• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರು ಮಕ್ಕಳಿಗೆ ಸತ್ಯ,ಸಂಸ್ಕಾರ ಕಲಿಸಿ: ಎಸ್.ಬಿ. ಮುನ್ನೊಳ್ಳಿ
ಮಕ್ಕಳು ದೇವರ ಸಮಾನ, ಅವರಿಗೆ ಜ್ಞಾನ ದಾನ ಮಾಡುವ ಶಿಕ್ಷಕರು ಕೂಡ ದೇವರಿಗೆ ಸಮಾನ. ದೇಶದ ಶ್ರೇಷ್ಠ ಹುದ್ದೆಗಳಲ್ಲಿ ಶಿಕ್ಷಕ ಹುದ್ದೆ ಅತ್ಯಂತ ಗೌರವಯುತವಾಗಿದ್ದು, ಆ ಗೌರವವನ್ನು ಕಾಪಾಡಿಕೊoಡು ಮಕ್ಕಳಿಗೆ ಸತ್ಯ ಮತ್ತು ಸಂಸ್ಕಾರ ಕಲಿಸಿಕೊಡಬೇಕು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಸ್.ಬಿ. ಮುನ್ನೊಳ್ಳಿ ಹೇಳಿದರು.
ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ
ಮುಡಾ ಪ್ರಕರಣ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಬೆಳಗಾವಿಯಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಸೊಸೈಟಿ ಅಭಿವೃದ್ಧಿಗೆ ಸದಸ್ಯರ, ಸಾಲಗಾರರ ಸಹಕಾರ ಅಗತ್ಯ
ಸೊಸೈಟಿಯ ಅಭಿವೃದ್ಧಿಯಾಗಲು ಸದಸ್ಯರ, ಸಾಲಗಾರರ ಸಹಾಯ, ಸಹಕಾರ ಮತ್ತು ಸಿಬ್ಬಂದಿಯ ಪ್ರಾಮಾಣಿಕತೆ ಪ್ರಮುಖವಾಗಿದೆ. ಸಾಲಗಾರರು ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಬೇಕು ಎಂದು ಹಿಡಕಲ್ ಡ್ಯಾಂ ಅರ್ಬನ್ ಕೋ ಆಫ್‌ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ವ್ಹಿ.ಕೆ. ಹುದ್ದಾರ ಹೇಳಿದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಧರಣಿ
ಗ್ರಾಮ ಆಡಳಿತ ಅಧಿಕಾರಿಗಳಿಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮೊಬೈಲ್ ಆ್ಯಪ್, ವೆಬ್ ಅಪ್ಲಿಕೇಶನ್ ಮತ್ತು ಲೇಖನಿ ಸ್ಥಗಿತಗೊಳಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಸದಸ್ಯರು ಅನಿರ್ದಿಷ್ಟಾವಧಿ ಸತ್ಯಗ್ರಾಹ ನಡೆಸಿ ತಹಸೀಲ್ದಾರಗೆ ಮನವಿ ಸಲ್ಲಿಸಿದರು.
ಎಸ್ಸಿ, ಎಸ್ಟಿ ದೌರ್ಜನ್ಯಕ್ಕೆ ತುರ್ತು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
ಅನುಸೂಚಿತ ಜಾತಿ, ಪಂಗಡಗಳ ಜನರ ಮೇಲಿನ ದೌರ್ಜನ್ಯ ಕುರಿತು ದೂರುಗಳು ದಾಖಲಾದಲ್ಲಿ ಸಂಬಂಧಿಸಿದ ದೂರುಗಳ ಕುರಿತು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರಿ ಕಚೇರಿಯಲ್ಲಿ ಅಧಿಕಾರಿ ಹುಟ್ಟುಹಬ್ಬ ಆಚರಣೆ
ಸರ್ಕಾರಿ ಕಚೇರಿಗಳಲ್ಲಿ ಜನ್ಮದಿನಾಚರಣೆ ನಿಷೇಧ ಇದ್ದರೂ ಬೆಳಗಾವಿಯ ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿಯೊಬ್ಬರು ಕಚೇರಿಯಲ್ಲಿಯೇ ಕೇಕ್‌ ಕತ್ತರಿಸಿ ತಮ್ಮ ಜನ್ಮದಿನ ಆಚರಿಸಿಕೊಂಡಿರುವುದು ಈಗ ವಿವಾದಕ್ಕೆಡೆ ಮಾಡಿಕೊಟ್ಟಿದೆ.
ಬಾವಿಯಲ್ಲಿ ಮಹಿಳೆ ಶವ ಪತ್ತೆ: ಕೊಲೆ ಶಂಕೆ
ಬೆಳಗಾವಿ ತಾಲೂಕಿನ ಶಿಂಧೋಳಿ ಗ್ರಾಮದಲ್ಲಿ ಗುರುವಾರ ಮಹಿಳೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗುವ ಮೂಲಕ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಕಬ್ಬು ಅರೆಯುವ ಸಾಮರ್ಥ್ಯ ಹೆಚ್ಚಿಸಲು ಸಹಕಾರ ಅತ್ಯವಶ್ಯ
ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯು ರೈತ ಸದಸ್ಯರಿಗಾಗಿ ಸಹಕಾರಿ ತತ್ವದಡಿಯಲ್ಲಿ ಪ್ರಾರಂಭವಾಗಿದ್ದು, ಕಾರ್ಖಾನೆಯು ಕಬ್ಬು ಅರೆಯುವ ಸಾಮರ್ಥ್ಯವನ್ನು 2500 ಟಿಸಿಡಿ ಯಿಂದ 4500 ಟಿಸಿಡಿ ಸಾಮರ್ಥ್ಯವನ್ನು ಹೆಚ್ಚಿಸಲು ತಮ್ಮೆಲ್ಲರ ಸಹಕಾರ ಅತ್ಯವಶ್ಯವಾಗಿದೆ ಎಂದು ಕಾರ್ಖಾನೆ ಅಧ್ಯಕ್ಷ ಬಸವರಾಜ ಬಾಳೇಕುಂದರಗಿ ಹೇಳಿದರು.
ಹೊಸ ಆಟೋ ನೋಂದಣಿ ಸ್ಥಗಿತ, ಪರಿಶೀಲಿಸಿ ಕ್ರಮ
ಆಟೋ ರಿಕ್ಷಾಗಳಲ್ಲಿ ಮಿತಿಗಿಂತ ಹೆಚ್ಚಾಗಿ ಶಾಲಾ ಮಕ್ಕಳನ್ನು‌ ಕರೆದೊಯ್ಯುವ ಆಟೋ ಚಾಲಕರ ಚಾಲನಾ ಪರವಾನಗಿ ರದ್ದುಪಡಿಸಲು ಕ್ರಮ‌ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸದಸ್ಯರು ಸಹಕಾರ ಸಂಘದ ಜೀವಾಳ
ಸದಸ್ಯರು ಸಹಕಾರ ಸಂಘದ ಜೀವಾಳವಿದ್ದಂತೆ ಸಂಘಗಳಿಂದ ಕೃಷಿಕರು ಸಾಲ ಪಡೆದು ಅಭಿವೃದ್ಧಿ ಹೊಂದಲು ಸಾಧ್ಯ. ಅದರಂತೆ ಸಾಲದ ಮರು ಪಾವತಿ ಮಾಡಿದಲ್ಲಿ ಸಂಘ ಉತ್ತುಂಗಕ್ಕೆ ಹೋಗಲು ಸಾಧ್ಯ ಎಂದು ಧುರೀಣ ಸಿ.ಎಸ್.ನೇಮಗೌಡ ಹೇಳಿದರು.
  • < previous
  • 1
  • ...
  • 145
  • 146
  • 147
  • 148
  • 149
  • 150
  • 151
  • 152
  • 153
  • ...
  • 392
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved