• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂವಿಧಾನ ಮೇಲೆ ಬಿಜೆಪಿ ಬುಲ್ಡೋಜರ್‌: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ
ಬಿಜೆಪಿ ನಾಯಕರು ಬಾಬಾಸಾಹೇಬ ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿ ಸಂವಿಧಾನದ ಮೇಲೆ ಬುಲ್ಡೋಜರ್‌ ಹರಿಸುವ ಕೆಲಸ ಮಾಡುತ್ತಿದ್ದಾರೆ. ಜನತೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಆರೋಪಿಸಿದರು.
ಕ್ರಿಸ್ಮಸ್‌ ಆಚರಣೆಗೆ ಬೆಳಗಾವಿ ನಗರ ಸಜ್ಜು
ವರ್ಷಾಂತ್ಯದ ಬಹುದೊಡ್ಡ ಹಬ್ಬ ಕ್ರಿಸ್ಮಸ್‌ ಆಚರಣೆಗೆ ಗಡಿ ಜಿಲ್ಲೆ ಬೆಳಗಾವಿ ಸಜ್ಜುಗೊಂಡಿದೆ. ಕ್ರೈಸ್ತರ ಧರ್ಮಿಯರ ಮನೆಗಳ ಮುಂದೆ ನಕ್ಷತ್ರ ಬುಟ್ಟಿಗಳು ಗಮನ ಸೆಳೆಯುತ್ತಿವೆ. ಬಾಲಯೇಸುವಿಗಾಗಿ ಪುಟ್ಟ ಗೋದಲಿ ಸಿದ್ಧಗೊಳ್ಳುತ್ತಿವೆ. ಮನೆಯೊಳಗೆ ಕೇಕ್‌ ತಯಾರಿಗೆ ಭರದ ಸಿದ್ಧತೆ ನಡೆದಿದೆ. ಕ್ರಿಸ್ಮಸ್‌ ಟ್ರೀ ವಿದ್ಯುತ್‌ ದೀಪಾಲಂಕಾರದಿಂದ ಝಗಮಗಿಸುತ್ತಿವೆ.
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದೇಶ ಇಂದಿಗೂ ಪ್ರಸ್ತುತ : ಎಚ್.ಕೆ. ಪಾಟೀಲ

 ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಬೆಳಗಾವಿ ಆಸ್ಪತ್ರೆಯಲ್ಲಿ ಮತ್ತೆ ಬಾಣಂತಿ ಸಾವು : ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರ ಬಲಿ
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳೆದ ಆರು ತಿಂಗಳಲ್ಲಿ 29 ಬಾಣಂತಿಯರು ಮತ್ತು ಕಳೆದ ಒಂದು ವರ್ಷದಲ್ಲಿ 322 ನವಜಾತ ಶಿಶುಗಳ ಸಾವಿಗೀಡಾಗಿವೆ ಎಂಬ ಸುದ್ದಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಭಾನುವಾರ ಮತ್ತೊಬ್ಬರು ಬಾಣಂತಿ ಬೆಳಗಾವಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಗುತ್ತಿಗೆದಾರರ ಗೋಳು ಕೇಳೋರು ಯಾರು ?
ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಕರೆದ ಟೆಂಡರ್ ಗೆ ಅರ್ಜಿ ಹಾಕಿ ಕೋಟ್ಯಂತರ ರು. ಹಾಕಿ ಕಾಮಗಾರಿ ಮುಗಿಸಿ ವರ್ಷಗಳೇ ಉರುಳಿದರೂ ಕಾಮಗಾರಿಗಳ ಬಿಲ್ ಮಾತ್ರ ಆಗಿಲ್ಲ. ಹೀಗಾಗಿ, ಗುತ್ತಿಗೆದಾರರ ಸ್ಥಿತಿ ಆ ದೇವರಿಗೇ ಪ್ರೀತಿ ಎನ್ನುವಂತಾಗಿದೆ.
ಪಿಎಲ್‌ಡಿ ಬ್ಯಾಂಕ ಚನಾವಣೆ: 14 ಸ್ಥಾನಗಳಿಗೆ ಅವಿರೋಧ ಆಯ್ಕೆ
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಿಣ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಒಟ್ಟು 15 ಸ್ಥಾನಗಳಲ್ಲಿ 14 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಗೊಂಡು ಬಿನ್ ಸಾಲಗಾರ ಕ್ಷೇತ್ರಕ್ಕೆ ಮಾತ್ರ ಭಾನುವಾರ ಚುನಾವಣೆ ಜರುಗಿತು.
ಸಿ.ಟಿ. ರವಿ ಆಶ್ಲೀಲ ಪದ ಬಳಕೆ ಘಟನೆ ಆಗಿ ಹೋಗಿದೆ : ಕೇಸ್‌ ಮುಂದುವರಿಸುವುದರಲ್ಲಿ ಅರ್ಥವಿಲ್ಲ

ಸದನದಲ್ಲಿ ಸಿ.ಟಿ. ರವಿ ಆಶ್ಲೀಲ ಪದ ಬಳಕೆ ಘಟನೆ ಆಗಿ ಹೋಗಿದೆ. ಮುಂದುವರಿಸುವುದರಲ್ಲಿ ಅರ್ಥ‌ ಇಲ್ಲ. ದೇಶದಲ್ಲಿ ಇಂತಹ ಘಟನೆಗಳು ಹೊಸದಲ್ಲ. ಸಂಸತ್ತು, ವಿಧಾನಸಭೆಯಲ್ಲಿ ನಡೆದಿವೆ. ಕ್ಷಮೆ ಕೇಳಿದ ಬಳಿಕ ಮುಗಿದು ಹೋಗಿವೆ. ಇದನ್ನೂ ಮುಗಿಸೋದು ಒಳ್ಳೆಯದು.   

ರೈಲ್ವೆ ಮಾರ್ಗ ಬೇಡಿಕೆಯ ಧರಣಿ ಸತ್ಯಾಗ್ರಹ ಅಂತ್ಯ
ಸವದತ್ತಿ ಪಟ್ಟಣದ ಗಾಂಧಿಚೌಕದಲ್ಲಿ ತಾಲೂಕು ರೈಲ್ವೆ ಹೋರಾಟ ಕ್ರಿಯಾ ಸಮಿತಿಯವರಿಂದ ಕುತುಬುದ್ದೀನ್‌ ಖಾಜಿಯವರ ನೇತೃತ್ವದಲ್ಲಿ ಸವದತ್ತಿ ಯಲ್ಲಮ್ಮಾ ರೈಲ್ವೆ ಮಾರ್ಗಕ್ಕಾಗಿ ಹಮ್ಮಿಕೊಂಡ ಧರಣಿ ಸತ್ಯಾಗ್ರಹ 5ನೇ ದಿನಕ್ಕೆ ಕಾಲಿಟ್ಟಿದ್ದು, ಶಾಸಕ ವಿಶ್ವಾಸ ವೈದ್ಯರವರು ಧರಣಿ ಸ್ಥಳಕ್ಕೆ ಆಗಮಿಸಿ ರೈಲು ಮಾರ್ಗ ನಿರ್ಮಾಣದ ವಿಷಯವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದ ನಂತರ ಶುಕ್ರವಾರ ಧರಣಿ ಸತ್ಯಾಗ್ರಹ ಅಂತ್ಯಗೊಳಿಸಲಾಗಿದೆ.
ಗೊಡಚಿಯನ್ನು ಪ್ರವಾಸಿ ತಾಣವನ್ನಾಗಿ ಮಾಡುವ ಅಗತ್ಯವಿದೆ: ಮಹಾದೇವಪ್ಪ ಯಾದವಾಡ
ಉತ್ತರ ಕನಾಟಕದ ಧರ್ಮಸ್ಥಳ ಎಂದು ಖ್ಯಾತಿ ಪಡೆದಿರುವ ಗೊಡಚಿ ವೀರಭದ್ರೇಶ್ವರ ಕ್ಷೇತ್ರ ಐತಿಹಾಸಿಕ ಕ್ಷೇತ್ರವಾಗಿದ್ದು, ಭಕ್ತರು ಹಾಗೂ ಧರ್ಮದರ್ಶಿಗಳು ಸೇರಿಕೊಂಡು ಕ್ಷೇತ್ರವನ್ನು ಇನ್ನಷ್ಟು ಅಭವೃದ್ಧಿ ಪಡಿಸುವ ಮೂಲಕ ಪ್ರವಾಸಿ ತಾಣವನ್ನಾಗಿ ಮಾಡುವ ಅಗತ್ಯವಿದೆ ಎಂದು ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಹೇಳಿದರು.
26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಜಾರಕಿಹೊಳಿ
ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 468
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved