• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ಮೂಲಕ ಮಕ್ಕಳ ಜೀವನದಲ್ಲಿ ಪರಿವರ್ತನೆ: ಪ್ರೊ.ಸಿ.ಎಂ.ತ್ಯಾಗರಾಜ್‌
ವಿದ್ಯಾರ್ಥಿಗಳ ಜೀವನದಲ್ಲಿ ಶಿಕ್ಷಣದ ಮೂಲಕ ಸಾಕಷ್ಟು ಪರಿವರ್ತನೆ ಆಗುತ್ತದೆ. ಉತ್ತಮ ಗುಣಮಟ್ಟದ ಹಾಗೂ ಉನ್ನತ ಶಿಕ್ಷಣ ನೀಡಿದ್ದಲ್ಲಿ ವಿದ್ಯಾರ್ಥಿಗಳ ಜೀವನ ಸಾರ್ಥಕತೆ ಕಾಣಬಹುದು ಎಂದು ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ ಉಪಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಅವರು ಹೇಳಿದರು.
ಜನರ ಉಜ್ವಲ ಭವಿಷ್ಯಕ್ಕೆ ಶಾಸಕ ಹಲಗೇಕರ ಅವಿರತ ಶ್ರಮ: ವಿಶ್ವೇಶ್ವರ ಹೆಗಡೆ ಕಾಗೇರಿ
ರೈತರು, ಜನಸಾಮಾನ್ಯರು ಹಾಗೂ ಆರ್ಥಿಕವಾಗಿ ಹಿಂದುಳಿದವರನ್ನು ಪ್ರತಿನಿಧಿಸುತ್ತಿರುವ ಹಲಗೇಕರ್‌ ಅವರು ಈ ಭಾಗದ ಜನರ ಉಜ್ವಲ ಭವಿಷ್ಯಕ್ಕಾಗಿ ಅವಿತರವಾಗಿ ಶ್ರಮಿಸುತ್ತಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಗುಣಗಾನ ಮಾಡಿದರು.
ಹಿರೇ ಅಂಗ್ರೊಳ್ಳಿ ಬಳಿ ಚಿರತೆಯ ಶವ ಪತ್ತೆ
ಖಾನಾಪುರ ತಾಲೂಕಿನ ಹಿರೇ ಅಂಗ್ರೊಳ್ಳಿ ಗ್ರಾಮದ ಹೊರವಲಯದ ಕೃಷಿ ಜಮೀನಿನಲ್ಲಿ ಸೋಮವಾರ ಚಿರತೆಯ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪಶುವೈದ್ಯಾಧಿಕಾರಿ ಡಾ.ಮನೋಹರ ದಾದ್ಮಿ ಮರಣೋತ್ತರ ಪರೀಕ್ಷೆ ನಡೆಸಿದರು.
ಅಪಾಯಕ್ಕೆ ಆಹ್ವಾನಿಸುತ್ತಿದೆ ಚಿಪ್ಪಲಕಟ್ಟಿ ಸೇತುವೆ
ಸಾಲಹಳ್ಳಿ-ಹುಲಕಂದ ರಾಜ್ಯ ಹೆದ್ದಾರಿಯಲ್ಲಿ ಚಿಪ್ಪಲಕಟ್ಟಿಯ ಬಳಿ 1968ರಲ್ಲಿ ನಿರ್ಮಾಣಗೊಂಡ ಸೇತುವೆ ಸಂಪೂರ್ಣ ಶಿಥಿಲಗೊಂಡಿದ್ದು, ಯಾವುದೇ ಸಂದರ್ಭದಲ್ಲಿ ಕುಸಿದು ಬೀಳುವ ಅಪಾಯವಿದೆ.
ಮಹಿಳಾ ಸಂಘದ ವಿರುದ್ಧ ದೂರು: ಮುತ್ತಿಗೆ ಹಾಕಿ ಮಹಿಳೆಯರ ಆಕ್ರೋಶ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಚಟುವಟಿಕೆಗಳ ಬಗ್ಗೆ ಅಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂಘಗಳ ಮಹಿಳಾ ಸದಸ್ಯೆಯರು ಉಪವಿಭಾಗಾಧಿಕಾರಿ ಹಾಗೂ ಡಿವೈಎಸ್‌ಪಿಗೆ ಮಂಗಳವಾರ ಮನವಿ ಸಲ್ಲಿಸಿದರು.
ನಾಡದ್ರೋಹಿ ಘೋಷಣೆ, ಪ್ರಕರಣ ದಾಖಲಿಸಲು ಆಗ್ರಹ
ಅನಗೋಳದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರ ಪುತ್ಥಳಿ ಲೋಕಾರ್ಪಣೆ ವೇಳೆ ಮಹಾರಾಷ್ಟ್ರದ ಸಚಿವ ನಾಡದ್ರೋಹಿ ಘೋಷಣೆ ಕೂಗಿದರೂ ತಡೆಯದ ಶಾಸಕ ಅಭಯ ಪಾಟೀಲ, ಮೇಯರ್‌ ಸವಿತಾ ಕಾಂಬಳೆ, ಮಹಾರಾಷ್ಟ್ರ ಸಚಿವ ಶಿವೇಂದ್ರಸಿಂಹರಾಜೆ ಭೋಸಲೆ ಮೇಲೆ ನಾಡದ್ರೋಹದ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಮಂಗಳವಾರ ಕಿತ್ತೂರು ಕರ್ನಾಟಕ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಶಿರಸಂಗಿ ಪಿಕೆಪಿಎಸ್‌ಗೆ ಮಹಾಂತೇಶ ಅಧ್ಯಕ್ಷ, ಶಿವಾನಂದ ಉಪಾಧ್ಯಕ್ಷ
2025ರ ಜನವರಿ 03 ರಂದು ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಮಹಾಂತೇಶ ಶಿದ್ದಪ್ಪ ಪಂಚೆನ್ನವರ ಮತ್ತು ಉಪಾಧ್ಯಕ್ಷರಾಗಿ ಶಿವಾನಂದ ಶಿವಲಿಂಗಪ್ಪ ಹರ್ಲಾಪೂರ ನೂತನವಾಗಿ ಆಯ್ಕೆಯಾಗಿದ್ದಾರೆ.
ಗಡಿ ಕನ್ನಡಿಗರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ
ಭಾಷಾವಾರು ಪ್ರಾಂತ್ಯ ವಿಂಗಡಣೆ ವೇಳೆ ಕನ್ನಡಿಗರು ಇರುವ ಅನೇಕ ಗ್ರಾಮಗಳು ಹೊರನಾಡಿನಲ್ಲಿ ಉಳಿದುಕೊಂಡರೂ ಈಗಲೂ ಕನ್ನಡತನ ಉಳಿಸಿ, ಬೆಳೆಸಿಕೊಂಡು ಬಂದಿದ್ದಾರೆ. ರಾಜ್ಯ ಸರ್ಕಾರ ಮತ್ತು ಗಡಿನಾಡು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ನಡುನಾಡು, ಗಡಿನಾಡು ಮತ್ತು ಹೊರನಾಡು ಕನ್ನಡಿಗರು ಎಂಬ ತಾರತಮ್ಯ ಮಾಡದೇ ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಗಡಿನಾಡು ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ಸುರೇಖಾ ಹೊರ್ತಿಕರ ಆಗ್ರಹಿಸಿದರು.
ಚನ್ನಮ್ಮನವರ 196ನೇ‌ ಸ್ಮರಣೋತ್ಸವಕ್ಕೆ ಆಗ್ರಹ
ವೀರರಾಣಿ ಕಿತ್ತೂರು ಚನ್ನಮ್ಮನವರ 196ನೇ‌ ಸ್ಮರಣೋತ್ಸವವನ್ನು ಫೆ.02 ರಂದು ಬೈಲಹೊಂಗಲದಲ್ಲಿರುವ ಚನ್ನಮ್ಮಾಜಿ ಐಕ್ಯಸ್ಥಳದಲ್ಲಿ ಅರ್ಥಪೂರ್ಣವಾಗಿ ಸರ್ಕಾರದಿಂದ ಆಚರಿಸುವಂತೆ ಆಗ್ರಹಿಸಿ ವೀರರಾಣಿ ಕಿತ್ತೂರ ಚನ್ನಮ್ಮನ ಸ್ಮರಣೋತ್ಸವ ಸಮಿತಿ, ರಾಜಕೀಯ ಮುಖಂಡರು, ವಿವಿಧ ಸಂಘಟನೆ, ಸಮಾಜದ ಪದಾಧಿಕಾರಿಗಳು ಪಕ್ಷ ಮತ್ತು ಜಾತಿ ಬೇಧವಿಲ್ಲದೇ ಚನ್ನಮ್ಮನವರ ನೂರಾರು ಅಭಿಮಾನಿಗಳು ಉಪವಿಭಾಗಧಿಕಾರಿಗಳ ಮೂಲಕ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಿಗೆ ಚನ್ನಮ್ಮನ ಐಕ್ಯಸ್ಥಳದಲ್ಲಿ ಮನವಿಪತ್ರ ನೀಡಿ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದರು.
ಆರದಿರಲಿ ಕನ್ನಡದ ದೀಪ ಕವನ ಸಂಕಲನ ಲೋಕಾರ್ಪಣೆ
ಆರದಿರಲಿ ಕನ್ನಡದ ದೀಪ ಈ ಕವನ ಸಂಕಲನದಲ್ಲಿ ಪ್ರಬುದ್ಧ ಕವಿಗಳು ತಮ್ಮ ಅನುಭವವನ್ನು ಹಂಚಿಕೊಂಡು ಕಾವ್ಯ ರಚಿಸಿದ್ದಾರೆ. 6 ರಿಂದ 75 ರವರೆಗಿನ ವಯಸ್ಸಿನ ಕವಿಗಳು ಮೆರಗು ತಂದು ಕೊಟ್ಟಿದ್ದಾರೆ ಎಂದು ಸವದತ್ತಿ ತಾಲೂಕು ಕನ್ನಡ ಸಾಹಿತ್ಯ ಪರಷತ್ತಿನ ಅಧ್ಯಕ್ಷ ಡಾ.ವೈ.ಎಂ.ಯಾಕೊಳ್ಳಿ ಹೇಳಿದರು.
  • < previous
  • 1
  • ...
  • 147
  • 148
  • 149
  • 150
  • 151
  • 152
  • 153
  • 154
  • 155
  • ...
  • 468
  • next >
Top Stories
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved