• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕತ್ತಿ ನಂತರ ಡಿಸಿಸಿ ಬ್ಯಾಂಕ್‌ಗೆ ಯಾರ ಸಾರಥ್ಯ?
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ನ.13ರಂದು ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದ್ದು, ಯಾರು ಅಧ್ಯಕ್ಷರಾಗುತ್ತಾರೆಂಬ ಕುತೂಹಲ ಮೂಡಿದೆ.
ವಕ್ಫ್‌ ಆಸ್ತಿ ವಿವಾದ; ಶಾಸಕರಿಗೆ ನ.25 ಮುಸ್ಲಿಂ ರೈತರ ಗಡುವು
ಅಥಣಿ ತಾಲೂಕಿನ ಅನಂತಪುರ ಗ್ರಾಮದ ದರ್ಗಾದಲ್ಲಿ ಸಭೆ ನಡೆಸಿದ ಮುಸ್ಲಿಂ ಸಮದಾಯದ ರೈತರು, ನ.25 ರೊಳಗಾಗಿ ಅನಂತಪುರ, ಬಳ್ಳಿಗೇರಿ ಗ್ರಾಮದ 60ಕ್ಕೂ ಅಧಿಕ ರೈತರ ಜಮೀನಿನ ಪಹಣಿಯಲ್ಲಿ ನೊಂದಣಿಯಾದ ವಕ್ಫ್‌ ಹೆಸರು ತೆರವುಗೊಳಿಸಬೇಕು ಎಂದು ಕಾಗವಾಡ ಹಾಗೂ ಅಥಣಿ ಶಾಸಕರಿಗೆ ಗಡುವು ನೀಡಿದ್ದು, ಇಲ್ಲವಾದರೆ ಸರ್ಕಾರದ ವಿರುದ್ಧ ತೀವ್ರ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ.
ಸಮಾಜಮುಖಿ ಕಾರ್ಯಗಳಿಗೆ ಕೈಜೋಡಿಸಿದ ಗುರುಸಿದ್ಧ ಶ್ರೀ: ಡಾ.ಪ್ರಭಾಕರ ಕೋರೆ
ಕೆಎಲ್ಇ ಸಂಸ್ಥೆಗೆ ಕಾರಂಜಿಮಠ ನೀಡಿದ ದೇಣಿಗೆ ಸದಾಕಾಲ ಸ್ಮರಿಸಿಕೊಳ್ಳುವಂತದ್ದು . ಹಲವಾರು ಸಂಸ್ಥೆಗಳಿಗೆ ದೇಣಿಗೆ ನೀಡಿದ ಕಾರಂಜಿಮಠ ದಾನಮ್ಮದೇವಿ ದೇವಸ್ಥಾನ ಸೇರಿದಂತೆ ಬಹಳಷ್ಟು ಕಡೆ ಬೆಳವಣಿಗೆಗೆ ಅನುಕೂಲ ಮಾಡಿದೆ. ಆದರೆ, ಎಲ್ಲಿಯೂ ಹೇಳಿಕೊಂಡಿಲ್ಲ. ಶ್ರೀಗಳದ್ದು ಯಾವಾಗಲೂ ನೀಡುವ ಕೈ. ತಾವು ಮಾಡಿದ ಕಾರ್ಯಗಳಿಗೆ ಪ್ರಚಾರ ಬಯಸಿದವರಲ್ಲ ಎಂದು ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಬಡ ವಸತಿ ರಹಿತರಿಗೆ ಮನೆಗಳ ಭಾಗ್ಯ..!
ಸೌಹಾರ್ದತೆಯ ಪ್ರತೀಕ ಎನಿಸಿರುವ ಪಟ್ಟಣದ ವಸತಿ ರಹಿತ ಬಡವರಿಗೆ ಇದೊಂದು ಸಿಹಿ ಸುದ್ಧಿ. ಸರ್ವರಿಗೂ ಸೂರು ಕಲ್ಪಿಸುವ ಸರ್ಕಾರದ ಆಶಯ ಅನುಷ್ಠಾನಕ್ಕೆ ಪೂರಕವಾಗಿ ಹುಕ್ಕೇರಿ ಪುರಸಭೆ ಮತ್ತು ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಮಹತ್ವದ ನಿರ್ಧಾರ ಕೈಗೊಂಡಿವೆ.
ಗೋಕಾಕ ಜಿಲ್ಲೆ ಘೋಷಣೆಯಾಗೋವರೆಗೆ ನಿರಂತರ ಹೋರಾಟ: ಮುರುಘರಾಜೇಂದ್ರ ಸ್ವಾಮೀಜಿ
ಗೋಕಾಕ ನೂತನ ಜಿಲ್ಲೆಗೆ ಆಗ್ರಹಿಸಿ ಎಲ್ಲರೊಂದಿಗೆ ಚರ್ಚಿಸಿ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸೋಣ: ದತ್ತಾತ್ರೇಯಬೋಧ ಸ್ವಾಮೀಜಿ
ಮೂಡಲಗಿ ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವರು ಸೇರಿ ಕೆಲಸ ಮಾಡಿ ಸಮ್ಮೇಳನ ಯಶಸ್ವಿಗೊಳಿಸೋಣ ಎಂದು ಮೂಡಲಗಿ ಶಿವಬೋಧರಂಗ ಮಠದ ಪೀಠಾಧಿಪತಿ ದತ್ತಾತ್ರಯಬೋಧ ಸ್ವಾಮೀಜಿ ಹೇಳಿದರು.
ಗೋಕಾಕ ಜಿಲ್ಲೆಗೆ ಆಗ್ರಹಿಸಿ ಇಂದು ಪ್ರತಿಭಟನಾ ಮೆರವಣಿಗೆ
ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ಮಂಗಳವಾರ ಬೆಳಗ್ಗೆ 10.30ಕ್ಕೆ ಬಸವೇಶ್ವರ ವೃತ್ತದಿಂದ ತಹಸೀಲ್ದಾರ್ ಕಚೇರಿಯವರೆಗೆ ಮೆರವಣಿಗೆ ಮಾಡಿ ತಹಸೀಲ್ದಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಜಿಲ್ಲಾ ಹೋರಾಟ ಚಾಲನಾ ಸಮಿತಿ ಅಧ್ಯಕ್ಷ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ನಾಡಬಂದೂಕಿನಿಂದ ಗುಂಡು ಹಾರಿಸಿ ವ್ಯಕ್ತಿಯ ಹತ್ಯೆ
ರಸ್ತೆ ಬದಿಯ ಹಳ್ಳದಿಂದ ಮರಳು (ಉಸುಕು) ಸಂಗ್ರಹಿಸುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಕಾಡುಹಂದಿ ಬೇಟೆಯಾಡಲು ಅರಣ್ಯ ಪ್ರದೇಶಕ್ಕೆ ತೆರಳಿದ್ದ ಮೂವರು ಬೇಟೆಗಾರರು ನಾಡಬಂದೂಕಿನಿಂದ ಗುಂಡು ಹಾರಿಸಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಲಸಿ ಗ್ರಾಮದ ಹೊರವಲಯದಲ್ಲಿ ಸೋಮವಾರ ನಸುಕಿನ ಜಾವ ನಡೆದಿದೆ.
ರೈಲು ಮಾರ್ಗದ ಬೇಡಿಕೆಗೆ ಹೋರಾಟದ ಕಿಚ್ಚು
ಲೋಕಾಪುರ- ರಾಮದುರ್ಗ- ಸವದತ್ತಿ ಮೂಲಕ ಧಾರವಾಡಕ್ಕೆ ಹೋಗುವ ರೈಲು ಮಾರ್ಗದ ಬಹುದಿನಗಳ ಬೇಡಿಕೆಗೆ ಹೋರಾಟ ತೀವ್ರತೆ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ರಾಮದುರ್ಗದಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್‌ ಪ್ರತಿಭಟನೆಗೆ ವೇದಿಕೆ ಸಜ್ಜಾಗಿದೆ.
ಪಹಣಿಯಲ್ಲಿ ವಕ್ಫ್‌: ರಸ್ತೆ ತಡೆ ನಡೆಸಿ ಪ್ರತಿಭಟನೆ
ರೈತರ ಜಮೀನುಗಳ ಪಹಣಿಯಲ್ಲಿ ವಕ್ಫ್‌ ಹೆಸರು ದಾಖಲಾಗಿರುವುದನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್‌, ಬಜರಂಗದಳ ಹಾಗೂ ರೈತ ಸಂಘಟನೆಗಳ ಸಹಯೋಗದೊಂದಿಗೆ ಸವದತ್ತಿ ಪಟ್ಟಣ ಎಪಿಎಂಸಿ ವೃತ್ತದಲ್ಲಿ ಸೋಮವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 430
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved