• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದಿನಿಂದ 11ರವರೆಗೆ ದಶಮಾನೋತ್ಸವದ ದುರ್ಗಾಮಾತಾ ದೌಡ
ಹಿಂದೂ ಧರ್ಮದ ಅರಿವು ಮೂಡಿಸುತ್ತಾ ಧರ್ಮ, ಸಂಸ್ಕೃತಿ ಉಳಿವು, ಬೆಳವಣಿಗೆಗೆ ಒತ್ತು ನೀಡುವ ಮೂಲಕ ಸಮಾಜದ ಉದ್ಧಾರಕ್ಕಾಗಿ ಶ್ರಮಸುತ್ತಿರುವ ವಿಶ್ವಹಿಂದೂ ಪರಿಷತ್ ಸಂಘಟಣೆಗೆ 60 ವರ್ಷ ತುಂಬಿ ಷಷ್ಠಬ್ಧಿ ಸಂಭ್ರಮದಲ್ಲಿರುವ ಹಿನ್ನೆಲೆಯಲ್ಲಿ ಭಜರಂಗದಳ ಸಂಘಟಣೆಯೊಂದಿಗೆ ಪಟ್ಟಣದಲ್ಲಿ 10 ವರ್ಷದ ದಶಮಾನೋತ್ಸವದ ದುರ್ಗಾಮಾತಾ ದೌಡ ಕಾರ್ಯಕ್ರಮವನ್ನು ಅ.3 ರಿಂದ 11 ರವರೆಗೆ 9 ದಿನಗಳ ಕಾಲ ಪ್ರತಿ ದಿನ ಬೆಳಗ್ಗೆ 6 ಗಂಟೆಯಿಂದ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ ಜಿಲ್ಲಾಧ್ಯಕ್ಷ ಪ್ರಮೋದಕುಮಾರ ವಕ್ಕುಂದಮಠ ಹೇಳಿದರು.
ಬೆಳಗಾವಿ-ಕಿತ್ತೂರು- ಧಾರವಾಡ ರೈಲ್ವೆ ಮಾರ್ಗ ವಿಳಂಬ
ಬೆಳಗಾವಿ- ಕಿತ್ತೂರು- ಧಾರವಾಡ ರೈಲು ಮಾರ್ಗ ಯೋಜನೆ ವಿಳಂಬವಾಗುತ್ತಿದೆ. ಆಮೆ ನಡಿಗೆಯಲ್ಲಿ ಸಾಗುತ್ತಿರುವ ಈ ಯೋಜನೆಗೆ ಭೂಸ್ವಾಧೀನ ಸಮಸ್ಯೆ ಎದುರಾಗಿದೆ. ಯೋಜನೆಯನ್ನು ಪೂರ್ಣಗೊಳಿಸಲು ರಾಜ್ಯವು ರೈಲ್ವೆ ಇಲಾಖೆಗೆ ಭೂಮಿಯನ್ನು ಹಸ್ತಾಂತರಿಸಬೇಕಾಗಿದೆ. ಪದೇ ಪದೆ ಸಭೆ ನಡೆಸುವುದಕ್ಕೆ ಈ ಯೋಜನೆ ಸೀಮಿತವಾಗಿದೆ.
ಜಾರಕಿಹೊಳಿ ಕುಟುಂಬದ ಸಮಾಜಮುಖಿ ಸೇವೆ ಸ್ಮರಣೀಯ
ಬುದ್ದ, ಬಸವ, ಅಂಬೇಡ್ಕರ್ ವಿಚಾರ ಧಾರೆಗಳನ್ನು ಮೈಗೂಡಿಸಿಕೊಂಡು ಸಮಾಜ ಸೇವೆಯಲ್ಲಿ ತೊಡಗಿರು ಜಾರಕಿಹೊಳಿ ಕುಟುಂಬದ ಸಮಾಜಮುಖಿ ಸೇವೆ ಸ್ಮರಣೀಯ ಎಂದು ಚಿಕ್ಕೋಡಿ ಸಂಪಾದನಾ ಚರಮೂರ್ತಿ ಮಠದ ಸಂಪಾದನಾ ಮಹಾಸ್ವಾಮಿಗಳು ನುಡಿದರು.
ತೇಜೋಮಯಿ ಗದ್ದಿಗೆ ನಾಟ್ಯ ಸರಸ್ವತಿ ಪ್ರಶಸ್ತಿ ಪ್ರದಾನ
ದೈಹಿಕ ಶಿಕ್ಷಕ ರಾಮಪ್ಪ ಗದ್ದಿ ಹಾಗೂ ನೇತ್ರಾವತಿ ಗದ್ದಿ ದಂಪತಿಯ ಹಿರಿಯ ಸುಪುತ್ರಿ ತೇಜೋಮಯಿ ಗದ್ದಿಗೆ ನಾಟ್ಯ ಸರಸ್ವತಿ ಪ್ರಶಸ್ತಿಯನ್ನು ವೈಷ್ಣವಿ ಲಯನ್‌ ಹಾಸ್ಪಿಟಲ್‌ನ ಮೆಡಿಕಲ್‌ ಡೈರೆಕ್ಟರ್‌, ನೇತ್ರ ತಜ್ಞರಾದ ಡಾ.ಅನಿತಾ ಪ್ರಸಾದ ಪ್ರದಾನ ಮಾಡಿದರು.
ಬೈಲಹೊಂಗಲ ಜಿಲ್ಲೆಯಾಗದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ
ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆಯನ್ನು ವಿಭಜಿಸುವುದಾದರೆ ಉಪವಿಭಾಗ ಕೇಂದ್ರವಾದ ಬೈಲಹೊಂಗಲ ಜಿಲ್ಲೆ ಮಾಡಲೇಬೇಕು. ಒಂದು ವೇಳೆ ಅನ್ಯಾಯವಾದರೆ ಜನತೆಯೊಂದಿಗೆ ಸೇರಿ ಉಗ್ರ ಹೋರಾಟಕ್ಕಿಳಿಯುವುದಾಗಿ ಶಾಸಕ ಮಹಾಂತೇಶ ಕೌಜಲಗಿ ಸರ್ಕಾರಕ್ಕೆ ಖಡಕ್‌ ಸಂದೇಶ ರವಾನಿಸಿದರು.
ಕಿತ್ತೂರು ಚನ್ನಮ್ಮಾಜಿಯ ವೀರಜ್ಯೋತಿಗೆ ಇಂದು ಸಿಎಂ ಚಾಲನೆ
ಐತಿಹಾಸಿಕ ಕಿತ್ತೂರು ವಿಜಯೋತ್ಸವಕ್ಕೆ ದ್ವಿಶತಕ ತುಂಬುತ್ತಿರುವ ಹಿನ್ನೆಲೆ ನಾಡಿನೆಲ್ಲೆಡೆ ಸಂಚರಿಸುವ ವೀರಮಾತೆ ಕಿತ್ತೂರು ಚನ್ನಮ್ಮಾಜಿಯ ವೀರಜ್ಯೋತಿಗೆ ಬುಧವಾರ ಬೆಂಗಳೂರಿನ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಅಬಕಾರಿ ದಾಳಿ, ₹ 49 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ
ಕಂಟೇನರ್‌ನಲ್ಲಿ ಅಕ್ರಮವಾಗಿ ಗೋವಾ ಮದ್ಯ ಸಾಗಿಸುತ್ತಿದ್ದಾಗ, ದಾಳಿ ನಡೆಸಿದ ಬೆಳಗಾವಿಯ ಅಬಕಾರಿ ಪೊಲೀಸರು ₹49 ಲಕ್ಷ ಮೌಲ್ಯದ ಗೋವಾ ಮದ್ಯ ಹಾಗೂ ಕಂಟೇನರ್‌ ವಶಪಡಿಸಿಕೊಂಡಿದ್ದಾರೆ.
ಖಾಸಗಿ ಕಂಪನಿಗಳ ವಿರುದ್ಧ ರೈತರ ಆಕ್ರೋಶ
ಠೇವಣಿ ಸಂಗ್ರಹಿಸಿ ರೈತರಿಗೆ ವಂಚನೆ ಮಾಡಿರುವ ಖಾಸಗಿ ಕಂಪನಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ರೈತರು ಬೆಳಗಾವಿಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.
ಅರಣ್ಯಾಧಿಕಾರಿಗಳ ದಾಳಿ; ಶ್ರೀಗಂಧ ಕಳ್ಳನ ಬಂಧನ
ಖಚಿತ ಮಾಹಿತಿ ಮೇರೆಗೆ ನಾಗರಗಾಳಿ ವಲಯದ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಮಂಗಳವಾರ ದಾಳಿ ನಡೆಸಿ ಶ್ರೀಗಂಧ ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಪಡೆದ ಸಾಲ ಸಕಾಲಕ್ಕೆ ಮರುಪಾವತಿಸಿ: ಸುಲಧಾಳ
ಜಿಲ್ಲಾ ಹಿರಿಯ ರಾಜಕಾರಣಿ ನಮ್ಮ ಸಂಘದ ಸಂಸ್ಥಾಪಕ ಬಸವರಾಜ ಮಟಗಾರ ಅವರ ಮಾರ್ಗದರ್ಶನದಲ್ಲಿ ಬೆಳಗಾವಿ ಶ್ರೀ ಸಂಗಮ ಸಹಕಾರಿ ಪತ್ತಿನ ಸಂಘ ಪ್ರಗತಿಯತ್ತ ಮುನ್ನಡೆದಿದೆ ಎಂದು ಬೆಳಗಾವಿ ಶ್ರೀ ಸಂಗಮ ಸಹಕಾರಿ ಪತ್ತಿನ ಸಂಘದ ಅಧ್ಯಕ್ಷ ಸಿದ್ದಪ್ಪ ಎಸ್. ಸುಲಧಾಳ ಹೇಳಿದರು.
  • < previous
  • 1
  • ...
  • 139
  • 140
  • 141
  • 142
  • 143
  • 144
  • 145
  • 146
  • 147
  • ...
  • 391
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved