• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ: ಶಾಸಕ ಬಸನಗೌಡ ಯತ್ನಾಳ
ಜನತೆಯ ಬೆಂಬಲ ನೋಡಿದ್ರೆ ಬಿಜೆಪಿಯಿಂದ ಮುಂದಿನ ಮುಖ್ಯಮಂತ್ರಿ ನಾನೇ ಆಗ್ತೇನೆ. ರಾಜ್ಯದಲ್ಲಿ ಹಿಂದುಪರ ಸರ್ಕಾರ ಅಧಿಕಾರಕ್ಕೆ ಬರಲಿದೆ. ಈ ಅವಧಿಯಲ್ಲಿ ಮೇಲು-ಕೀಳು ಎನ್ನುವುದು ಇರೋದಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಕಾಡು ಹಂದಿ ಬೇಟೆ: ನಾಲ್ವರ ಬಂಧನ
ಬೆಳಗಾವಿ: ಕಾಡು ಹಂದಿಯನ್ನು ಬೇಟೆ ಆಡಿ ತೆಗೆದುಕೊಂಡು ಬರುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆ ಅರಣ್ಯ ಇಲಾಖೆಯ ಅಧಿಕಾರಗಳು ದಾಳಿ ಮಾಡಿ ನಾಲ್ವರನ್ನು ಬಂಧಿಸಿ ಆರು ಜೀವಂತ, ಮೂರು ಸತ್ತ ಕಾಡು ಹಂದಿಗಳನ್ನು ರಕ್ಷಣೆ ಮಾಡಿದ ಘಟನೆ ರಾಯಬಾಗ ರಾಜವಾಡಿ, ಬೂದಿಹಾಳ ಕ್ರಾಸ್ ಹತ್ತಿರ ಭಾನುವಾರ ನಡೆದಿದೆ.
ಸಮಾಜದ ಅಭಿವೃದ್ಧಿಗೆ ಸಂಘಟಿತ ಹೋರಾಟ ಮುಖ್ಯ: ಜಗದೀಶ ಶೆಟ್ಟರ್
ಬಣಜಿಗ ಸಮಾಜ ಸ್ವಾಭಿಮಾನದ ಸಂಸ್ಕೃತಿ ಹೊಂದಿದ್ದು, ಕಾಯಕವನ್ನೇ ನಂಬಿ ಸಾಗಿರುವ ಈ ಸಮಾಜ ಇನ್ನಷ್ಟು ಬಲಿಷ್ಠವಾಗಬೇಕೆಂದು ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ ಶೆಟ್ಟರ ಹೇಳಿದರು.
ಕಾರ್ಮಿಕರು ಸೌಲಭ್ಯಗಳ ಸದುಪಯೋಗ ಪಡೆಯಿರಿ: ರಮೇಶ ಜಾರಕಿಹೊಳಿ
ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಸೌಲಭ್ಯ ನೀಡುತ್ತಿದ್ದು, ಅವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ರಮೇಶ ಜಾರಕಿಹೊಳಿ ಸಲಹೆ ನೀಡಿದರು.
ಪಟ್ಟಣಶೆಟ್ಟಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್‌ನ ಎಮಿನೆಂಟ್ ಎಂಜಿನಿಯರ್ ಪ್ರಶಸ್ತಿ ಪುರಸ್ಕೃತರೂ ಆದ ಇಲ್ಲಿನ ಪಂಚಾಯತ್‌ರಾಜ್ ಎಂಜನಿಯರಿಂಗ್ ಉಪವಿಭಾಗದ ನಿವೃತ್ತ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎ.ಬಿ. ಪಟ್ಟಣಶೆಟ್ಟಿ ಅವರು ಗೌರವ ಡಾಕ್ಟರೇಟ್ ಪದವಿ ಪಡೆದಿದ್ದಾರೆ.
ಗಣೇಶ ಆರಾಧಿಸಿದರೆ ಕಷ್ಟಗಳು ದೂರ: ಶಾಸಕ ಬಾಲಚಂದ್ರ ಜಾರಕಿಹೊಳಿ
ಹಿಂದು ಧರ್ಮದಲ್ಲಿ ಯಾವುದೇ ಪೂಜೆ, ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. ಯಾವುದೇ ಕೆಲಸವಿರಲಿ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ, ಕಾರ್ಪಣ್ಯಗಳು ದೂರವಾಗಲಿವೆ ಎಂಬ ನಂಬಿಕೆ ಈಗಲೂ ಇದೆ ಎಂದು ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಅಥಣಿ : ಪ್ರಸಕ್ತ ವರ್ಷದಲ್ಲಿ ದ್ರಾಕ್ಷಿ ಬೆಳೆಗಾರರಿಗೆ ₹ 40.10 ಕೋಟಿ ಬೆಳೆವಿಮೆ ಜಮಾ : ಶಾಸಕ ಲಕ್ಷ್ಮಣ ಸವದಿ
ಪ್ರಸಕ್ತ ವರ್ಷದಲ್ಲಿ ತಾಲೂಕಿನ ದ್ರಾಕ್ಷಿ ಬೆಳೆಗಾರರಿಗೆ 40.10 ಕೋಟಿ ವಿಮೆಹಣವನ್ನು ಅವರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಗೃಹಲಕ್ಷ್ಮಿ ಯೋಜನೆ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು ಯೋಜನೆ ರದ್ದಾಗಲ್ಲ: ಸಚಿವೆ ಹೆಬ್ಬಾಳಕರ
ಗೃಹಲಕ್ಷ್ಮಿ ಯೋಜನೆಯ ಜುಲೈ ಕಂತಿನ ಹಣ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದ್ದು, ಇದಾದ ಕೆಲ ದಿನಗಳಲ್ಲೇ ಆಗಸ್ಟ್ ತಿಂಗಳ ಹಣವೂ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ದೈಹಿಕ ಶ್ರಮಿವಿಲ್ಲದ ಜೀವನ ಹೃದಯಾಘಾತಕ್ಕೆ ಆಹ್ವಾನ: ಡಾ. ಪ್ರಭಾಕರ ಕೋರೆ
ಆಧುನಿಕತೆ ಬೆಳೆದಂತೆ ಸ್ಮಾರ್ಟ್‌ ಕೆಲಸಗಳಾಗುತ್ತಿದ್ದು, ದೈಹಿಕ ಶ್ರಮವಿಲ್ಲದ ಜೀವನ ನಡೆಯುತ್ತಿದೆ. ಅನೇಕ ಯುವಕರು ಕೆಲಸದೊತ್ತಡದಿಂದ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಕಂಡು ಬರುತ್ತಿದೆ. ದುಶ್ಚಟಗಳಿಂದ ಅನಾರೋಗ್ಯ, ಹೃದಯಾಘಾತದಿಂದ ಸಾವುಗಳು ಸಂಭವಿಸುತ್ತಿವೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.
ಜೈನರು ಭಾರತದ ಸಂಸ್ಕೃತಿಯ ರಾಯಭಾರಿಗಳು:ಸಚಿವೆ ಹೆಬ್ಬಾಳಕರ
ಜೈನ ಧರ್ಮಿಯರು ತಮ್ಮ ಧರ್ಮಕ್ಕೆ ತೋರುವ ಶ್ರದ್ಧೆ, ಕಾಳಜಿ, ಪ್ರೀತಿ ನಿಜಕ್ಕೂ ಮೆಚ್ಚುವಂಥದ್ದು, ಇದನ್ನು ನೋಡುತ್ತಿದ್ದರೆ ದೇಶದ ಸಂಸ್ಕೃತಿ ಮುಂದಿನ ಸಾವಿರಾರು ವರ್ಷಗಳ ಕಾಲ ಜೀವಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
  • < previous
  • 1
  • ...
  • 142
  • 143
  • 144
  • 145
  • 146
  • 147
  • 148
  • 149
  • 150
  • ...
  • 391
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved