• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಭಿವೃದ್ಧಿ ವಿಷಯದಲ್ಲಿ ರಾಜಕಾರಣಿಗಳಿಗೆ ದೂರದೃಷ್ಟಿ ಅಗತ್ಯ: ಶಾಸಕ ಸವದಿ
ರಾಜಕಾರಣಿಗಳಿಗೆ ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ದೂರದೃಷ್ಟಿ ಇರಬೇಕು. ಕ್ಷೇತ್ರದಲ್ಲಿ ತಾವು ಮಾಡುವ ಅಭಿವೃದ್ಧಿ ಕಾರ್ಯಗಳು ಶತಮಾನದವರೆಗೆ ಜನರ ಹೃದಯದಲ್ಲಿ ಅಮರವಾಗಿರಬೇಕು. ಮಾಡಿದ ಕೆಲಸ ಶಾಶ್ವತವಾಗಿ ಉಳಿಯಬೇಕು ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಪಂಚಗ್ಯಾರಂಟಿ ಸಮರ್ಪಕ ಅನುಷ್ಠಾನಕ್ಕೆ ಕೈಜೋಡಿಸಿ
ಸ್ಥಳೀಯ ಸಚಿವರು, ಜನಪ್ರತಿನಿಧಿಗಳ ಸಹಯೋಗದಲ್ಲಿ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಜಿಲ್ಲೆಯ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಇದರಿಂದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ರಾಜ್ಯ, ರಾಷ್ಟ್ರಕ್ಕೆ ಮಾದರಿ ಸಂದೇಶ ಹೋಗಲಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಕಾನೂನು ಸುವ್ಯವಸ್ಥೆ ಪಾಲನೆಗೆ ಪೊಲೀಸರ ಸೇವೆ ಅನನ್ಯ: ತ್ಯಾಗರಾಜ್ ಇನವಳ್ಳಿ
ಜನರು ಕಾನೂನು ಮತ್ತು ಸುವ್ಯವಸ್ಥೆ ಪಾಲಿಸುವಲ್ಲಿ ಪೊಲೀಸರ ಪಾತ್ರ ಬಹುಮುಖ್ಯವಾಗಿದೆ ಎಂದು ಬೆಳಗಾವಿಯ ಪ್ರಧಾನ ಮತ್ತು ಜಿಲ್ಲಾ ಸತ್ರ ನ್ಯಾಯಾಧೀಶ ತ್ಯಾಗರಾಜ್ ಇನವಳ್ಳಿ ಹೇಳಿದರು.
ಉದ್ಯೋಗ ವಾಹಿನಿಗೆ ಅಭಿಯಾನಕ್ಕೆ ಚಾಲನೆ
ಮನರೇಗಾ ಯೋಜನೆಯ 2025-26ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ನಿಟ್ಟಿನಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನದ ಉದ್ಯೋಗ ವಾಹಿನಿಗೆ ಚಾಲನೆ ನೀಡಲಾಗಿದ್ದು, ಈ ವಾಹಿನಿ ಮೂಡಲಗಿ ತಾಲೂಕು ವ್ಯಾಪ್ತಿಯಲ್ಲಿನ ಎಲ್ಲ ಗ್ರಾಪಂಗಳಲ್ಲಿ ಸಂಚರಿಸಲಿದೆ ಎಂದು ತಾಪಂ ಇಒ ಎಫ್.ಜಿ. ಚಿನ್ನನವರ ಹೇಳಿದರು.
ಲಸಿಕೆ ಹಾಕಿಸಿ ಕಾಲುಬಾಯಿ ರೋಗದಿಂದ ಜಾನುವಾರು ರಕ್ಷಿಸಿ
ಜಾನುವಾರುಗಳು ರೈತರ ಜೀವಾಳವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರೈತರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಸದುಪಯೋಗ ಪಡಿಸಿಕೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಗ್ರಾಪಂಗಳು ಸದೃಢಗೊಂಡರೆ ದೇಶದ ಅಭಿವೃದ್ಧಿ
ತಾರತಮ್ಯವಿಲ್ಲದೆ ಎಲ್ಲ ಗ್ರಾಮಗಳ ಅಭಿವೃದ್ಧಿ ಮಾಡುತ್ತೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ತಲೆಎತ್ತಿ ನೋಡುವಂತೆ ಮಾಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಸರ್ವರ್‌ ಸಮಸ್ಯೆಗೆ ಪಡಿತರದಾರರ ಹೈರಾಣ
ಪಡಿತರ ಚೀಟಿ ತಿದ್ದುಪಡಿ, ಪಡಿತರ ಪಡೆಯುವುದಕ್ಕೆ ಸರ್ವರ್‌ ಸಮಸ್ಯೆ ಎದುರಾಗಿದ್ದು, ಪಡಿತರ ಚೀಟಿದಾರರನ್ನು ಹೈರಾಣಾಗುವಂತೆ ಮಾಡಿದೆ.
ಶೈಕ್ಷಣಿಕ ಜಗತ್ತಿನಲ್ಲಿ ಛಾಪು ಮೂಡಿಸಲು ಸಂಶೋಧನೆ ಸಹಕಾರಿ: ಪ್ರೊ.ಸಿ.ಎಂ.ತ್ಯಾಗರಾಜ
ವಿಜಯಪುರ ಸಂಶೋಧಕರಾಗಿ ನಿಮ್ಮ ಶೈಕ್ಷಣಿಕ ಪಯಣವನ್ನು ಬಲಪಡಿಸುವ ಮತ್ತು ಶೈಕ್ಷಣಿಕ ಜಗತ್ತಿನಲ್ಲಿ ಛಾಪು ಮೂಡಿಸುವ ಮಹತ್ವದ ಅವಕಾಶವಾಗಿದೆ ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿವಿ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ ಹೇಳಿದರು.
ಬೈಲಹೊಂಗಲ : 10ಕ್ಕೂ ಅಧಿಕ ಮನೆಗಳಿಗೆ ಹಳ್ಳದ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿ
ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದಲ್ಲಿನ 10ಕ್ಕೂ ಅಧಿಕ ಮನೆಗಳಿಗೆ ಹಳ್ಳದ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದ್ದು, ಜನರು ಪರದಾಡುವಂತಾಗಿದೆ.
ಬೆಳೆ ವಿಮಾ ಪರಿಹಾರ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ
ಅಕಾಲಿಕ ಮಳೆಯಿಂದಾಗಿ ತಾಲೂಕಿನಾದ್ಯಂತ ಬೆಳೆಗಳು ಸಂಪೂರ್ಣ ನಾಶಗೊಂಡಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ರಾಷ್ಟ್ರೀಯ ರೈತರ ಸಂಘದ ವತಿಯಿಂದ ಶನಿವಾರ ಮಿನಿವಿಧಾನಸೌಧ ಎದುರು ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved