• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶನ ಸ್ವಾಗತಕ್ಕೆ ಕುಂದಾನಗರಿ ಸಜ್ಜು
ವಿಘ್ನನಿವಾರಕ ಗಣೇಶನ ಸ್ವಾಗತಕ್ಕೆ ಕುಂದಾನಗರಿ ಸಜ್ಜುಗೊಂಡಿದ್ದು, ಗಣೇಶನ ಆಗಮನಕ್ಕೆ ಕ್ಷಣಗಣನೆ ಶುರುವಾಗಿದೆ. ನಗರದ ಗಲ್ಲಿ ಗಲ್ಲಿಗಳಲ್ಲಿ ಸಾರ್ವಜನಿಕ ಗಣೇಶ ಮಂಟಪಗಳು ಸಿದ್ಧಗೊಂಡಿವೆ.
ಕಲ್ಲನ್ನು ಶಿಲೆಯಾಗಿಸುವ ಸಾಮರ್ಥ್ಯ ಶಿಕ್ಷಕರಿಗೆ: ಶಾಸಕ ರಾಜು ಸೇಠ
ವಿದ್ಯಾರ್ಥಿಗಳಲ್ಲಿರುವ ಅಜ್ಞಾನ ದೂರ ಮಾಡಿ ಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಕೊಂಡೊಯ್ಯುವ ಶಿಕ್ಷಕರ ಸೇವೆ ನಿರಂತರವಾದದು ಎಂದು ಶಾಸಕ ಆಸೀಫ್ (ರಾಜು) ಸೇಠ ಹೇಳಿದರು.
ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯ: ಪ್ರಿಯಾಂಕಾ ಜಾರಕಿಹೊಳಿ
ಸಮಾಜದ ಅಭಿವೃದ್ದಿಯಲ್ಲಿ ಶಿಕ್ಷಕರ ಕೊಡುಗೆ ಅನನ್ಯವಾಗಿದೆ. ಗುರುವಿನ ಉಪದೇಶದೊಂದಿಗೆ ಆಧುನಿಕತೆಯ ಸೌಲಭ್ಯಗಳನ್ನು ಬಳಸಿಕೊಂಡು ಮಕ್ಕಳು ಜ್ಞಾನಾರ್ಜನೆ ಪಡೆಯಬೇಕು ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ರಾಜ್ಯ ಹೆದ್ದಾರಿಯಲ್ಲಿ ಗುಂಡಿಗಳದ್ದೇ ದರ್ಬಾರ!
ಹೆದ್ದಾರಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ತೋಟಗಾರಿಕೆ ಇಲಾಖೆಯಿಂದ ಅಭಿವೃದ್ಧಿಪಡಿಸಿದ ಅಳ್ನಾವರ-ಬೆಟಗೇರಿ ರಾಜ್ಯ ಹೆದ್ದಾರಿ ಮುರಗೋಡವರೆಗೆ ಸಂಪೂರ್ಣ ಹಾಳಾಗಿದ್ದು, ವಾಹನ ಸವಾರರು ಸಂಚಾರಕ್ಕೆ ಸರ್ಕಸ್‌ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸವಾರರು ಅಧಿಕಾರಿಗಳ ವಿರುದ್ಧ ನಿತ್ಯ ಹಿಡಿಶಾಪ ಹಾಕುತ್ತಿದ್ದಾರೆ.
ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ: ಡಾ.ಮೋಹನ ಭಸ್ಮೆ
ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದುದು ಎಂದು ತಹಸೀಲ್ದಾರ್‌ ಡಾ.ಮೋಹನ ಭಸ್ಮೆ ಹೇಳಿದರು. ಗುರುವಾರ ನಗರದ ಮಹಾಲಕ್ಷ್ಮೀ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗುರುವಾರ ಹಮ್ಮಿಕೊಂಡ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ 137ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಮಾತನಾಡಿದರು.
ವಿಶೇಷಚೇತನ ಕುಶಲಕರ್ಮಿ ಪುಂಡಲೀಕಗೆ ಪ್ರಶಸ್ತಿ
ಖಾನಾಪುರ: ತಾಲೂಕಿನ ಡುಕ್ಕರವಾಡಿ ಗ್ರಾಮದ ವಿಕಲಚೇತನ ಕುಶಲಕರ್ಮಿ ಪುಂಡಲೀಕ ಕುಂಬಾರ ಅವರು ದಿ ಕ್ರಾಫ್ಟ್ ಕೌನ್ಸಿಲ್ ಆಫ್ ಇಂಡಿಯಾ ನೀಡುವ 2024ನೇ ಸಾಲಿನ ಕಮಲಾದೇವಿ ಚಟ್ಟೋಪಾಧ್ಯಾಯ ವಿಶ್ವಕರ್ಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಸತಿ ನಿಲಯಗಳ ನಿರ್ವಹಣೆಯಲ್ಲಿ ಲೋಪ : ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಿಗೆ ಎಚ್ಚರಿಕೆ

ಬೆಳಗಾವಿಯಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯಗಳ ನಿರ್ವಹಣೆಯಲ್ಲಿ ದೂರುಗಳು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ.  

ಹಿಂದು ಧರ್ಮ ರಕ್ಷಣೆಗಾಗಿ ವಿಹಿಂಪ ಸ್ಥಾಪನೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಹಿಂದು ಧರ್ಮದ ರಕ್ಷಣೆ ಹಾಗೂ ಸಂವರ್ಧನೆಗಾಗಿ ವಿಶ್ವ ಹಿಂದು ಪರಿಷತ್‌ನ್ನು 60 ವರ್ಷಗಳ ಹಿಂದೆ ಸ್ಥಾಪಿಸಿದ್ದಾಗಿ ಕನ್ಹೇರಿ, ಕೊಲ್ಲಾಪೂರ ಜಗದ್ಗುರು ಸಿದ್ಧಸಂಸ್ಥಾನ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀ ಹೇಳಿದರು. ಚಿಕ್ಕೋಡಿ ತಾಲೂಕಿನ ತೋರನಹಳ್ಳಿ ಗ್ರಾಮದಲ್ಲಿ ವಿಶ್ವ ಹಿಂದು ಪರಿಷತ್ ಚಿಕ್ಕೋಡಿ ಜಿಲ್ಲೆ ಆಯೋಜಿಸಿದ್ದ ಶಷ್ಠಾಬ್ದಿ ಧರ್ಮಾಚಾರ್ಯ ಸಂಪರ್ಕವಿಭಾಗ, ಮಠ ಮಂದಿರ, ವಯಂ ಅರ್ಚಕ ಪುರೋಹಿತ ಸಂಪರ್ಕ ಆಯಾಮ ಗೋರಕ್ಷಾ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿರು.
ಬಸವಣ್ಣನವರ ಜೀವನಾದರ್ಶ ಅನುಕರಣೆ ಆಗಲಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಮಹಾಮಾನವತಾವಾದಿ ಬಸವಣ್ಣನವರ ವಿಚಾರಗಳು ಎಲ್ಲ ಕಾಲಕ್ಕೂ ಮೌಲಿಕವೆನಿಸಿವೆ. ಅವುಗಳು ನಮ್ಮ ಅನುಕರಣೆಯ ಭಾಗವಾಗಬೇಕಾಗಿದೆ. ಜೀವನ ಪಥವನ್ನು ಬದಲಾಯಿಸುವ ಶಕ್ತಿ ಬಸವಣ್ಣನವರ ವಚನಗಳಲ್ಲಿ ಅಡಗಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು.
ಕಲುಷಿತ ನೀರು ಸರಬರಾಜಾಗದಂತೆ ನಿಗಾವಹಿಸಿ: ಡಿಸಿ
ಕನ್ನಡಪ್ರಭ ವಾರ್ತೆ ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು. ಯೋಜನಾ ಅನುಷ್ಠಾನ ಘಟಕದ ಕಚೇರಿಯಲ್ಲಿ ಮಂಗಳವಾರ ನಡೆದ ನಗರದಲ್ಲಿ ಅನುಷ್ಠಾನಗೊಳ್ಳುತ್ತಿರುವ ೨೪-೭ ನಿರಂತರ ನೀರು ಸರಬರಾಜು ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 392
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved