• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾದರಿ ಕ್ಷೇತ್ರವನ್ನಾಗಿಸುವುದೇ ಗುರಿ: ಸಚಿವೆ ಹೆಬ್ಬಾಳಕರ
ಮಹಾರಾಷ್ಟ್ರದ ಬಾರಾಮತಿ ಕ್ಷೇತ್ರದ ಮಾದರಿಯಲ್ಲಿ ಬೆಳಗಾವಿಯ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಮಾಡಬೇಕೆಂದು ಕನಸು ಕಂಡಿರುವೆ. ಇದಕ್ಕೆ ಕ್ಷೇತ್ರದ ಜನರ ಸಹಕಾರ ಅಗತ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಚಿಕ್ಕೋಡಿ ಭಾಗದ ಸತೀಶ್ ಪುರಸ್ಕಾರ ಅವಾರ್ಡ್
ಚಿಕ್ಕೋಡಿ ಭಾಗದ ಪ್ರತಿಭಾವಂತರಿಗೆ ವೇದಿಕೆ ಕಲ್ಪಿಸಿಕೊಡಲು ಮುಂಬರುವ ದಿನಗಳಲ್ಲಿ ಅಲ್ಲಿಯೂ ಕೂಡ ಸತೀಶ್ ಪುರಸ್ಕಾರ ಅವಾರ್ಡ್ ಆರಂಭಿಸಲಾಗುವುದು ಎಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಕನ್ನಡಪರ ಸಂಘಟನೆಗಳ ಕಾರ್ಯ ಶ್ಲಾಘನೀಯ
work, pro-Kannada, organizations, commendable, ಕನ್ನಡಪರ, ಸಂಘಟನೆ, ಕಾರ್ಯ, ಶ್ಲಾಘನೀಯ
ಔರಂಗಾಬಾದ್‌ದಲ್ಲಿ 69ನೇ ಕನ್ನಡ ರಾಜ್ಯೊತ್ಸವ
ಕನ್ನಡ ಶಾಸ್ತ್ರೀಯ ಭಾಷೆ ಆಗಿದ್ದು, ಬಹುದೊಡ್ಡ ಇತಿಹಾಸ ಪರಂಪರೆ ಹೊಂದಿದೆ ಎಂದು ಮಹಾರಾಷ್ಟ್ರದ ಗಣ್ಯರಾದ ಅಜಿಂಕ್ಯ ಅತುಲ ಸಾವೆ ಹಾಗೂ ಬಸವರಾಜ ಮಂಗರುಳೆ ಹೇಳಿದರು.
ರುದ್ರಣ್ಣ ಪ್ರಕರಣ ಸಿಬಿಐ ತನಿಖೆಗೆ ರಾಷ್ಟ್ರಪತಿ, ಪಿಎಂ ಕಚೇರಿಗೆ ಪತ್ರ
ಬೆಳಗಾವಿಯ ತಹಸೀಲ್ದಾರ್‌ ಕಚೇರಿಯಲ್ಲಿ ದ್ವಿತೀಯ ದರ್ಜೆ ಗುಮಾಸ್ತ) ಎಸ್‌ಡಿಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ. ಹೀಗಾಗಿ ಇದೀಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಕೋರಿ ತಹಸೀಲ್ದಾರ್‌ ಕಚೇರಿಯ ಅನಾಮಿಕರೊಬ್ಬರು ರಾಷ್ಟ್ರಪತಿ, ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ. ಹಾಗಾಗಿ, ಈ ಪ್ರಕರಣ ಈಗ ರಾಷ್ಟ್ರಪತಿ, ಪ್ರಧಾನಿ ಅಂಗಳಕ್ಕೂ ಹೋದಂತಾಗಿದೆ.
ಕ್ಷೇತ್ರದ ಅಭಿವೃದ್ಧಿಗೆ ಬದ್ಧ
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಬದ್ಧಳಾಗಿದ್ದು, ಇಲಾಖೆಯ ಕೆಲಸಗಳ ಒತ್ತಡದ ನಡುವೆಯೂ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ದೇಶದಲ್ಲಿ ಹುಟ್ಟಿ ಬೆಳೆದ ನಾವೇ ಪುಣ್ಯವಂತರು
ನಮ್ಮ ದೇಶದಲ್ಲಿ ಗುರುವಿನ ಮೇಲೆರುವ ಭಕ್ತಿ ಯಾವಾಗಲೂ ಕಡಿಮೆಯಾಗುವುದಿಲ್ಲ. ಈ ದೇಶದಲ್ಲಿ ಮಾತ್ರ ಗುರು ಪರಂಪರೆ ಗುರುತಿಸಿ ಗೌರವಿಸುತ್ತಾರೆ ಎಂದು ಹಿರಿಯ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಹೇಳಿದರು.
ಮಗನನ್ನು ಹೆತ್ತವರ ಮಡಿಲು ಸೇರಿಸಿದ ಪೊಲೀಸರು!
ಛತ್ತೀಸಗಡದ ಪಲಾರಿ ಜಿಲ್ಲೆಯ ದಾಮ್ಮಿ ಗ್ರಾಮದ ತನ್ನ ಹೆತ್ತವರಿಂದ ಕ್ಷುಲ್ಲಕ ಕಾರಣಕ್ಕಾಗಿ ದೂರವಾಗಿ ದಾರಿಯಲ್ಲಿ ಸಿಕ್ಕ, ಸಿಕ್ಕ ರೈಲನ್ನೇರಿ ಖಾನಾಪುರಕ್ಕೆ ಬಂದಿಳಿದು ಅಲ್ಲಿ, ಇಲ್ಲಿ ಅಲೆಯುತ್ತಿದ್ದ 10 ವರ್ಷದ ಬಾಲಕನನ್ನು ಖಾನಾಪುರ ಪೊಲೀಸರು ರಕ್ಷಣೆ ಮಾಡಿ ಹೆತ್ತರ ಮಡಿಲು ಸೇರಿಸಿದ್ದಾರೆ. ಆಧುನಿಕ ತಂತ್ರಜ್ಞಾನದ ನೆರವಿನಿಂದ ಬಾಲಕನ ಹೆತ್ತವರನ್ನು ಸಂಪರ್ಕಿಸಿ ಅವರಿಗೆ ಬಾಲಕನನ್ನು ಸುರಕ್ಷಿತವಾಗಿ ಒಪ್ಪಿಸಿ ಮಾನವೀಯತೆ ಮೆರೆದಿದ್ದಾರೆ.
ಚನ್ನಮ್ಮನ ಕಿತ್ತೂರು : ಕೆರೆಗೆ ಹಾರಿ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಧ ಆತ್ಮಹತ್ಯೆ
ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ದೇವಗಾಂವ ಗ್ರಾಮದ ಯೋಧ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ನಡೆದಿದೆ.
ಶಿಗ್ಗಾಂವಿ ಉಪಚುನಾವಣೆ : ನನ್ನ ಗೆಲುವಿಗೆ ಸತೀಶ ಜಾರಕಿಹೊಳಿ ಕಾರಣ : ಯಾಸೀರ್ ಅಹ್ಮದ್ ಖಾನ್ ಪಠಾಣ್
ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುತ್ತಿದ್ದಂತೆ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಅಹ್ಮದ್ ಖಾನ್ ಪಠಾಣ್ ಸಚಿವ ಸತೀಶ ಜಾರಕಿಹೊಳಿ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved