• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈದ್‌ ಮೆರ‍ವಣಿಗೆಯಲ್ಲಿ ಹರ ಹರಮಹಾದೇವ, ಅಲ್ಲಾಹು ಅಕ್ಬರ್‌ ಘೋಷಣೆ
ಬೆಳಗಾವಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಹರ ಹರ ಮಹಾದೇವ ಘೋಷಣೆ ಕೇಳುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲಾಹು ಅಕ್ಟರ್‌ ಎಂದು ಪ್ರತಿಯಾಗಿ ಘೋಷಣೆ ಕೂಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಕಾಂಗ್ರೆಸ್‌ ನಾಯಕರಲ್ಲಿ ಗಟ್ಟಿ ಧ್ವನಿ ಇಲ್ಲ: ಕೂಡಲಶ್ರೀ
ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಂತೆ ಮಾತನಾಡುವ ಗಟ್ಟಿಧ್ವನಿ ಕಾಂಗ್ರೆಸ್‌ ನಾಯಕರಲ್ಲಿ ಇಲ್ಲ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಪಂಚಮಸಾಲಿ ಮೀಸಲಾತಿಗೆ ಅ.15ರಂದು ಸಿಎಂ ಸಭೆ: ಬಸವಜಯಮೃತ್ಯುಂಜಯ ಸ್ವಾಮೀಜಿ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಕುರಿತು ಅಕ್ಟೋಬರ್‌ 15ರಂದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕರೆದಿದ್ದಾರೆ. ಮೀಸಲಾತಿ ಬಗ್ಗೆ ಗಟ್ಟಿ ನಿರ್ಧಾರ ಪ್ರಕಟಿಸದಿದ್ದರೆ ಚಳಿಗಾಲದ ಅಧಿವೇಶನದ ವೇಳೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.
ಬಸವತತ್ವ ಅಪ್ಪಿಕೊಂಡರೆ ಭಾರತ ವಿಶ್ವಗುರುವಾದಂತೆ
ಬಸವತತ್ವ ಒಪ್ಪಿರುವ ಎಲ್ಲರೂ ಲಿಂಗಾಯತರಾಗಿದ್ದು, ಬಸವಣ್ಣನವರ ವಚನಗಳನ್ನು ಹಾಗೂ ನೀತಿಗಳನ್ನು ದೇಶ-ವಿದೇಶಗಳು ಅಳವಡಿಸಿಕೊಂಡರೆ ಭಾರತ ವಿಶ್ವಗುರುವಾದಂತೆ ಎಂದು ಶರಣ ಸಾಹಿತಿ, ಪ್ರೊ.ಸಿದ್ದಣ್ಣ ಲಂಗೋಟಿ ಹೇಳಿದರು.
ನಾಗನೂರ ಅರ್ಬನ್ ಸಹಕಾರಿಗೆ ₹2.52 ಕೋಟಿ ಲಾಭ
ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು 13 ಶಾಖೆಗಳನ್ನು ಹೊಂದಿ ಕಳೆದ ಆರ್ಥಿಕ ವರ್ಷದ ಅಂತ್ಯಕ್ಕೆ ₹2.52 ಕೋಟಿ ಲಾಭಗಳಿಸಿ ಶೇರುದಾರರಿಗೆ ಶೇ.25ರಷ್ಟು ಲಾಭಾಂಶ ವಿತರಿಸಿ ಪ್ರಗತಿಯತ್ತ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಹೇಳಿದರು.
ಪ್ಯಾಲೆಸ್ತೀನ್‌ ಧ್ವಜ ಆಯ್ತು, ಬೆಳಗಾವಿಯ ದರ್ಬಾರ್‌ ಗಲ್ಲಿಯಲ್ಲಿ ಪೆಂಡಾಲ್‌ ವಿವಾದ

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಬಳಿಕ ಇದೀಗ ಬೆಳಗಾವಿಗೂ ಪ್ಯಾಲೆಸ್ತೀನ್‌ ಧ್ವಜ ವಿವಾದ ಕಾಲಿಟ್ಟಿದೆ

ಕಲೆಗೆ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆ: ಎಂ. ಎನ್. ಮಠದ
ವಿಶ್ವಕರ್ಮ ಸಮಾಜವು ಭವ್ಯ ಪರಂಪರೆಯುಳ್ಳ ಸಮಾಜ. ವಾಸ್ತು ಶಿಲ್ಪವನ್ನು ಬಲ್ಲವರು. ಮನೆ, ದೇವಾಲಗಳ ನಿರ್ಮಾಣದಲ್ಲಿ ವಿಶ್ವಕರ್ಮ ಸಮಾಜದ ಕೈಚಳಕವಿದೆ. ಪ್ರತಿಯೊಂದು ಕಲೆಯಲ್ಲೂ ವಿಶ್ವಕರ್ಮ ಸಮಾಜದ ಅವಿಸ್ಮರಣೀಯ ಕೊಡುಗೆಯಿದೆ ಎಂದು ತಹಸೀಲ್ದಾರ ಎಂ.ಎನ್. ಮಠದ ಹೇಳಿದರು.
ಮಹಾಲಕ್ಷ್ಮೀ ಬ್ಯಾಂಕ ಠೇವಣಿದಾರರ ಹಣಕ್ಕೆ ನಾನು ಜವಾಬ್ದಾರಿ: ರಮೇಶ ಜಾರಕಹೊಳಿ
ಬಾಳಾಸಾಹೇಬ ಮಾಂಗಳೇಕರ ಸೇರಿ ಇನ್ನಿತರೆ ಹಿರಿಯರು ಕಟ್ಟಿದ ಮಹಾಲಕ್ಷ್ಮೀ ಬ್ಯಾಂಕನ್ನು ಮುಚ್ಚಲು ಬಿಡುವುದಿಲ್ಲ. ಠೇವಣಿದಾರರ ಹಣಕ್ಕೆ ನಾನು ಜವಾಬ್ದಾರನಿದ್ದೇನೆ. ಬ್ಯಾಂಕಿನ ಗ್ರಾಹಕರು ಆತಂಕಪಡುವ ಅವಶ್ಯಕತೆ ಇಲ್ಲ. ಶೀಘ್ರದಲ್ಲಿ ನಿಮ್ಮ ಹಣ ವಾಪಸ್‌ ಕೊಡಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ಗ್ರಾಹಕರಿಗೆ ಭರವಸೆ ನೀಡಿದರು.
ಆತ್ಮವಿಶ್ವಾಸ, ಸಾಧಿಸುವ ಛಲವಿದ್ದರೆ ಸಾಧನೆ ಸುಲಭ: ಶ್ರೀಕಾಂತ ಮಾಕಾಣೆ
ವಿದ್ಯಾರ್ಥಿಗಳು ಕಲಿಕೆಯ ಸಮಯ ವ್ಯರ್ಥ ಮಾಡದೆ ನಿರಂತರ ಅಧ್ಯಯನ ಮಾಡಿ ಯಾರೂ ಖದಿಯಲಾರದ ಜ್ಞಾನ ಸಂಪತ್ತು ಸಂಪಾದಿಸಬೇಕು. ಜೀವನದಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಆತ್ಮವಿಶ್ವಾಸ, ಸಾಧಿಸುವ ಛಲವಿದ್ದರೆ ಸಾಧನೆ ಸುಲಭವಾಗುತ್ತದೆ ಎಂದು ನಿವೃತ್ತ ಅಭಿಯಂತರ ಶ್ರೀಕಾಂತ ಮಾಕಾಣೆ ಹೇಳಿದರು.
ಗಣೇಶ ವಿಸರ್ಜನೆ ಆಯ್ತು, ಈಗ ವಿಲೇವಾರಿ ಸವಾಲು!
ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಎಂದು ಎಷ್ಟೇ ಜಾಗೃತಿ ಮೂಡಿಸಿದರೂ ಪರಿಸರಕ್ಕೆ ಹಾನಿಕರವಾದ ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗುತ್ತಿದೆ. ಆದರೆ, ಈ ಗಣೇಶೋತ್ಸವ ಮುಗಿದ ನಂತರ ಪಿಒಪಿ ಗಣೇಶ ಮೂರ್ತಿಗಳ ವಿಲೇವಾರಿ ಮಾಡುವುದೇ ಹರಸಾಹಸವಾಗಿದೆ.
  • < previous
  • 1
  • ...
  • 149
  • 150
  • 151
  • 152
  • 153
  • 154
  • 155
  • 156
  • 157
  • ...
  • 392
  • next >
Top Stories
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
ವಾಘಾ ಗಡಿ ಪ್ರವೇಶಕ್ಕೆ ಅಪ್ಘನ್ ಟ್ರಕ್‌ಗಳಿಗೆ ಭಾರತ ಅನುಮತಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved