• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಮ್ಸ್‌ ಮೇಲೆ ಲೋಕಾ ದಾಳಿ; ಐವಿ ಗ್ಲುಕೋಸ್‌ ಬಾಕ್ಸ್‌ ಪತ್ತೆ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಐವರು ಬಾಣಂತಿಯರ ಸರಣಿ ಸಾವಿಗೆ ಕಾರಣವಾದ ಆರ್‌ಎಲ್‌ಎಸ್‌ ಐವಿ ಗ್ಲುಕೋಸ್‌ ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಉಗ್ರಾಣದಲ್ಲಿಯೂ ಪತ್ತೆ ಆಗಿದೆ. ಆಸ್ಪತ್ರೆ ಉಗ್ರಾಣದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ ಪರಿಶೀಲಿಸಿದ ವೇಳೆ ಐವಿ ಗ್ಲುಕೋಸ್‌ ಬಾಕ್ಸ್‌ಗಳು ಪತ್ತೆಯಾಗಿವೆ.
ಅಪರಾಧ ಕೃತ್ಯ ತಡೆಗೆ ಠಾಣೆಯಲ್ಲೇ ಹೋಮ, ಹವನ!
ಅಪರಾಧ ಕೃತ್ಯಗಳನ್ನು ನಿಯಂತ್ರಿಸಿ ಸಮಾಜದ ಸ್ವಾಸ್ಥ ಕಾಪಾಡುವುದು ಪೊಲೀಸರ ಕರ್ತವ್ಯ. ಆದರೆ, ರಕ್ಷಣೆಯ ಕರ್ತವ್ಯ ನಿರ್ವಹಿಸಬೇಕಾದ ಪೊಲೀಸರೇ ಅಸಹಾಯಕರಾಗಿ ಅಪರಾಧ ಕೃತ್ಯ ತಡೆಯುವಂತೆ ದೇವರ ಹೋಗಿದ್ದಾರೆ. ಮಾತ್ರವಲ್ಲ, ಪೊಲೀಸ್‌ ಠಾಣೆಯಲ್ಲೇ ನವಗ್ರಹ ಪೂಜೆ, ಹೋಮ, ಹವನ ನೆರವೇರಿಸುವ ಮೂಲಕ ಮೂಢನಂಬಿಕೆಗೆ ಮೊರೆ ಹೋಗಿರುವುದು ಕಂಡುಬಂದಿದೆ. ಇಂತಹ ಪ್ರಸಂಗ ಬೆಳಗಾವಿ ಕಮಿಷನರೇಟ್‌ ವ್ಯಾಪ್ತಿಯಲ್ಲಿ ನಡೆದಿದೆ.
ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತರು
ಸಾರ್ವಜನಿಕ ಆಡಳಿತದಲ್ಲಿ ಗುಣಮಟ್ಟ ಸುಧಾರಿಸುವತ್ತ ಮಹತ್ವದ ಹೆಜ್ಜೆ ಇಟ್ಟಿರುವ ಲೋಕಾಯುಕ್ತ ಇಲಾಖೆ ಹುಕ್ಕೇರಿಯಲ್ಲಿ ಬುಧವಾರ ನಡೆಸಿದ ಜನಸಂಪರ್ಕ ಸಭೆಯಲ್ಲಿ ಜನರು ತಮ್ಮ ಅಹವಾಲು, ಸಮಸ್ಯೆಗಳನ್ನು ಬಿಚ್ಚಿಟ್ಟು ಸ್ಥಳೀಯ ವಿವಿಧ ಇಲಾಖೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ರೇಬಲ್ ಅನ್ನೋದೆ ನನಗೆ ಸಚಿವ ಸ್ಥಾನವಿದ್ದಂತೆ - ಅದು ನನ್ನ ಸ್ವಭಾವ : ಶಾಸಕ ರಮೇಶ ಜಾರಕಿಹೊಳಿ

ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು, 25 ವರ್ಷಗಳಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯವಾದಾಗ ನಾನು ರೇಬಲ್ ಆಗಲೇಬೇಕು. ಅದು ನನ್ನ ಸ್ವಭಾವ. ರೇಬಲ್ ಅನ್ನೋದೇ ನನಗೆ ಸಚಿವ ಸ್ಥಾನವಿದ್ದಂತೆ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.

ಮದುವೆಯಾಗಿ ವಂಚನೆ: ಯೋಧನ ಮನೆ ಎದುರು ಧರಣಿ
ತಮ್ಮನ್ನು ಮದುವೆಯಾಗುವುದಾಗಿ ನಂಬಿಸಿ ಯೋಧ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ರಾಜ್ಯ ಮಹಿಳಾ ಹೋರಾಟಗಾರ್ತಿಯೊಬ್ಬರು ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದ ಯೋಧ ಅಕ್ಷಯ ನಲವಡೆ ಮನೆ ಮುಂದೆ ಶುಕ್ರವಾರ ನ್ಯಾಯಕ್ಕಾಗಿ ಧರಣಿ ಸತ್ಯಾಗ್ರಹ ಮಾಡಿದರು.
ಪ್ರತ್ಯೇಕ ರಾಜ್ಯದ ಅಗತ್ಯವಿಲ್ಲ
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಅಗತ್ಯವಿಲ್ಲ, ಬದಲಿಗೆ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿ ರಾಜ್ಯ ಸರ್ಕಾರ ವಿಶೇಷ ಅನುದಾನ ಒದಗಿಸಬೇಕೆಂಬುವುದು ಈ ಭಾಗದ ಶಾಸಕರ ಒತ್ತಾಸೆಯಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅರಭಾವಿ ಪಿಕೆಪಿಎಸ್‌ಗೆ ಲಕ್ಷ್ಮಣ ಅಧ್ಯಕ್ಷ, ಕೃಷ್ಣಾ ಉಪಾಧ್ಯಕ್ಷ
ಘಟಪ್ರಭಾ ಸಮೀಪದ ಅರಭಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ಲಕ್ಷ್ಮಣ ಸದಾಶಿವ ಶಿಂಗೋಟಿ ಅಧ್ಯಕ್ಷರಾಗಿ ಹಾಗೂ ಕೃಷ್ಣಾ ಯಶವಂತ ಬಂಡಿವಡ್ಡರ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ನೌಕರರ ನವಚೈತನ್ಯಕ್ಕೆ ಕ್ರೀಡಾ, ಸಾಂಸ್ಕೃತಿಕ ಹಬ್ಬದ ಸೊಬಗು
ಜೀವನದ ಜಂಜಾಟ ಮತ್ತು ಕಚೇರಿಯ ಕಡತಗಳ ವಿಲೇವಾರಿಯಲ್ಲಿ ತೊಡಗಿಸಿಕೊಂಡು ಒತ್ತಡದ ಜೀವನ ಅನುಭವಿಸುತ್ತಿರುವ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆಯ ನೌಕರರಲ್ಲಿ ನವಚೈತನ್ಯ ಮತ್ತು ಹೊಸ ಹುರುಪು ತುಂಬಲು ಬೆಳಗಾವಿ ಜಿಲ್ಲಾ ಪಂಚಾಯತಿ ಮಹತ್ವದ ಹೆಜ್ಜೆ ಇಟ್ಟಿದೆ. ಇದರೊಂದಿಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಮುನ್ನವೇ ನೌಕರರಲ್ಲಿ ಹೊಸ ಹುರುಪು ತುಂಬಲು ಮುಂದಾಗಿದೆ.
ಪ್ರಗತಿ ಸಾಧಿಸಲು ಎಲ್ಲ ತಾಪಂ ಇಒ ಕಾರ್ಯನಿರ್ವಹಿಸಿ
ಕರ ವಸೂಲಾತಿ ಕುರಿತಂತೆ ಮೊಬೈಲ್‌ ಟವರ್, ಕೈಗಾರಿಕೆ ಕೇಂದ್ರಗಳು ಹಾಗೂ ಇತರೆ ಎಲ್ಲ ಖಾಸಗಿ ಕ್ಷೇತ್ರಗಳಿಂದ ಮುಂದಿನ 15 ದಿನಗಳಲ್ಲಿ ಶೇ.50 ರಷ್ಟು ಪ್ರಗತಿ ಸಾಧಿಸಲು ಎಲ್ಲ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದರು.
ಅನ್ಯ ಭಾಷೆಯ ಬಳಕೆ ನಮ್ಮ ಭಾಷೆಯ ಸೌಂದರ್ಯ ಹಾಳುಮಾಡಬಾರದು
ನಮ್ಮ ಭಾಷೆಯಲ್ಲಿ ಬಳಕೆಗೆ ಪದಗಳು ಲಭ್ಯವಿಲ್ಲದಿದ್ದರೇ ನಾವು ಇತರ ಭಾಷೆಯ ಪದಗಳನ್ನು ಬಳಸಬಹುದು ಮತ್ತು ನಮ್ಮ ಮಾತೃಭಾಷೆಯೊಂದಿಗೆ ಸಂಯೋಜಿಸಬಹುದು. ಆದರೆ, ಈ ಅನ್ಯ ಭಾಷೆಯ ಬಳಕೆ ನಮ್ಮ ಭಾಷೆಯ ಸೌಂದರ್ಯ ಹಾಳುಮಾಡಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved