ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಕ್ಕ ವಯಸ್ಸಲ್ಲೇ ಶ್ರಾವ್ಯ ಕಮಾಲ್
ಮೂರು ವರ್ಷ ಆರು ತಿಂಗಳ ಬಾಲಕಿ ಶ್ರಾವ್ಯ ಸದಾಶಿವ ಚಿಕ್ಕಟ್ಟಿ ಕನ್ನಡ, ಆಂಗ್ಲ ಮೂಲಾಕ್ಷರ, ಚಿಕ್ಕ ಹಾಡು ಹಾಡುವುದು, ವಚನ ಗಾಯನ, ಸ್ವಾತಂತ್ರ್ಯ ಹೋರಾಟಗಾರರ ಹೆಸರು, ಮಹಾನ್ ವ್ಯಕ್ತಿಗಳ ಹೆಸರನ್ನು ಥಟ್ ಅಂತ ಹೇಳುವ ಪಾಂಡಿತ್ಯ ಹೊಂದಿದ್ದಾಳೆ.
ಮಠಗಳು ಸಂಸ್ಕೃತಿ, ಸಂಸ್ಕಾರ ಕಲಿಸುವ ಕೇಂದ್ರಗಳು: ಬಾಬಾಸಾಹೇಬ ಪಾಟೀಲ
ಶಾಲೆಯಲ್ಲಿ ಶಿಕ್ಷಕನಿಂದ ಅಕ್ಷರ ಜ್ಞಾನ ಕಲಿತಂತೆ ಮಠಗಳಲ್ಲಿನ ಗುರುವಿನಿಂದ ಸಂಸ್ಕಾರ, ಸಂಸ್ಕೃತಿ ಕಲಿತು ಸಮಾಜದಲ್ಲಿ ಸಭ್ಯರಾಗಿ ಬಾಳಬೇಕೆಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು.
ಡಿಸಿಸಿ ಬ್ಯಾಂಕ್ಗೆ ಅಪ್ಪಾಸಾಹೇಬ್ ನೂತನ ಅಧ್ಯಕ್ಷ
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ರಾಯಬಾಗ ಮೂಲದ ಅಪ್ಪಾಸಾಹೇಬ್ ಕುಲಗೋಡೆ ಅವರು ಅವಿರೋಧವಾಗಿ ಆಯ್ಕೆಯಾದರು.
ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಎಲ್ಲ ಪ್ರಯತ್ನ ಮಾಡಿದ್ದೆ
ವಕೀಲರ ಅನಿರ್ದಿಷ್ಠಾವಧಿ ಮುಷ್ಕರದಲ್ಲಿ ಮಾಜಿ ಸಚಿವ ಶ್ರೀಮಂತ ಪಾಟೀಲ ಮಾತನಾಡಿ, ನ್ಯಾಯಾಲಯ ಕಟ್ಟಡಕ್ಕೆ ಪ್ರಯತ್ನಿಸಿದ್ದೆ ಎಂದರು.
ಕೃಷಿ ಮೇಳ, ಜಾನುವಾರು ಜಾತ್ರೆಯ ಬ್ಯಾನರ್ ಬಿಡುಗಡೆ
ನ.19, 20 ಹಾಗೂ 21 ರಂದು ಮೂರು ದಿನಗಳ ಕಾಲ ನಡೆಯುವ ಬೃಹತ್ ಕೃಷಿ ಮೇಳ ಮತ್ತು ಜಾನುವಾರು ಜಾತ್ರೆಯ ಪ್ರಚಾರ ಬ್ಯಾನರ್ಗಳನ್ನು ಮಂಗಳವಾರ ಜಾನುವಾರು ಜಾತ್ರೆಯ ಸಮಿತಿ ಸದಸ್ಯರು ಬಿಡುಗಡೆಗೊಳಿಸಿದರು.
ಯಲ್ಲಮ್ಮನಗುಡ್ಡದ ದೈವಿವನದಲ್ಲಿನ ಶ್ರೀಗಂಧ ಮರಕಳ್ಳತನ
ಶ್ರೀಗಂಧ ಕಳ್ಳತನವನ್ನು ಸೂಕ್ತ ತನಿಖೆ ನಡೆಸಲು ಅರಣ್ಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಶಾಸಕ ವಿಶ್ವಾಸ ವೈದ್ಯ ನಿರ್ದೇಶನ ನೀಡಿದ್ದಾರೆ.
ಅಸಾಂವಿಧಾನಿಕ ವಕ್ಫ್ ರದ್ದುಪಡಿಸಲು ಒಗ್ಗೂಡುವುದು ಅವಶ್ಯ
ವಕ್ಫ್ ಕಾಯ್ದೆ ಮುಸ್ಲಿಂ ಮತ್ತು ಕುರಾನ್ ನಿಯಮಗಳಿಗೂ ಒಗ್ಗುವುದಿಲ್ಲ ಎಂದು ಜನಜಾಗೃತಿ ಸಭೆಯಲ್ಲಿ ಕೊಲ್ಲಾಪುರ ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿದರು.
ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿಯಲ್ಲಿ ತಡರಾತ್ರಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಆಟೋ ಚಾಲಕನ ಮೇಲೆಯೇ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ಬೆಳಗಾವಿ ಮಾರುತಿ ನಗರದ ಬಳಿಯ ಎಸ್ಸಿ ಮೋಟರ್ಸ್ ಬಳಿ ಘಟನೆ ನಡೆದಿದೆ.
ಗ್ರಾಮ ಲೆಕ್ಕಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳವಾರ ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ವಿಠ್ಠಲ ಢವಳೇಶ್ವರ ಕಚೇರಿ ಹಾಗೂ ನಿಪ್ಪಾಣಿ ನಗರದ ಸಾವಂತ್ ಕಾಲೋನಿಯ ಬಾಡಿಗೆ ಬಂಗಲೆ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ರೈಲು ಮಾರ್ಗದ ಹೋರಾಟಕ್ಕೆ ವ್ಯಾಪಕ ಬೆಂಬಲ
ರಾಮದುರ್ಗ: ಲೋಕಾಪುರ-ರಾಮದುರ್ಗ-ಧಾರವಾಡ ರೈಲು ಮಾರ್ಗಕ್ಕೆ ಒತ್ತಾಯಿಸಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು.
< previous
1
...
148
149
150
151
152
153
154
155
156
...
430
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!