• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕೆಗಳ ಅಭಿವೃದ್ಧಿಗೆ ಐಟಿಐ ವಿದ್ಯಾರ್ಥಿಗಳ ಪಾತ್ರ ಪ್ರಮುಖ: ಸುನೀಲ ಹೊನವಾಡ
ಕೈಗಾರಿಕೆಗಳ ಅಭಿವೃದ್ಧಿಯಲ್ಲಿ ಐಟಿಐ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಇಲ್ಲಿಯ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಸುನೀಲ ಹೊನವಾಡ ಹೇಳಿದರು.
ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಮೊಟ್ಟೆ ವಿತರಣೆ: ಸಚಿವ ಸತೀಶ ಜಾರಕಿಹೊಳಿ
ಮಕ್ಕಳಿಗೆ ಪೌಷ್ಟಿಕಾಂಶ ಕೊರತೆ ನೀಗಿಸಲು ಬಿಸಿಯೂಟ ಯೋಜನೆಯಡಿ ಮೊಟ್ಟೆ, ಬಾಳೆಹಣ್ಣು ಹಾಗೂ ಸೇಂಗಾ ಚಕ್ಕಿಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸಮಾಜಕ್ಕೆ ಮರುಳಸಿದ್ಧ ಶಿವಯೋಗಿಗಳ ಸೇವೆ ಅಪಾರ: ಶಾಸಕ ಲಕ್ಷ್ಮಣ ಸವದಿ
ನಾಡಿನ ಪ್ರಗತಿ ಮತ್ತು ಏಳ್ಗೆಯಲ್ಲಿ ವೀರಶೈವ ಲಿಂಗಾಯತ ಮಠಮಾನ್ಯಗಳ ಕೊಡುಗೆ ಅಪಾರವಾಗಿದೆ. ಅಥಣಿ ನೆಲದಲ್ಲಿ ಶೆಟ್ಟರ ಮಠದ ಮರುಳಸಿದ್ದ ಶಿವಯೋಗಿಗಳ ಸೇವೆ ಅಪಾರವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಒಗ್ಗಟ್ಟಿನಿಂದ ಕೆಲಸ ಮಾಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಲಕ್ಷ್ಮಣ ಸವದಿ ಸಲಹೆ
ನೂತನ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳು, ಸಿಬ್ಬಂದಿ ಸಮನ್ವಯತೆಯಿಂದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿ ಅನುಷ್ಠಾನಗೊಳಿಸಬೇಕು. ಶಾಸಕನಾಗಿ ನಾನು ಕೂಡ ಪಟ್ಟಣದ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಪಟ್ಟಣದ ಸೌಂದರ್ಯ, ಜೋಡಿ ಕೆರೆಗಳ ಅಭಿವೃದ್ಧಿ, ಪುರಸಭೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
ವಿದ್ಯುತ್‌ ಬಾಕಿ ಬಿಲ್‌ ಮನ್ನಾಗೆ ಆಗ್ರಹಿಸಿ ನೇಕಾರರ ಪ್ರತಿಭಟನೆ
ವಿದ್ಯುತ್ ಚಾಲಿತ ಮಗ್ಗದ ನೇಕಾರರ ಬಾಕಿ ಬಿಲ್ ಸಂಬಂಧಿಸಿದ ಸಮಸ್ಯೆ ಇತ್ಯರ್ಥಗೊಳಿಸಿ ಸರ್ಕಾರ ನೇಕಾರರ ಆತ್ಮಹತ್ಯೆ ತಡೆಯಬೇಕೆಂದು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ದ್ವಾರ ಬಾಗಿಲು ಗ್ರಾಮೀಣ ಜನಜೀವನದ ನೈಜ ಪ್ರತಿಬಿಂಬ
ಗ್ರಾಮದ ದ್ವಾರ ಬಾಗಿಲುಗಳು ಗ್ರಾಮೀಣ ಜನಜೀವನದ ನೈಜ ಪ್ರತಿಬಿಂಬಗಳಾಗಿವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಕಾಯ್ದೆ ಪರಿಣಾಮಕಾರಿ ಅನುಷ್ಠಾನಕ್ಕೆ ಅರಿವು ಅಗತ್ಯ
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಕಠಿಣವಾಗಿದ್ದು, ಗಂಭೀರ ಪರಿಣಾಮ ಬೀರುವಂತಹದಾಗಿದೆ. ದೂರಿಗೆ ಸಂಬಂಧಿಸಿ ವಾಸ್ತವಾಂಶಗಳನ್ನು ಪರ್ಯಾಲೋಚಿಸಿ ಈ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಹಾಗಾಗಿ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಅರಿವು ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹೊಂದಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಎಸ್.ಸಿ.ಪಿ. ಹಾಗೂ ಟಿ.ಎಸ್.ಪಿ. ಸಲಹೆಗಾರ ನಿವೃತ್ತ ಐ.ಎ.ಎಸ್. ಅಧಿಕಾರಿ ಇ.ವೆಂಕಟಯ್ಯ ತಿಳಿಸಿದರು.
ಸತೀಶ ಜಾರಕಿಹೊಳಿ ಫೌಂಡೇಶನ್‌ದಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ
ಸತೀಶ ಜಾರಕಿಹೊಳಿ ಫೌಂಡೇಶನ್‌ದಿಂದ ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸಹಾಯ- ಸಹಕಾರ ಪಡೆದು ರಾಷ್ಟ್ರೀಯಮಟ್ಟದಲ್ಲಿ ಮಿಂಚಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.
6 ತಿಂಗಳಲ್ಲಿ ಲೋಳಸೂರ ಸೇತುವೆ ಕಾಮಗಾರಿ ಆರಂಭ: ಸಚಿವ ಸತೀಶ ಜಾರಕಿಹೊಳಿ
ಅತಿವೃಷ್ಟಿಯಿಂದ ಘಟಪ್ರಭೆ ನದಿ ನೀರಿನಲ್ಲಿ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯ ಸ್ಥಿತಿಗತಿ ಪರಿಶೀಲಿಸಿ, ಹೊಸ ಸೇತುವೆ ನಿರ್ಮಾಣ ಕುರಿತು ಲೋಕೋಪಯೋಗಿ ಅಧಿಕಾರಿಗಳೊಂದಿಗೆ ಸಚಿವ ಸತೀಶ ಜಾರಕಿಹೊಳಿ ಚರ್ಚೆ ನಡೆಸಿದರು.
ನಾಮಫಲಕಗಲ್ಲಿ ಕನ್ನಡ ಕಡ್ಡಾಯ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ
ಬೆಳಗಾವಿ ಮಹಾನಗರ ಮತ್ತು ಜಿಲ್ಲೆಯಾದ್ಯಂತ ನಾಮಫಲಕ ಮತ್ತು ಜಾಹೀರಾತು ಫಲಕಗಳಲ್ಲಿ ಕನ್ನಡ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಬೆಳಗಾವಿಯಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 391
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved