚನ್ನಮ್ಮ ಸಹಕಾರಿ ಹೆಸರು ಹಾಳು ಮಾಡುವ ಹುನ್ನಾರ: ಜಗದೀಶ ಕವಟಗಿಮಠ
ಬೈಲಹೊಂಗಲ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿಯ ಬೆಳವಣಿಗೆ ಸಹಿಸದ ಕೆಲ ಪಟ್ಟಬದ್ಧ ಹಿತಾಸಕ್ತಿಗಳು ಹೆಸರು ಹಾಳು ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಸಂಯುಕ್ತ ಸೌಹಾರ್ದ ಸಹಕಾರಿ ಬೆಂಗಳೂರು ನಿರ್ದೇಶಕ ಜಗದೀಶ ಕವಟಗಿಮಠ ಆರೋಪಿಸಿದರು.
8ರಂದು ಥೀಮ್‌ ಪಾರ್ಕ್‌ಗೆ ಸಚಿವ ಕೃಷ್ಣಬೈರೇಗೌಡರಿಂದ ಶಂಕುಸ್ಥಾಪನೆ
ಐತಿಹಾಸಿಕ ಚನ್ನಮ್ಮಾಜಿಯ ಕೋಟೆಯ ಆವರಣದಲ್ಲಿ ತಲೆ ಎತ್ತಲಿರುವ ಥೀಮ್ ಪಾರ್ಕಗೆ ಭೂಮಿಪೂಜೆ ನೆರವೇರಿಸಲು ಅ.೮ರಂದು ಕಂದಾಯ ಇಲಾಖೆ ಸಚಿವ ಕೃಷ್ಣೇಬೈರೆಗೌಡ ಆಗಮಿಸಲಿದ್ದಾರೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ: ಲಕ್ಷ್ಮೀ ಹೆಬ್ಬಾಳಕರ್
ಪೋಷಣ್ ಟ್ರ್ಯಾಕರ್ ಆ್ಯಪ್ ಹ್ಯಾಕ್ ಆಗಿದೆ ಎನ್ನುವ ಮಾಹಿತಿ ಬಂದಿದೆ. ರಾಜ್ಯದ ಮಹಿಳೆಯರು, ಗರ್ಭಿಣಿಯರು ಸೈಬರ್ ವಂಚಕರ ಮೋಸದ ಜಾಲಕ್ಕೆ ಬಲಿಯಾಗಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮನವಿ ಮಾಡಿದರು.
ಶಬರಿಕೊಳ್ಳ ಪ್ರವಾಸಿ ತಾಣವಾಗಿ ಅಭಿವೃದ್ಧಿಗೊಳಿಸಲು ಕ್ರಮ: ಸಂಸದ ಜಗದೀಶ ಶೆಟ್ಟರ್‌
ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ರಾಮಭಕ್ತೆ ಶಬರಿ ಕೊಳ್ಳದ ದೇವಸ್ಥಾನವನ್ನು ಪ್ರವಾಸಿ ತಾಣ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಗದೀಶ ಶೆಟ್ಟರ್‌ ಹೇಳಿದರು.
ಜ್ಯೋತಿ ಸಹಕಾರಿ ಸದಸ್ಯರಿಗೆ ಶೇ.10 ಲಾಭಾಂಶ ವಿತರಣೆ: ರಮೇಶ ಚೌಗಲೆ
ಯಕ್ಸಂಬಾ ಜ್ಯೋತಿ ವಿವಿಧ ಉದ್ದೇಶಗಳ ಸೌಹಾರ್ದ ಸಹಕಾರಿಯು ಪ್ರಸಕ್ತ ಆರ್ಥಿಕ ವರ್ಷದಲ್ಲಿ ತನ್ನ ಸದಸ್ಯರಿಗೆ ಶೇ.10 ಲಾಭಾಂಶ ಹಾಗೂ ಸಿಬ್ಬಂದಿಗೆ ಪ್ರತಿಶತ 8.33 ಬೋನಸ್ ವಿತರಿಸಲಾಗುವುದು ಎಂದು ಸಹಕಾರಿಯ ನಿರ್ದೇಶಕ ರಮೇಶ ಚೌಗಲೆ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 391
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved