• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಕ್ಕೇರಿ ತಾಲೂಕು ಆಡಳಿತದಿಂದ ಶಿಷ್ಟಾಚಾರ ಉಲ್ಲಂಘನೆ:ಆರೋಪ
ಹುಕ್ಕೇರಿತಾಲೂಕು ಮಟ್ಟದ ದಸರಾ ಕ್ರೀಡಾಕೂಟ, ಜನಸ್ಪಂದನ ಸೇರಿದಂತೆ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಹುಕ್ಕೇರಿ ತಾಲೂಕು ಆಡಳಿತ ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿದೆ ಎಂದು ಪುರಸಭೆ ನೂತನ ಅಧ್ಯಕ್ಷ ಇಮ್ರಾನ್ ಮೋಮಿನ್ ಆರೋಪಿಸಿದ್ದಾರೆ.
ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಕಾಂಗ್ರೆಸ್‌ ವಿಫಲ: ಸಂಸದ ಶೆಟ್ಟರ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಆರೋಪಿಸಿದರು.
2ಎ ಮೀಸಲಾತಿಗಾಗಿ ಕಾನೂನು ಹೋರಾಟಕ್ಕೆ ಸನ್ನದ್ಧ: ಕೂಡಲಸಂಗಮ ಜಗದ್ಗುರು
ಕೂಡಲಸಂಗಮ ಪೀಠ ಸ್ಥಾಪನೆಯಾದಾಗಿನಿಂದಲೂ ಸಮಾಜದವರಿಗೆ 2ಎ ಹಾಗೂ ಒಬಿಸಿ ಮೀಸಲಾತಿ ಪಡೆಯುವ ಸಲುವಾಗಿ ಸರ್ಕಾರದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು
ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ
ಬಿಜೆಪಿಯವರು ಮಾಡಿದ ದ್ವೇಷ ರಾಜಕಾರಣ ನಾವು ಯಾರೂ ಮಾಡಿಲ್ಲ. ಎಷ್ಟು ಜನಕ್ಕೆ ಎಷ್ಟು ಟಾರ್ಚರ್‌ ಕೊಟ್ಟಿದ್ದಾರೆ ಎನ್ನುವುದಕ್ಕೆ ನಾನೇ ಸ್ವತಃ ದೊಡ್ಡ ಸಾಕ್ಷಿಯಾಗಿದ್ದೇನೆ ಎಂದು ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಲಕರ್ಣಿ ಹೇಳಿದರು.
ಅಂಕಲಗಿ ಪಶು ಆಸ್ಪತ್ರೆಗೆ ಜಿಪಂ ಸಿಇಒ ರಾಹುಲ್‌ ಶಿಂಧೆ ಭೇಟಿ
ಬೆಳಗಾವಿಗೋಕಾಕ ತಾಲೂಕಿನ ಅಂಕಲಗಿ ಗ್ರಾಮದ ಪಶು ಚಿಕಿತ್ಸಾಲಯಕ್ಕೆ ಜಿಪಂ ಸಿಇಒ ರಾಹುಲ ಶಿಂಧೆ ಗುರುವಾರ ಅನಿರೀಕ್ಷಿತವಾಗಿ ಭೇಟಿ ನೀಡಿ ಔಷಧ ದಾಸ್ತಾನು ವಹಿ, ಲಸಿಕಾ ವಹಿ, ಕೃತಕ ಗರ್ಭಧಾರಣೆ ವಹಿಗಳನ್ನು ಪರಿಶೀಲಿಸಿದರು.
ಜಾನುವಾರು ಸಾಕಣೆಯಿಂದ ರೈತರು ಆರ್ಥಿಕವಾಗಿ ಪ್ರಗತಿ ಹೊಂದಲಿ : ಸಚಿವ ಸತೀಶ ಜಾರಕಿಹೊಳಿ
ರೈತರು ಪಶು ಇಲಾಖೆಯ ಯೋಜನೆಗಳ ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ಜಾನುವಾರು ಸಾಕಬೇಕು.ರೈತರ ಆರ್ಥಿಕ ಪ್ರಗತಿಗೆ ಪಶು ಸಾಕಾಣಿಕೆ ಬಳಹಷ್ಟು ಬಲ ನೀಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬ್ಯಾಂಕಿಗೆ ₹74.87 ಕೋಟಿ ವಂಚನೆ; 14 ಜನರ ವಿರುದ್ಧ ದೂರು
ಗೋಕಾಕ ನಗರದ ಮಹಾಲಕ್ಷ್ಮೀ ಅರ್ಬನ್‌ ಕೋ ಆಪ್‌ ಕ್ರೆಡಿಟ್ ಬ್ಯಾಂಕಿನಲ್ಲಿ 74.87 ಕೋಟಿ ಅವ್ಯವಹಾರ ನಡೆದಿರುವ ಪ್ರಕರಣ ಸಂಬಂಧ ಬ್ಯಾಂಕಿನ ಐವರು ಸೇರಿ 14 ಜನರ ವಿರುದ್ಧ ಗೋಕಾಕ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಕಾರ ಸಂಸ್ಥೆಗಳು ಬ್ಯಾಂಕ್‌ ರೀತಿ ಸೇವೆ ಒದಗಿಸಲಿ: ರಾಜೇಂದ್ರ ಪಾಟೀಲ
ಸಹಕಾರ ಸಂಸ್ಥೆಗಳು ರಾಷ್ಟ್ರೀಕೃತ ಬ್ಯಾಂಕ್ ಗಳಂತೆ ಎಲ್ಲ ಸೇವೆ ಒದಗಿಸಲು ಮುಂದಾದರೆ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುತ್ತದೆ ಎಂದು ಸಂಗಮ ಶುಗರ್ಸ್ ಅಧ್ಯಕ್ಷ ರಾಜೇಂದ್ರ ಪಾಟೀಲ ಹೇಳಿದರು.
ಒಂದು ದೇಶ ಒಂದು ಚುನಾವಣೆ ಕ್ರಾಂತಿಕಾತಿ ಹೆಜ್ಜೆ
ಮೂಡಲಗಿ: ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಎನ್‌ಡಿಎ ಸರ್ಕಾರ ಒಂದು ದೇಶ, ಒಂದು ಚುನಾವಣೆ ನಿರ್ಣಯ ಒಂದು ಸಮರ್ಥ ನಿರ್ಧಾರ ಮಾತ್ರವಲ್ಲದೆ, ಚುನಾವಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿ

 ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾದ ಘಟನೆ ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆಯಲ್ಲಿ ನಡೆದಿದೆ.

  • < previous
  • 1
  • ...
  • 151
  • 152
  • 153
  • 154
  • 155
  • 156
  • 157
  • 158
  • 159
  • ...
  • 392
  • next >
Top Stories
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
ಪಾಕ್‌ ಮಾನ ಹರಾಜಿಗೆ ಭಾರತ ಸಪ್ತಾಸ್ತ್ರ
ಭಾರತ- ಪಾಕ್‌ ಯುದ್ಧ ತಪ್ಪಿದ್ದುಎಂದಾದರೂ ಸಿಗಬಹುದಾದ ಹಿರಿಮೆಗಿಂತ ದೊಡ್ಡದು : ಟ್ರಂಪ್‌
ಇಬ್ಬರು ಶಂಕಿತ ಐಸಿಸ್‌ ಉಗ್ರರ ಬಂಧನ
ಪ್ರೊ ಕಬಡ್ಡಿ ಲೀಗ್‌: ನಾಲ್ವರನ್ನುರೀಟೈನ್‌ ಮಾಡಿಕೊಂಡ ಬುಲ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved