• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳಗಾವಿಗೆ 25, ಚಿಕ್ಕೋಡಿಗೆ 26ನೇ ಸ್ಥಾನ

ವಿಶೇಷ ಮಾರ್ಗದರ್ಶಿ ಯೋಜನೆಗಳು ಹಾಗೂ ಕಾರ್ಯಕ್ರಮಗಳ ನಡುವೆಯೂ ಎಸ್ಸೆಸ್ಸೆಲ್ಸಿ ಫಲಿತಾಂಶ ಜಿಲ್ಲಾವಾರು ಬೆಳಗಾವಿ ಶೈಕ್ಷಣಿಕ ಜಿಲ್ಲೆ ಶೇ. 61.64 ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಶೇ. 62.12 ರಷ್ಟು ಫಲಿತಾಂಶ ಪಡೆದಿವೆ. 

ಜೈನ ಧರ್ಮದ ಉಳಿವಿಗಾಗಿ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೆರಿ : ಭೂಷಣ ಮುನಿ

 ಹೆಣ್ಣು ಮಕ್ಕಳು ಜನಿಸಿದ ಮನೆಯಲ್ಲಿ ಮಾತ್ರ ಮುಂಬರುವ ದಿನಗಳಲ್ಲಿ ಆಹಾರ ಸೇವಿಸಲಾಗುವುದು ಎಂದು ಆಚಾರ್ಯ ಶ್ರೀ 108 ಕುಲರತ್ನ ಭೂಷಣ ಮುನಿ ಮಹಾರಾಜರು ಹೇಳಿದರು.

ರೈತನ ಪುತ್ರಿ ರೂಪಾ ಪಾಟೀಲ ರಾಜ್ಯಕ್ಕೆ ಪ್ರಥಮ ಸ್ಥಾನ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಳಗಾವಿ ಜಿಲ್ಲೆಯ ರೈತರೊಬ್ಬರ ಪುತ್ರಿ ರೂಪಾ ಚನಗೌಡ ಪಾಟೀಲ 625ಕ್ಕೆ 625 ಅಂಕಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ : ಲಕ್ಷ್ಮೀ ಹೆಬ್ಬಾಳಕರ್

 ನನಗೂ ದೇವರೆಂದರೆ ಅಪಾರ ಭಕ್ತಿ. ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ನೋಡುತ್ತಾ ಧರ್ಮದಿಂದ ರಾಜಕಾರಣ ಮಾಡುತ್ತಿದ್ದೇನೆ 

ಪ್ಯಾಸ್ ಫೌಂಡೇಶನ್ ನಿಸ್ವಾರ್ಥ ಸೇವೆ ಶ್ಲಾಘನೀಯ
ಪ್ಯಾಸ್ ಫೌಂಡೇಶನ್ ಕಳೆದ 8- 9 ವರ್ಷಗಳಿಂದ ಉತ್ತಮವಾಗಿ ಕೆಲಸ ಮಾಡುತ್ತಿದೆ. ನೀರಿನ ಮಹತ್ವವನ್ನು ಜನರಿಗೆ ತಿಳಿಸುವ ಕೆಲಸ ಮಾಡುತ್ತಿರುವುದು ದೇವರ ಕೆಲಸಕ್ಕೆ ಸಮನಾದುದು. ಸ್ವಾರ್ಥರಹಿತವಾಗಿ ಪ್ಯಾಸ್ ಫೌಂಡೇಶನ್ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಜಾತ್ರಾ ಮಹೋತ್ಸವದಲ್ಲಿ ತನು, ಮನ, ಧನದಿಂದ ಭಾಗವಹಿಸಿ
ಗ್ರಾಮ ದೇವತೆಯರ ಜಾತ್ರಾ ಮಹೋತ್ಸವಕ್ಕೂ ಮುನ್ನ ನಡೆಯುವ 9 ದಿನಗಳ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಗೋಕಾಕ ಮಹಾಜನತೆಯು ತನು, ಮನ, ಧನದಿಂದ ಭಾಗವಹಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು.
ಬಸವಣ್ಣನವರ ಆದರ್ಶ, ವಚನಗಳು ದಾರಿದೀಪ
12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಸಮ ಸಮಾಜ ಸ್ಥಾಪನೆಯ ಕನಸು ಕಂಡಿದ್ದ ವಿಶ್ವಗುರು ಬಸವಣ್ಣನವರ ವಚನಗಳು ಮತ್ತು ಆದರ್ಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಮಾದರಿ ವ್ಯಕ್ತಿಗಳಾಗಿ ಜೀವನ ನಡೆಸಬೇಕು ಎಂದು ಶಾಸಕ ಅಶೋಕ ಪಟ್ಟಣ ಹೇಳಿದರು.
ನೆಮ್ಮದಿಯ ಜೀವನಕ್ಕೆ ಧರ್ಮವು ಬಹುದೊಡ್ಡ ಅಸ್ತ್ರ
ಮಾನವನ ನೆಮ್ಮದಿಯ ಜೀವನಕ್ಕೆ, ಜೀವನ ಸುಧಾರಣೆಗೆ ಧರ್ಮ ಬಹುದೊಡ್ಡ ಅಸ್ತ್ರವಾಗಿದ್ದು, ಶಾಂತಿ ಮತ್ತು ಅಹಿಂಸಾ ಬೋಧನೆಗಳು ಅತಿ ಅಗತ್ಯವಾಗಿವೆ ಎಂದು ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಉಪಾಧ್ಯಕ್ಷರು, ಕರ್ನಾಟಕ ಜೈನ ಅಸೋಸಿಯೇಷನ್ ಸಹ ಕಾರ್ಯದರ್ಶಿಗಳು, ಸಾಲಿಗ್ರಾಮ ಜೈನ ಮಿತ್ರ ಮಂಡಳಿಯ ಅಧ್ಯಕ್ಷರು ಹಾಗೂ ರತ್ನತ್ರೆಯ ಕ್ರಿಯೇಷನ್ ನಿರ್ದೇಶಕರಾದ ಡಾ.ನೀರಜಾ ನಾಗೇಂದ್ರಕುಮಾರ ಹೇಳಿದರು.
ಯುದ್ಧವಾದರೆ ಭಾರತಕ್ಕೆ ಗೆಲುವಾಗಲೆಂದು ಹೋಮ, ಹವನ
ಭಾರತ- ಪಾಕಿಸ್ತಾನ ಗಡಿಯಲ್ಲಿ ಯುದ್ಧದ ಕಾರ್ಮೋಡ ಕಾದಿದ್ದು, ಪಹಲ್ಗಾಂನಲ್ಲಿ ಗುಂಡಿನ ದಾಳಿಗೆ ಪ್ರತೀಕಾರಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಭಾರತದ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಿ ರಾಮದುರ್ಗ ತಾಲೂಕಿನ ಗೊಡಚಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ ವೇಳೆ ವಿಶೇಷ ಪೂಜೆ ಹೋಮ ಹವನ ನಡೆಸಲಾಯಿತು.
ಎಲ್ಲ ಸಂಸ್ಕಾರಗಳಲ್ಲಿ ಗರ್ಭ ಸಂಸ್ಕಾರ ಅತ್ಯಂತ ಮುಖ್ಯ
ಎಲ್ಲ ಸಂಸ್ಕಾರಗಳಲ್ಲಿ ಗರ್ಭ ಸಂಸ್ಕಾರ ಅತ್ಯಂತ ಮುಖ್ಯವಾಗಿದೆ. ತಾಯಿ ಗರ್ಭಿಣಿಯಾಗಿದ್ದಾಗ ನನ್ನ ಮಗು ದೇಶಸೇವೆ ಮಾಡಬೇಕು, ಪರೋಪಕಾರಿ ಆಗಿರಬೇಕು, ಮಾನವೀಯತೆ ಗುಣ ಹೊಂದಿರಬೇಕು. ಸಮಾಜಕ್ಕೆ ಒಳ್ಳೆಯ ಆದರ್ಶ ವ್ಯಕ್ತಿ ಆಗಬೇಕೆಂಬುವುದನ್ನು ಗರ್ಭಿಣಿಯಾಗಿರುವಾಗ ನಿತ್ಯ ಮನದಲ್ಲಿ ಸಂಕಲ್ಪ ಮಾಡಿದರೇ ಆದರ್ಶ ಮಕ್ಕಳು ಜನಿಸುತ್ತಾರೆ ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ ಆಚಾರ್ಯ ಶ್ರೀ 108 ಕುಲರತ್ನ ಭೂಷಣ ಮುನಿ ಮಹಾರಾಜರು ನುಡಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 401
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved