• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಗ್ಗಟ್ಟು ಪ್ರದರ್ಶನದಿಂದ ಮೂರು ಕ್ಷೇತ್ರಗಳಲ್ಲಿ ಗೆಲುವು: ಸಚಿವ ಸತೀಶ ಜಾರಕಿಹೊಳಿ
ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳು ಸೇರಿದಂತೆ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲೇಬೇಕೆಂಬ ಕಾರ್ಯಕರ್ತರ ಛಲದಿಂದಾಗಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಕನ್ನಡ ಭಾಷೆ ಉಳಿಸಿ ಬೆಳೆಸಲು ಒಗ್ಗಟ್ಟಿನ ಮಂತ್ರ ಪಠಿಸಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ಕನ್ನಡ ಭಾಷೆ ಉಳಿವಿಗಾಗಿ ನಾವೆಲ್ಲರೂ ಒಗ್ಗಟ್ಟಿನ ಹೋರಾಟ ಮಾಡಬೇಕಿದೆ. ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ ವಿಷಯಗಳು ವಿಚಾರ ಬಂದರೆ ಯಾವ ಹಿಂಜರಿಕೆ ಮಾಡದೆ ಒಗ್ಗಟ್ಟಿನ ಮಂತ್ರ ಜಪಿಸಬೇಕು.
ಅಂಬೇಡ್ಕರ್‌ ಪ್ರತಿಮೆ ಅನಾವರಣಗೊಳಿಸಲು ನಿರ್ಧಾರ
ಕೋರ್ಟ್ ಸರ್ಕಲ್ ಬಳಿ ಹಳೆ ತಹಸೀಲ್ದಾರ ಕಚೇರಿ ಮುಂಭಾಗದ ಪ್ರದೇಶದಲ್ಲಿ ಪ್ರತಿಷ್ಠಾಪಿಸಿದ ಡಾ.ಅಂಬೇಡ್ಕರ್‌ ಅವರ ಕಂಚಿನ ಪ್ರತಿಮೆಯ ಅನಾವರಣ ಕಾರ್ಯಕ್ರಮವನ್ನು ಐತಿಹಾಸಿಕವಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ.
ಬಿಜೆಪಿಯ ₹50 ಕೋಟಿ ಆಫರ್ ‌ನನಗೆ ಬಂದಿಲ್ಲ, ನನ್ನನ್ನು ಸಂಪರ್ಕಿಸಿಲ್ಲ ; ಶಾಸಕ‌ ರಾಜು ಕಾಗೆ

 ಬಿಜೆಪಿಯ ₹50 ಕೋಟಿ ಆಫರ್ ‌ನನಗೆ ಬಂದಿಲ್ಲ, ಬಿಜೆಪಿಯವರು ಈ ಸಂಬಂಧ ನನ್ನನ್ನು ಸಂಪರ್ಕಿಸಿಲ್ಲ ಎಂದು ಕಾಗವಾಡ ಶಾಸಕ ರಾಜು ಕಾಗೆ ಸ್ಪಷ್ಟಪಡಿಸಿದರು.  

ಕೈ ತೋರಿಸಿದಲ್ಲಿ ವಕ್ಫ್ ಆಸ್ತಿಯೇ ಕಾಣಿಸುತ್ತಿದೆ: ಶಶಿಕಲಾ ಜೊಲ್ಲೆ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೈ ತೋರಿಸಿದಲ್ಲಿ ವಕ್ಫ್ ಆಸ್ತಿ ಕಂಡು ಬರುತ್ತಿದೆ. ಸುಮಾರು 15 ರಿಂದ 16 ಸಾವಿರ ರೈತರಿಗೆ ಸೇರಿದ ಜಮೀನಿನ ಮೇಲೆ ವಕ್ಫ್ ಆಸ್ತಿ ಎಂದು ನಮೂದಾಗಿದೆ ಎಂದು ತಿಳಿದುಬಂದಿದೆ ಶಾಸಕಿ, ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಚಿನ್ನದ ವ್ಯಾಪಾರಿ ದರೋಡೆ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್, ಇಬ್ಬರ ಬಂಧನ
ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ನಡೆದ ಚಿನ್ನದ ವ್ಯಾಪಾರಿಯ ರಾಬರಿ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ. ಈ ಪ್ರಕರಣದ ಶಂಕಿತ ವ್ಯಕ್ತಿಗಳೇ ಬೇರೆಯಾಗಿದ್ದು, ಈ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಡಾ.ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಸರ್ಕಾರ ಬೀಳಿಸುವುದಾಗಿದ್ದರೆ ನಾನೇ ನೇತೃತ್ವ ವಹಿಸ್ತಿದ್ದೆ: ಶಾಸಕ ರಮೇಶ ಜಾರಕಿಹೊಳಿ
ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬೀಳಿಸುವ ಮನಸ್ಸು ಮಾಡಿದ್ದರೆ ಅದರ ಜವಾಬ್ದಾರಿ ನಾನೇ ತೆಗೆದುಕೊಳ್ಳುತ್ತಿದ್ದೆ, ಆದರೆ ನಮಗ್ಯಾರಿಗೂ ಸರ್ಕಾರ ಬೀಳಿಸುವ ಉದ್ದೇಶ ಇಲ್ಲ
ಶಿಕ್ಷಣ ಮಾನವನಿಗೆ ವಿನಮ್ರತೆ ಕಲಿಸುತ್ತದೆ: ಆನಿಕಾ
ವಿದ್ಯಾರ್ಥಿಗಳು ತಮ್ಮ ಆಸಕ್ತಿ ಏನು ಎಂಬುದನ್ನು ಖಚಿತಪಡಿಸಿಕೊಂಡು ಆ ದಿಕ್ಕಿನಲ್ಲಿ ಸಾಗಬೇಕು. ಸತತ ಪ್ರಯತ್ನ, ಆಸಕ್ತಿ ಇದ್ದರೆ ಯಶಸ್ಸು ಕಾಣಬಹುದು.
ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳ ಅಪಾಯಕಾರಿ ಸಂಚಾರ
ಕನ್ನಡಪ್ರಭ ವಾರ್ತೆ ಅಥಣಿ ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಹಂಗಾಮು ಆರಂಭಿಸಿವೆ. ಕಬ್ಬು ಸಾಗಿಸುವ ಟ್ರ್ಯಾಕ್ಟರ್‌ಗಳು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ಸಂಚರಿಸುತ್ತಿರುವುದರಿಮದ ಅಫಘಾತಗಳು ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಇದಕ್ಕೆ ಕಡಿವಾಣ ಹಾಕಬೇಕಿದ್ದ ಪೊಲೀಸರು ಹಾಗೂ ಆರ್‌ಟಿಒ ಅಧಿಕಾರಿಗಳು ಕಂಡೂ ಕಾಣದಂತೆ ವರ್ತಿಸುತ್ತಿರುವುದು ಸಮಸ್ಯೆ ಬಿಗಡಾಯಿಸಿದೆ.
ಖಾಸಗಿ ಕಂಪನಿಗೆ ಲೀಜ್‌ಗೆ ನೀಡಲು ಮಾಜಿ ಸಚಿವರ ವಿರೋಧ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಈ ಭಾಗದ ರೈತರ ಕಲ್ಪವೃಕ್ಷ ಎನಿಸಿರುವ ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಆಡಳಿತ ಮಂಡಳಿ ಖಾಸಗಿ ಕಂಪನಿಗೆ ಲೀಜ್ ಮೇಲೆ ನೀಡಬಾರದು. ಈಗಿರುವ ಸಹಕಾರಿ ತತ್ವದಡಿಯಲ್ಲೇ ಮುಂದುವರಿಸಬೇಕು ಎಂದು ಮಾಜಿ ಸಚಿವರಾದ ಎ.ಬಿ.ಪಾಟೀಲ, ಶಶಿಕಾಂತ ನಾಯಿಕ ಒತ್ತಾಯಿಸಿದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 430
  • next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved