• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೊಳ್ಳಿ ಗ್ರಾಮದ ಸ್ಮಶಾನವೂ ವಕ್ಫ್‌ ಆಸ್ತಿ
ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದ ಗ್ರಾಪಂ ಆಸ್ತಿಯನ್ನು ಸಾರ್ವಜನಿಕವಾಗಿ ಸ್ಮಶಾನಕ್ಕೆ ಹಸ್ತಾಂತರಿಸಿದ ಮಸಣಮಠ ಎಂಬ ಹೆಸರಿನ 128 ಸರ್ವೇ ನಂಬರ್ 8 ಎಕರೆ 27 ಗುಂಟೆ ಆಸ್ತಿಯ ಪಹಣಿಯಲ್ಲಿ ಶಾಸಾನ ಬಗ್ಗೆ ವಕ್ಫ್‌ ಆಸ್ತಿ ಎಂದು ನಮೂದಾಗಿದೆ.
ಬೆಳಗಾವಿ ನಗರದಲ್ಲಿ ನಡೆದ ಸೇನಾ ನೇಮಕಾತಿ ರ್‍ಯಾಲಿ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತ : ಇಬ್ಬರಿಗೆ ಗಾಯ
ಬೆಳಗಾವಿ ನಗರದಲ್ಲಿ ನಡೆದ ಸೇನಾ ನೇಮಕಾತಿ ರ್‍ಯಾಲಿ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತಕ್ಕೆ ಇಬ್ಬರು ಯುವಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಮೂರು ಗ್ರಾಮಗಳ 500ಕ್ಕೂ ಅಧಿಕ ಆಸ್ತಿ ಮೇಲೆ ವಕ್ಫ್ ಕಣ್ಣು!
ಅಥಣಿ ತಾಲೂಕಿನಲ್ಲಿ ಕೆದಕಿದಷ್ಟು ವಕ್ಫ್‌ ಆಸ್ತಿಯು ಹಿಗ್ಗುತ್ತಲಿದ್ದು, ಈಗ ತಾಲೂಕಿನ ಬಳ್ಳಿಗೇರಿ, ಮಲಾಬಾದ, ಅನಂತಪುರ ಗ್ರಾಮಗಳ 125 ರೈತರ ಸುಮಾರು 500ಕ್ಕೂ ಅಧಿಕ ಎಕರೆ ಮುಸ್ಲಿಂ ರೈತರ ಆಸ್ತಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಾಗಿರುವುದು ಬೆಳಕಿಗೆ ಬಂದಿದೆ.
₹6.11 ಲಕ್ಷಕ್ಕೆ ಮಾರಾಟವಾದ ಜೋಡೆತ್ತು !
ಕಬ್ಬೂರ ಪಟ್ಟಣದಲ್ಲಿ ಭಾನುವಾರ ಸಂಜೆ ಎತ್ತುಗಳ ಮೆರವಣಿಗೆ ಎಲ್ಲರ ಮನ ಸೆಳೆಯಿತು. ಮೆರವಣಿಗೆಯ ವಿಶೇಷತೆಯೆಂದರೆ ಈ ಜೋಡೆತ್ತುಗಳು ಬರೋಬ್ಬರಿ ₹6 ಲಕ್ಷ 11 ಸಾವಿರಕ್ಕೆ ಮಾರಾಟವಾಗಿವೆ. ದಾಖಲೆ ಬೆಲೆಗೆ ಮಾರಾಟವಾಗಿದ್ದರಿಂದ ರೈತರು ಎತ್ತುಗಳನ್ನು ಪಟ್ಟಣದಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದರು.
ತರಕಾರಿ ದರ ಸ್ಥಿರ, ಈರುಳ್ಳಿ ದರ ಅಲ್ಪ ಇಳಿಕೆ
ಬೆಳಗಾವಿ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳೆದ ವಾರದ ದರಕ್ಕೆ ಹೋಲಿಕೆ ಮಾಡಿದರೆ ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ಕೆಲವು ತರಕಾರಿಗಳ ದರ ಅಲ್ಪ ಏರಿಕೆಯಾಗಿದ್ದರೆ, ಈರುಳ್ಳಿ ದರದಲ್ಲಿ ಅಲ್ಪಪ್ರಮಾಣದ ಇಳಿಕೆಯಾಗಿದೆ.
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹೧.೪೦ ಕೋಟಿ ಮಂಜೂರು: ಬಾಲಚಂದ್ರ ಜಾರಕಿಹೊಳಿ
ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹೧.೪೦ ಕೋಟಿ ಮಂಜೂರಾಗಿದ್ದು, ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಬಾವಿ ಶಾಸಕ ಮತ್ತು ಬೆಮುಲ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ವಕ್ಫ್‌ ಕಾಯ್ದೆ ವಿರೋಧಿಸಿ ನಾಡಿದ್ದು ಶೋಭಾಯಾತ್ರೆ
ರಾಜ್ಯ ಸರ್ಕಾರ ವಕ್ಫ್ ಕಾಯ್ದೆ ‌ಹಿಂಪಡೆಯುವಂತೆ ಆಗ್ರಹಿಸಿ ನ.12ರಂದು ಸಂಜೆ 6 ಗಂಟೆಗೆ ನಗರದ ಸಂಭಾಜಿ ಉದ್ಯಾನದಲ್ಲಿ ಪ್ರತಿಭಟನಾ ಸಭೆ ಆಯೋಜಿಸಲಾಗಿದೆ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಸಂಚಾಲಕ ಡಾ.ಬಸವರಾಜ ಬಾಗೋಜಿ ತಿಳಿಸಿದರು.
ಸರ್ಕಾರಿ ಪಿಯು ನೂತನ ಕೊಠಡಿ ಉದ್ಘಾಟಿಸಿದ ಜಿಪಂ ಸಿಇಒ
ಬೈಲಹೊಂಗಲ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕೊಠಡಿಗಳನ್ನು ಜಿಪಂ ಸಿಇಒ ರಾಹುಲ್ ಶಿಂಧೆ ಉದ್ಘಾಟಿಸಿದರು.
ಬಿಸಿಎಂ ಜಿಲ್ಲಾಧಿಕಾರಿ ವಿರುದ್ಧ ಕಿರುಕುಳ ಆರೋಪ
ತಹಸೀಲ್ದಾರ ಕಿರುಕುಳದಿಂದ ಬೇಸತ್ತು ದ್ವಿತೀಯ ದರ್ಜೆ ನೌಕರ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ, ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ವಿರುದ್ಧ 80 ನೌಕರರು ಕಿರುಕುಳ ಆರೋಪ‌‌ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಶ್ರಮ: ಜಿ.ಆರ್. ಸೋನೆರ್‌
ಮಹಿಳೆಯರು ಸಾಮಾಜಿಕವಾಗಿ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರಮ ಮಹತ್ತರವಾಗಿದೆ ಎಂದು ಹಿರಿಯ ವಕೀಲ ಜಿ. ಆರ್. ಸೋನೆರ್‌ ಹೇಳಿದರು.
  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 431
  • next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ದರ್ಶನ್‌ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್‌ ಆಹಾರ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved