• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿತ್ತೂರಿನಲ್ಲಿ ಕೂಡಲಸಂಗಮ ಪೀಠದ ಶಾಖಾಮಠ ಆರಂಭ
ಕೂಡಲಸಂಗಮ ಪೀಠದ ಮಾದರಿಯಲ್ಲಿ ಕಿತ್ತೂರ ಪ್ರದೇಶದಲ್ಲಿ 4 ಎಕರೆ ಜಮೀನು ಖರೀದಿಸಿ ₹10 ಕೋಟಿ ವೆಚ್ಚದಲ್ಲಿ ಶಾಖಾಮಠ ಆರಂಭ
ಅ.4ರಿಂದ ಅಂತಾರಾಜ್ಯ ವಿವಿ ಕಬಡ್ಡಿ ಕ್ರೀಡಾಕೂಟ
ಅ.4 ರಿಂದ 7ರವರೆಗೆ ಸೌಥ್ ಜೋನ್ ಅಂತಾರಾಜ್ಯ ವಿಶ್ವವಿದ್ಯಾಲಯ ಪುರುಷರ ಕಬಡ್ಡಿ ಪಂದ್ಯಾವಳಿ ನಡೆಯಲಿವೆ
ಮತ ಹಾಕಿದ ಜನತೆಗೆ ಸಾರ್ಥಕ ಭಾವ ತಂದಿದ್ದೇನೆ
ಅಭಿವೃದ್ಧಿ ಮಾಡುವ ಮೂಲಕ ನನಗೆ ಮತ ಹಾಕಿದ ಕ್ಷೇತ್ರದ ಜನರಲ್ಲಿ ಸಾರ್ಥಕ ಭಾವನೆ ಮೂಡುವಂತೆ ಮಾಡುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಿ: ಕಡಾಡಿ
ಮಳೆಯಿಂದಾಗಿ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಮುಖ್ಯಮಂತ್ರಿ ಸೇರಿದಂತೆ ರಾಜ್ಯದ ಯಾವೊಬ್ಬ ಸಚಿವರು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿಲ್ಲ
ನೀರಿನಲ್ಲಿ ನಿಂತ ಬೆಳೆಗಳು: ಕಂಗಾಲಾದ ರೈತರು
ಅಥಣಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತ್ತು ಚರಂಡಿಗಳಲ್ಲಿ, ಅಲ್ಲಲ್ಲಿ ಬಿದ್ದ ತಗ್ಗು ಗುಂಡಿಗಳಲ್ಲಿ ನೀರು ತುಂಬಿಕೊಂಡ ದೃಶ್ಯಗಳು ಸಾಮಾನ್ಯವಾಗಿವೆ.
ವರುಣಾರ್ಭಟ: ಮೈದುಂಬಿ ಹರಿಯುತ್ತಿವೆ ನದಿಗಳು

ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜಿಲ್ಲೆಯ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಮಲಪ್ರಭಾ ಜಲಾಶಯ ಸಂಪೂರ್ಣ ಭರ್ತಿ ಆಗಿರುವ ಹಿನ್ನೆಲೆ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಹೊರ ಬಿಡಲಾಗುತ್ತಿದೆ.

ಗುಣಮಟ್ಟದ ವಿದ್ಯುತ್ ಪೂರೈಸಲು ಸ್ವಾಭಿಮಾನಿ ಪೆನಲ್ ಬೆಂಬಲಿಸಿ
ಉತ್ತಮ ಗುಣಮಟ್ಟ ಹಾಗೂ ನಿರಂತರ ವಿದ್ಯುತ್ ಪೂರೈಸಲು ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ಸ್ವಾಭಿಮಾನಿ ರೈತ ಪೆನಲ್ ಬೆಂಬಲಿಸುವಂತೆ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿ ಮಹಾವೀರ ನಿಲಜಗಿ ಮನವಿ ಮಾಡಿದರು.
15 ಕ್ಷೇತ್ರದ ಚುನಾವಣೆಗೆ ಅಂತಿಮ ಕಣದಲ್ಲಿ 32 ಅಭ್ಯರ್ಥಿಗಳು
ಇಲ್ಲಿನ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘಕ್ಕೆ ಸೆ.28 ರಂದು ಜರುಗುವ 15 ಕ್ಷೇತ್ರದ ಚುನಾವಣೆಗೆ ಒಟ್ಟು 32 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದಾರೆ.
ಶಿಕ್ಷಣ ಭೂಷಣ ಪ್ರಶಸ್ತಿ ಪುರಸ್ಕೃತ ಮುಲ್ತಾನಿಗೆ ಸನ್ಮಾನ
ಇತ್ತೀಚಿಗೆ ಬೆಳಗಾವಿ ಜಿಲ್ಲೆಯ ಮಳೇಕರಣಿ ಸೌಹಾರ್ದ ಸಹಕಾರಿ ಸಂಘ ಉಚಗಾಂವ ಅವರು ಕೊಡಮಾಡಿದ ಶಿಕ್ಷಣ ಭೂಷಣ ಪ್ರಶಸ್ತಿ ಸ್ವೀಕರಿಸಿದ ಪ್ರೌಢಶಾಲಾ ಶಿಕ್ಷಕ ಮೆಹಬೂಬ್‌ ಮುಲ್ತಾನಿಯವರಿಗೆ ಕಿತ್ತೂರ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಪುರಸ್ಕೃತರ ಸ್ವಗೃಹದಲ್ಲಿ ಸನ್ಮಾನಿಸಲಾಯಿತು.
ಗಲಾಟೆಯಲ್ಲಿ ವ್ಯಕ್ತಿ ಕೊಲೆ: ಇಬ್ಬರಿಗೆ ಜೀವಾವಧಿ ಶಿಕ್ಷೆ
ಹೋಟೆಲ್‌ವೊಂದರಲ್ಲಿ ನಡೆದ ಗಲಾಟೆಯಲ್ಲಿ ವ್ಯಕ್ತಿ ಹತ್ಯೆ ಮಾಡಿದ ಇಬ್ಬರು ಅಪರಾಧಿಗಳಿಗೆ ಬೆಳಗಾವಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ತಲಾ ₹50 ಸಾವಿರ ದಂಡ ವಿಧಿಸಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 464
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved