• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಮಾಣಿಕ ಸೇವೆಯಿಂದ ಮಹಿಳಾ ಸಂಸ್ಥೆಗಳು ಮುಂಚೂಣಿಯಲ್ಲಿ
ಎಲ್ಲ ರಂಗಗಳಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ. ಸೊಸೈಟಿ, ಪೆಂಟ್ರೋಲ್ ಪಂಪ್‌, ಹೋಟೆಲ್‌, ಪ್ರತಿಯೊಂದು ಕಾಮಗಾರಿಗಳಲ್ಲಿ ಹೆಣ್ಮಕ್ಕಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಮಹಿಳಾ ಸಂಸ್ಥೆಗಳು ಮುಂಚೂಣಿಯಲ್ಲಿವೆ ಹಾಗೂ ಹಣಕಾಸು ಸಂಸ್ಥೆಗಳು ಲಾಭದಲ್ಲಿವೆ ಎಂದು ಎಚ್.ಬಿ.ಅಸೂಟಿ ಹೇಳಿದರು.
ಅತ್ಯಾಚಾರವೆಸಗಿ ಬಾಲಕಿ ಹತ್ಯೆ: ಅಪರಾಧಿಗೆ ಗಲ್ಲು ಶಿಕ್ಷೆ
ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ಸಹಕಾರಿ ಕ್ಷೇತ್ರಕ್ಕೆ ಶಕ್ತಿ ತುಂಬಿದ ಜೊಲ್ಲೆ ದಂಪತಿ: ಶಿವಲಿಂಗೇಶ್ವರ ಸ್ವಾಮೀಜಿ
ಚಿಕ್ಕೋಡಿ: ಯಾವುದೇ ಸಹಕಾರಿ ಸಂಸ್ಥೆಯಾಗಲಿ ಅಥವಾ ವ್ಯಕ್ತಿಯಾಗಲಿ ಅವರಲ್ಲಿ ಪರಿವರ್ತನೆ ಬಹಳ ಮುಖ್ಯ. ಬದಲಾವಣೆಯ ಮೂಲಕವೇ ಪ್ರಗತಿಯು ತನ್ನ ನಿಜವಾದ ದಿಕ್ಕನ್ನು ಪಡೆಯುತ್ತದೆ ಎಂದು ನೀಡಸೋಶಿಯ ಸಿದ್ಧಸಂಸ್ಥಾನ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು.
ಕಳೆನಾಶಕ ಸಿಂಪಡಿಸಿ ಕೊತ್ತುಂಬರಿ ನಾಶ
ಪರಮಾನಂದವಾಡಿರಾಯಬಾಗ ತಾಲೂಕಿನ ಯಲ್ಪಾರಟ್ಟಿ ಗ್ರಾಮದಲ್ಲಿ ದುಷ್ಕರ್ಮಿಗಳು ಶುಕ್ರವಾರ ಮಧ್ಯರಾತ್ರಿ ಕೊತ್ತಂಬರಿ ಬೆಳೆಗೆ ಕಳೆನಾಶಕ ಔಷಧ ಸಿಂಪಡಿಸಿ, ಕೊತ್ತಂಬರಿ ಬೆಳೆ ಸಂಪೂರ್ಣ ನಾಶವಾಗಿದೆ.
ಶಿಕ್ಷಕರು ಮಕ್ಕಳಿಗೆ ಸತ್ಯ,ಸಂಸ್ಕಾರ ಕಲಿಸಿ: ಎಸ್.ಬಿ. ಮುನ್ನೊಳ್ಳಿ
ಮಕ್ಕಳು ದೇವರ ಸಮಾನ, ಅವರಿಗೆ ಜ್ಞಾನ ದಾನ ಮಾಡುವ ಶಿಕ್ಷಕರು ಕೂಡ ದೇವರಿಗೆ ಸಮಾನ. ದೇಶದ ಶ್ರೇಷ್ಠ ಹುದ್ದೆಗಳಲ್ಲಿ ಶಿಕ್ಷಕ ಹುದ್ದೆ ಅತ್ಯಂತ ಗೌರವಯುತವಾಗಿದ್ದು, ಆ ಗೌರವವನ್ನು ಕಾಪಾಡಿಕೊoಡು ಮಕ್ಕಳಿಗೆ ಸತ್ಯ ಮತ್ತು ಸಂಸ್ಕಾರ ಕಲಿಸಿಕೊಡಬೇಕು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಸ್.ಬಿ. ಮುನ್ನೊಳ್ಳಿ ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ
ಮುಡಾ ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸೊಸೈಟಿ ಅಭಿವೃದ್ಧಿಗೆ ಸದಸ್ಯರ, ಸಾಲಗಾರರ ಸಹಕಾರ ಅಗತ್ಯ
ಸೊಸೈಟಿಯ ಅಭಿವೃದ್ಧಿಯಾಗಲು ಸದಸ್ಯರ, ಸಾಲಗಾರರ ಸಹಾಯ, ಸಹಕಾರ ಮತ್ತು ಸಿಬ್ಬಂದಿಯ ಪ್ರಾಮಾಣಿಕತೆ ಪ್ರಮುಖವಾಗಿದೆ. ಸಾಲಗಾರರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಬೇಕು ಎಂದು ಹಿಡಕಲ್ ಡ್ಯಾಂ ಅರ್ಬನ್ ಕೋ ಆಫ್‌ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ವ್ಹಿ.ಕೆ. ಹುದ್ದಾರ ಹೇಳಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಧರಣಿ
ಗ್ರಾಮ ಆಡಳಿತ ಅಧಿಕಾರಿಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಆ್ಯಪ್, ವೆಬ್ ಅಪ್ಲಿಕೇಶನ್ ಮತ್ತು ಲೇಖನಿ ಸ್ಥಗಿತಗೊಳಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸದಸ್ಯರು ಅನಿರ್ದಿಷ್ಟಾವಧಿ ಸತ್ಯಗ್ರಾಹ ನಡೆಸಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಎಸ್ಸಿ, ಎಸ್ಟಿ ದೌರ್ಜನ್ಯಕ್ಕೆ ತುರ್ತು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ ಹುಟ್ಟುಹಬ್ಬ ಆಚರಣೆ
ಸರ್ಕಾರಿ ಕಚೇರಿಗಳಲ್ಲಿ ಜನ್ಮದಿನಾಚರಣೆ ನಿಷೇಧ ಇದ್ದರೂ ಬೆಳಗಾವಿಯ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಕೇಕ್‌ ಕತ್ತರಿಸಿ ತಮ್ಮ ಜನ್ಮದಿನ ಆಚರಿಸಿಕೊಂಡಿರುವುದು ಈಗ ವಿವಾದಕ್ಕೆಡೆ ಮಾಡಿಕೊಟ್ಟಿದೆ.
  • < previous
  • 1
  • ...
  • 144
  • 145
  • 146
  • 147
  • 148
  • 149
  • 150
  • 151
  • 152
  • ...
  • 391
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved