• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಜ್ಯೋತಿ ರಥಕ್ಕೆ ಅದ್ಧೂರಿ ಸ್ವಾಗತ
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಶಾಸಕ ಮಹಾಂತೇಶ ಕೌಜಲಗಿ ಹಾಗೂ ವಿವಿಧ ಪರ ಕನ್ನಡಪರ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಬೈಲಹೊಂಗಲ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಿಂದ ಸ್ವಾಗತಿಸಲಾಯಿತು.
ಶಾಸಕರ ಭರವಸೆ; ಧರಣಿ ಹಿಂಪಡೆದ ಅಥಣಿ ಪೌರಕಾರ್ಮಿಕರು
ಅಥಣಿ ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ಮೇಲೆ ವಕೀಲರೊಬ್ಬರು ನಡೆಸಿದ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಪುರಸಭೆ ನೌಕರರು ಹಾಗೂ ಪೌರಕಾರ್ಮಿಕರು ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿಯನ್ನು ತಾತ್ಕಾಲಿಕವಾಗಿ ಹಿಂಪಡೆದರು.
ರೈತರು ಉತ್ಪಾದಿಸುವ ಇಂಧನದಿಂದ ವಿಮಾನವೂ ಚಲಿಸುತ್ತೆ: ಕೇಂದ್ರ ಸಚಿವ ನಿತೀನ್‌ ಗಡ್ಕರಿ
ರೈತರು ದೇಶದ ಮತ್ತು ಪ್ರಪಂಚದ ಭವಿಷ್ಯದ ಸಂರಕ್ಷಕರು, ಭಾರತ ಹಾಗೂ ಜಗತ್ತಿನಲ್ಲಿ ವಾಹನಗಳಿಗೆ ಸಿಎನ್‌ಜಿ ಬಳಕೆ ಹೆಚ್ಚಾಗಿದ್ದು, ಇದಕ್ಕೆ ರೈತರ ಕೊಡುಗೆ ಅಪಾರವಾಗಿದೆ. ಸಿಎನ್‌ಜಿಗೆ ಬಯೋಗ್ಯಾಸ್ ಬಳಸಿದರೆ ದೇಶ ರೈತರ ಎಂಜಿನ್‌ನಲ್ಲಿ ಓಡುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತೀನ್ ಗಡ್ಕರಿ ಹೇಳಿದರು.
ಪರಿಸರ ಸಂರಕ್ಷಣೆ, ಸ್ವಚ್ಛತೆಗೆ ಮಹತ್ವ ನೀಡಿ: ಶ್ರೀಶೈಲ ಕೋಲಾರ
ವೈಯಕ್ತಿಕ ಸ್ವಚ್ಛತೆಗೆ ಎಷ್ಟು ಮಹತ್ವ ನೀಡುತ್ತೇವೆಯೋ ಅಷ್ಟೇ ಮಹತ್ವವನ್ನು ಸುತ್ತಮುತ್ತಲಿನ ಪರಿಸರ ಸಂರಕ್ಷಣೆ, ಸ್ವಚ್ಛತೆಗೆ ಜಾಗೃತಿ ವಹಿಸಬೇಕೆಂದು ಎನ್ನೆಸ್ಸೆಸ್‌ ಕಾರ್ಯಕ್ರಮಾಧಿಕಾರಿ ಶ್ರೀಶೈಲ ಕೋಲಾರ ಹೇಳಿದರು.
ಕನ್ನಡ ಜ್ಯೋತಿ ರಥ ಸ್ವಾಗತಿಸಿದ ಶಾಸಕ ಆಸೀಫ್‌ ಸೇಠ್
ಮಂಡ್ಯದಲ್ಲಿ 2024ರ ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ರಥವು ಗುರುವಾರ ಬೆಳಗಾವಿ ನಗರಕ್ಕೆ ಆಗಮಿಸಿತು.
ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಅದ್ಧೂರಿ ಸ್ವಾಗತ
ಮಂಡ್ಯದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಪಟ್ಟಣದಲ್ಲಿ ಭವ್ಯ ಸ್ವಾಗತ ಕೋರಲಾಯಿತು.
ಡಿಸಿಸಿ ಬ್ಯಾಂಕ ಅಧ್ಯಕ್ಷ ಸ್ಥಾನಕ್ಕೆ ಸ್ವ ಇಚ್ಛೆಯಿಂದ ರಮೇಶ ಕತ್ತಿ ರಾಜೀನಾಮೆ: ಬಾಲಚಂದ್ರ ಜಾರಕಿಹೊಳಿ
ಬೆಳಗಾವಿಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ( ಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿ ಅವರು ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾರೂ ಒತ್ತಡ ಹೇರಿಲ್ಲ ಎಂದು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಸ್ಪಷ್ಟಪಡಿಸಿದರು.
ತೀವ್ರತೆ ಪಡೆದ ಮುಖ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣ
ಅಥಣಿ ಪುರಸಭೆ ಮುಖ್ಯಾಧಿಕಾರಿ ಮೇಲಿನ ಹಲ್ಲೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಅಥಣಿ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿವೆ.
ಗುಜರಾತ್ ಮಾಡಲ್ ಹಿಂದಿಕ್ಕಿದ ಕರ್ನಾಟಕ ಮಾಡಲ್‌: ಸಚಿವೆ ಹೆಬ್ಬಾಳಕರ್‌
ಮೊದಲಿನಿಂದಲೂ ಬಿಜೆಪಿಯವರಿಗೆ ಚಟ ಇದೆ. ಕಾಂಗ್ರೆಸ್‌ ಜಾರಿಗೊಳಿಸುವ ಕಾರ್ಯಕ್ರಮಕ್ಕೆ ಟೀಕೆ ಮಾಡುತ್ತಾರೆ. ಆ ಮೇಲೆ ಅದೇ ಯೋಜನೆಗಳನ್ನು ಅವರು ಅನುಷ್ಠಾನ ಮಾಡುತ್ತಾರೆ. ಕಾಂಗ್ರೆಸ್‌ ಕಾಫಿ ರೈಟ್ ತೆಗೆದುಕೊಂಡಂತೆ ವರ್ತಿಸುತ್ತಾರೆ. ಕಾಪಿ ರೈಟ್‌ನ್ನು ಜನರೇ ಹಾಕಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದರು.
ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಯ 3ನೇ ಶಾಖೆ ಉದ್ಘಾಟನೆ
40 ವರ್ಷಗಳಿಂದ ಸಹಕಾರ, ಸಾಮಾಜಿಕ, ರಾಜಕೀಯ ಚಟುವಟಿಕೆಗಳ ಮೂಲಕ ಈ ಭಾಗದ ಜನರ ಸೇವೆ ಮಾಡುತ್ತ ಬಂದಿದ್ದೇನೆ. ಮುಂದುವರಿದ ಭಾಗವಾಗಿ ಸೇವೆಯನ್ನು ಇನ್ನಷ್ಟು ನಿಕಟಗೊಳಿಸುವ ಹಂಬಲದೊಂದಿಗೆ ಯಾದವಾಡ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ 3ನೇ ಶಾಖೆ ಪ್ರಾರಂಭಿಸುತ್ತಿದ್ದೇವೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸ್ಥಾಪಕ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 391
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved