• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದ್ಯಾಮವ್ವ, ದುರ್ಗಮ್ಮ ದೇವತೆಯರ ಪ್ರತಿಷ್ಠಾಪನೆ
ಗ್ರಾಮ ದೇವತೆಯರಾದ ದ್ಯಾಮವ್ವ ಮತ್ತು ದುರ್ಗಮ್ಮ ದೇವತೆಯರನ್ನು ನಗರದ ಜೀನಗಾರ ಮನೆಯಿಂದ ಅಂಬಿಗೇರ ಗಲ್ಲಿಗೆ ಕರೆ ತಂದು ಸಾಂಪ್ರದಾಯದಂತೆ ಪ್ರತಿಷ್ಠಾಪಿಸಲಾಯಿತು.
ಹಿಂದು ಕಾರ್ಯಕರ್ಕರ ಮೇಲೆ ಹಲ್ಲೆ: ನಾಲ್ವರ ಬಂಧನ
ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಹಿಂದು ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವ ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ಹೇಳಿದರು.
ಚುನಾವಣೆಗೆ ಪೂರ್ಣ ತಯಾರಿ, 13 ಸ್ಥಾನ ನಮ್ದೇ!
ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು ಗೋಕಾಕ ತಾಲೂಕು ಸೇರಿ ₹೫೧೯.೭೨ ಕೋಟಿಗಳನ್ನು ಶೂನ್ಯ ಬಡ್ಡಿದರದಲ್ಲಿ ರೈತರಿಗೆ ವಿತರಿಸಿದೆ ಎಂದು ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಕುಂಚ ನಮ್ಮದು-ಬಣ್ಣ ನಿಮ್ಮದು ಗುಂಪಿನ ಕಾರ್ಯ ಶ್ಲಾಘನೀಯ
ರಾಜ್ಯದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಿಗೆ ಉಚಿತವಾಗಿ ಬಣ್ಣ ಹಚ್ಚುವುದರ ಮೂಲಕ ಕನ್ನಡ ಶಾಲೆಗಳ ಉಳಿವು, ಬೆಳವಣಿಗೆಗಾಗಿ ಕ್ರಿಯಾಶೀಲರಾಗಿರುವ ಕುಂಚ ನಮ್ಮದು-ಬಣ್ಣ ನಿಮ್ಮದು ಗುಂಪಿನ ಕನ್ನಡಿಗ, ಕನ್ನಡತಿಯರ ಕಾರ್ಯ ಶ್ಲಾಘನೀಯವಾದುದು ಎಂದು ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಸ್.ಬಿ.ದಳವಾಯಿ ಸಂತಸ ವ್ಯಕ್ತಪಡಿಸಿದರು.
ರೈತರ ಅಭಿವೃದ್ಧಿಗೆ ಶ್ರಮಿಸುವವರನ್ನು ಆಯ್ಕೆ ಮಾಡಿ
ರಾಜ್ಯದಲ್ಲಿ ಅತಿ ದೊಡ್ಡ ಜಿಲ್ಲಾ ಸಹಕಾರಿ ಬ್ಯಾಂಕ್‌ ಅನ್ನು ರಾಜ್ಯಕ್ಕೆ ಮಾದರಿ ಬ್ಯಾಂಕ್‌ ಮಾಡಲು ನಿರ್ಧರಿಸಲಾಗಿದೆ. ಪಕ್ಷಾತೀತವಾಗಿ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರತಿ ತಾಲೂಕಿನಲ್ಲಿ ಎಲ್ಲ ಸಹಕಾರಿಗಳ ಸಭೆ ನಡೆಸಲಾಗುತ್ತದೆ.
ಕಂಪನಿಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ
ಯಮಕನಮರಡಿ ಮತಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಉಳ್ಳಾಗಡ್ಡಿ-ಖಾನಾಪೂರ ಗ್ರಾಮದಲ್ಲಿ ಡಿಗ್ರಿ ಕಾಲೇಜು ಪ್ರಾರಂಭಿಸುವ ಗುರಿ ಹೊಂದಲಾಗಿದೆ
ಇಂದಿನಿಂದ 9 ದಿನಗಳ ಗ್ರಾಮದೇವತೆಯರ ಜಾತ್ರೆ
ಜೂ.30ರಿಂದ ಜುಲೈ 8ರವರೆಗೆ 9 ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವ ಆಚರಣೆ
ಗುಣಮಟ್ಟದ ಶಿಕ್ಷಣಕ್ಕೆ ಪಿಎಂ ಶ್ರೀ ಯೋಜನೆ ಸಹಕಾರಿ
ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡಲು ಪಿ.ಎಂ.ಶ್ರೀ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ
ಸುವರ್ಣ ಸಾಧಕಿ ಸುನಿತಾಗೆ ಎಂಆರ್‌ಎಚ್‌ಎಸ್‌ ವತಿಯಿಂದ ಸನ್ಮಾನ
ಸುವರ್ಣ ನ್ಯೂಸ್‌ ಹಾಗೂ ಕನ್ನಡಪ್ರಭ ನೀಡುವ ಸುವರ್ಣ ಸಾಧಕಿ-2025 ಪ್ರಶಸ್ತಿಗೆ ಭಾಜನರಾದ ಎಐಸಿಸಿ ವೀಕ್ಷಕರು ಹಾಗೂ ಕೆಪಿಸಿಸಿ ಸಂಯೋಜಕಿ ಸುನಿತಾ ಸೋಮಲಿಂಗ ಐಹೊಳೆ ಅವರಿಗೆ ಮಾದಿಗ ಮಿಸಲಾತಿ ಹೋರಾಟ ಸಮಿತಿ(ಎಂಆರ್‌ಎಚ್‌ಎಸ್‌) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕಳೆದ ಬಾರಿ ಸಮಸ್ಯೆಗಳು ಮರಕಳಿಸದಂತೆ ನಿಗಾವಹಿಸಿ
ಗ್ರಾಮ ದೇವತೆಯರ ಜಾತ್ರೆ ಐತಿಹಾಸಿಕ ಜಾತ್ರೆಯಾಗಿದೆ. ಲಕ್ಷಾಂತರ ಜನ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಜಾತ್ರಾ ಸಮಯದಲ್ಲಿ ಕಳೆದ ಬಾರಿಯಾದ ಸಮಸ್ಯೆಗಳು ಮರಕಳಿಸದಂತೆ ನಿಗಾವಹಿಸುವುದು ಅತ್ಯವಶ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 424
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved