• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯ ಶಿಬಿರಗಳು ಬಡವರಿಗೆ ಸಹಕಾರಿ: ಸನತ್ ಕುಮಾರ್
ಮನುಷ್ಯ ಆರೋಗ್ಯವಾಗಿರಲು ಉತ್ತಮ ಆಹಾರ ಸೇವಿಸಬೇಕು, ಇಂದಿನ ಆಹಾರ ಪದ್ಧತಿಯಿಂದ ಹಲವು ರೋಗಗಳಿಗೆ ಬಲಿಯಾಗುತ್ತಿದ್ದಾನೆ. ಹಿರಿಯ ನಾಗರಿಕರು ವೈದ್ಯರ ಸಲಹೆ ಪಡೆದು ಆರೋಗ್ಯದೆಡೆ ಸಾಗಬೇಕು ಎಂದು ಗೋಮಟೇಶ ವಿದ್ಯಾಪೀಠದ ಸನತ್ ಕುಮಾರ್ ಹೇಳಿದರು.
ದೇಶದ ಸ್ವಾತಂತ್ರ್ಯಕ್ಕೆ ಚನ್ನಮ್ಮನ ಹೋರಾಟ ಸ್ಫೂರ್ತಿ: ಮೊಹಮ್ಮದ ರೋಷನ್
ವೀರ ರಾಣಿ ಕಿತ್ತೂರು ಚನ್ನಮ್ಮಾಜಿ ಬ್ರಿಟಿಷರೊಡನೆ ರಾಜಿ ಮಾಡಿಕೊಳ್ಳದೆ ಕೆಚ್ಚೆದೆಯ ಹೋರಾಟ ಮಾಡಿರುವುದು ಅವರ ದೇಶ ಪ್ರೇಮ, ನಿಷ್ಠೆ, ತ್ಯಾಗ, ಬಲಿದಾನ, ಶೌರ್ಯ, ಸಾಹಸದ ಪ್ರತೀಕವಾಗಿದೆ. ಈ ಹೋರಾಟದ ಪ್ರೇರಣೆಯಿಂದಲೇ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಹೇಳಿದರು.
ಪರೀಕ್ಷೆಗಳಲ್ಲಿ ಒಳ್ಳೆಯ ಸಾಧನೆಗೆ ಶ್ರಮ: ನಾಗೇಶ ವಿಶ್ವಾಸ
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಳ್ಳೆಯ ಸಾಧನೆ ಮಾಡುವ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಸದಾ ಶ್ರಮಿಸುತ್ತದೆ. ಅದರ ಪ್ರಯೋಜನ ಪಡೆಯಿರಿ ಎಂದು ಎಕ್ಸಪರ್ಟ್ ಪಿಯು ಕಾಲೇಜು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ನಾಗೇಶ ದಂಡಾಪೂರೆ ಸಲಹೆ ನೀಡಿದರು.
ರಾಮದುರ್ಗದಲ್ಲಿ ಆರ್‌ಎಸ್ ಎಸ್‌ ಪಥಸಂಚಲನ
ವಿಜಯದಶಮಿ ಅಂಗವಾಗಿ ಪಟ್ಟಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕರು ಗಣವೇಷಧಾರಿಗಳಾಗಿ ಸೋಮವಾರ ಆಕರ್ಷಕ ಪಥಸಂಚಲನ ನಡೆಸಿದರು.
ಕಬ್ಬಿಗೆ ಎಫ್‌ಆರ್‌ಪಿ, ಕೆಪಿಟಿಸಿಎಲ್‌ ಹುದ್ದೆಗೆ ಐಟಿಐ ಶಿಕ್ಷಣ ನಿಗದಿಗೆ ಆಗ್ರಹ
ಕಬ್ಬಿಗೆ ಎಫ್‌ಆರ್‌ಪಿ ದರ ನಿಗದಿ ಮಾಡಬೇಕು. ಕೆಪಿಟಿಸಿಎಲ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆ ತೆಗೆದು ಐಟಿಐ ಪಾಸಾದವರಿಗೆ ಮಾತ್ರ ಅವಕಾಶ ನೀಡಬೇಕು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ರೈತರು, ಐಟಿಐ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.
ಗಮನ ಸೆಳೆದ ರೂಪಕಗಳ ಮೆರವಣಿಗೆ
ವೀರರಾಣಿ ಕಿತ್ತೂರು ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಆಯೋಜಿಸಿದ್ದ ಬೈಲಹೊಂಗಲ ಉತ್ಸವದ ಜಾನಪದ ಕಲಾಮೇಳ, ರೂಪಕಗಳ ಮೆರವಣಿಗೆ ಗಮನ ಸೆಳೆಯಿತು.
ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯರನ್ನು ಕಂಡರೆ ಭಯ. ಟಾರ್ಗೆಟ್ ಮಾಡುತ್ತಿದ್ದಾರೆ - ರಾಜು ಕಾಗೆ

 ಬಿಜೆಪಿ ಮುಖಂಡರಿಗೆ ಸಿದ್ದರಾಮಯ್ಯರನ್ನು ಕಂಡರೆ ಭಯ. ಹೀಗಾಗಿ ಸುಖಾಸುಮ್ಮನೆ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.

ಸಂಪೂರ್ಣ ಸ್ವಚ್ಛತೆ ಸಾಧಿಸುವತ್ತ ದಿಟ್ಟ ಹೆಜ್ಜೆ
ಪ್ರತಿಯೊಂದು ಗ್ರಾಮದಲ್ಲಿ ಸಂಪೂರ್ಣ ಸ್ವಚ್ಛತೆ ಸಾಧಿಸುವ ಮೂಲಕ ಆರೋಗ್ಯಕರ ವಾತಾವರಣ ಸೃಷ್ಟಿಸುವ ಸದುದ್ದೇಶದಿಂದ ಹುಕ್ಕೇರಿ ತಾಲೂಕು ಪಂಚಾಯತಿ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲು ದಿಟ್ಟ ಹೆಜ್ಜೆ ಇಟ್ಟಿದೆ.
ನಮ್ಮೊಳಗಿನ ಸ್ವಾರ್ಥಿಗಳಿಂದಲೇ ದೇಶಕ್ಕೆ ಅಪಾಯ: ರಾಮಚಂದ್ರ ಏಡಕೆ
ಬ್ರಿಟಿಷರ ವಿರುದ್ಧ ಮೊದಲ ವಿಜಯ ಸಾಧಿಸಿದ್ದ ಕಿತ್ತೂರು ರಾಣಿ ಚನ್ನಮ್ಮಾಜೀ ಎರಡನೇ ಬಾರಿಯ ಯುದ್ಧದಲ್ಲಿ ಗೆಲುವು ಸಾಧಿಸಿದ್ದರೆ ದೇಶದ ಚಿತ್ರಣವೇ ಬದಲಾಗುತ್ತಿತ್ತು. ನಮ್ಮವರೇ ಆದ ಸ್ವಾರ್ಥಿಗಳ ಕುತಂತ್ರದಿಂದ ಚನ್ನಮ್ಮಾಜೀ ಪರಾಭಾವಗೊಂಡಳು. ಇಂತಹ ಸ್ವಾರ್ಥಿಗಳಿಂದಲೇ ದೇಶಕ್ಕೆ ಅಪಾಯ ಎದುರಾಗುತ್ತಿದೆ ಎಂದು ಆರ್‌ಎಸ್‌ಎಸ್ ಬೆಳಗಾವಿ ವಿಭಾಗದ ಕಾರ್ಯವಾಹ ರಾಮಚಂದ್ರ ಏಡಕೆ ಹೇಳಿದರು.
ವಿಜಯೋತ್ಸವ ವೇದಿಕೆಯಲ್ಲೇ ಕುಸಿದುಬಿದ್ದು ಭಜನಾ ಕಲಾವಿದ ಸಾವು
ಮೂರು ದಿನಗಳ ಕಾಲ ನಡೆದ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವಿಗೀಡಾದ ಘಟನೆ ನಡೆದಿದೆ.
  • < previous
  • 1
  • ...
  • 159
  • 160
  • 161
  • 162
  • 163
  • 164
  • 165
  • 166
  • 167
  • ...
  • 431
  • next >
Top Stories
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
ಧರ್ಮಸ್ಥಳ ಗ್ರಾಮ ಉತ್ಖನನಕ್ಕೆ ಬಿಜೆಪಿ ಕಿಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved