• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಳ್ಳಿಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಮೋಳೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ನಮ್ಮ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರದಿಂದ ಅನುದಾನ ತರಲಾಗಿದ್ದು, ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿ ಮಾಡಬೇಕು. ಸಾರ್ವಜನಿಕರು ಕಳಪೆ ಕಾಮಗಾರಿಯ ಬಗ್ಗೆ ನಿಗಾವಹಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
ಶಾಂತಿಗೆ ಭಂಗ ತಂದರೆ ನಿರ್ದಾಕ್ಷಿಣ್ಯ ಕ್ರಮ
ಕನ್ನಡಪ್ರಭ ವಾರ್ತೆ ಅಥಣಿ ಸಾರ್ವಜನಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಹಬ್ಬಗಳನ್ನ ಆಚರಿಸಬೇಕು. ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳಲ್ಲಿ ಶಾಂತಿ ಸೌಹಾರ್ದತೆಯಿಂದ ಅಥಣಿ ಪಟ್ಟಣವು ಇತರೆ ಪಟ್ಟಣಗಳಿಗೆ ಮಾದರಿಯಾಗುವಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ಅಥಣಿ ವಲಯದ ನೂತನ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ ಹೇಳಿದರು.
ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ: ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ

 ಸಾರಿಗೆ ಇಲಾಖೆ ನಷ್ಟದಲ್ಲಿದೆ. ಡಿಸೇಲ್, ಬಿಡಿ ಭಾಗಗಳ ದರ ಹೆಚ್ಚಳ ಆಗಿರುವುದರಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯ ಎಂದು ವಾಯುವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ರಾಜು ಕಾಗೆ ಹೇಳಿದರು.

ಸ್ವಾಮಿನಾಥನ್‌ ವರದಿ ಜಾರಿಗೆ ಆಗ್ರಹಿಸಿ ರೈತರ ಪ್ರತಿಭಟನೆ
ಡಾ.ಸ್ವಾಮಿನಾಥನ್‌ ವರದಿ ಜಾರಿಗೊಳಿಸುವುದು ಸೇರಿದಂತೆ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಬೆಳಗಾವಿಯಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬೈಲಹೊಂಗಲ ಪುರಸಭೆ; ಅಧಿಕಾರ ಉಳಿಸಿಕೊಂಡ ಕಾಂಗ್ರೆಸ್‌
ಬೈಲಹೊಂಗಲ ಪುರಸಭೆಯ ನೂತನ ಅಧ್ಯಕ್ಷರಾಗಿ ವಿಜಯ ಶ್ರೀಶೈಲ ಬೋಳನ್ನವರ, ಉಪಾಧ್ಯಕ್ಷರಾಗಿ ಬುಡ್ಡೆಸಾಬ ಫಕ್ರುಸಾಬ ಶಿರಸಂಗಿ ಅವಿರೋಧವಾಗಿ ಆಯ್ಕೆಯಾದರು.
ಜಿಲ್ಲೆಯಾದ್ಯಂತ ವೀರಭದ್ರೇಶ್ವರನ ನಾಮಸ್ಮರಣೆ
ಶಿವನ ಪುತ್ರ, ವೀರಶೈವರ ಮೂಲ ಪುರುಷ ವೀರಭದ್ರೇಶ್ವರ ಜಯಂತಿಯನ್ನು ಜಿಲ್ಲೆಯ ವಿವಿಧೆಡೆ ಸಂಭ್ರಮದಿಂದ ಆಚರಿಸಲಾಯಿತು.
ವಿಎಚ್‌ಪಿ ಯಾವುದೇ ಧರ್ಮ, ಸಮಾಜದ ವಿರೋಧಿಯಲ್ಲ: ವಿಠಲ ಮಾಳಿ
ವಿಶ್ವ ಹಿಂದು ಪರಿಷತ್‌ ಯಾವುದೇ ಧರ್ಮ, ಸಮಾಜವನ್ನು ವಿರೋಧಿಸುವುದಿಲ್ಲ. ಹಿಂದು ಧರ್ಮ ಸಂಘಟನೆ, ಸಂರಕ್ಷಣೆ ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ವಿಶ್ವ ಹಿಂದು ಪರಿಷತ್ ಬೆಳಗಾವಿ ವಿಭಾಗದ ಸಹಮಂತ್ರಿ ವಿಠಲ ಮಾಳಿ ಹೇಳಿದರು.
ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ಶಿವಾನಂದ ಪಾಟೀಲ
ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇದ್ದೇ ಇರುತ್ತದೆ. ಆದರೆ, ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಸಮಾಜ ಪರಿವರ್ತನೆಯಲ್ಲಿ ಮಠಗಳ ಕೊಡುಗೆ ಅಪಾರ: ಸದಾಶಿವ ಸ್ವಾಮೀಜಿ
ವಿಶ್ವಗುರು ಬಸವಣ್ಣನವರ ಕಾಯಕ ಮಂತ್ರ, ದಾಸೋಹ ಪರಂಪರೆಯನ್ನು ಮುಖ್ಯ ಧ್ಯೇಯವಾಗಿಸಿಕೊಂಡಿರುವ ವೀರಶೈವ ಲಿಂಗಾಯತ ಮಠಗಳು ದೇಶದ ಅಭಿವೃದ್ಧಿ, ಸಮಾಜ ಪರಿವರ್ತನೆಯಲ್ಲಿ ಅಪಾರ ಕೊಡುಗೆ ನೀಡುತ್ತಿವೆ ಎಂದು ಹಾವೇರಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಪ್ರತಿಭೆ ಹೊರಬರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಜಂಗ್ಲಿಸಾಬ ನಾಯಿಕ
ಮಕ್ಕಳಲ್ಲಿರುವ ಪ್ರತಿಭೆ ಹೊರಗೆ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಅವರ ಶೈಕ್ಷಣಿಕ ಆಪ್ತ ಸಹಾಯಕ ಜಂಗ್ಲಿಸಾಬ ನಾಯಿಕ ಹೇಳಿದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 392
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved