• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯವರು ಸಿಎಂ ಆದರೆ ಸ್ವಾಗತಿಸುವೆ: ಶಾಸಕ ಸವದಿ
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರದು ಯಾವುದೇ ಪಾತ್ರ ಇಲ್ಲ. ಹೀಗಾಗಿ ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಲ್ಲ. ಒಂದು ವೇಳೆ ಅಂತಹ ಪ್ರಸಂಗ ಎದುರಾಗಿ ಜಿಲ್ಲೆಯವರು ಯಾರೇ ಸಿಎಂ ಆದರೂ ಸ್ವಾಗತಿಸುತ್ತೇನೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಸೂಳೆಬಾವಿ ಮಹಾಲಕ್ಷ್ಮೀ ದೇವಿಗೆ ಉಡಿ ತುಂಬಿದ ಭಕ್ತರು
ಶ್ರಾವಣ ಮಾಸದ ಕಡೆಯ ದಿನವಾದ ಮಂಗಳವಾರ ಸುಕ್ಷೇತ್ರ ಸೂಳೆಬಾವಿ ಮಹಾಲಕ್ಷ್ಮೀ ದೇವಿಯ ಉಡಿ‌ ತುಂಬುವ ಕಾರ್ಯಕ್ರಮ ಅತ್ಯಂತ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ಅಭಿಮಾನಿಯ ವಿಶಿಷ್ಟ ಗೌರವ : ಕಿಚ್ಚನ ಹುಟ್ಟುಹಬ್ಬಕ್ಕೆ ಕೊಳವೆ ಬಾವಿ ಕೊರೆಯಿಸಿ ಗ್ರಾಮದ ನೀರಿನ ದಾಹ ನೀಗಿಸಿದ
ಬೆಳಗಾವಿಯ ವಾಗ್ವಾಡೆಯಲ್ಲಿ ಕಿಚ್ಚ ಸುದೀಪ್ ಅಭಿಮಾನಿಯೊಬ್ಬರು ನಟನ ಹುಟ್ಟುಹಬ್ಬಕ್ಕೆಂದು ಗ್ರಾಮಕ್ಕೆ ಕೊಳವೆಬಾವಿ ಕೊರೆಯಿಸಿ ವಿಶಿಷ್ಟವಾಗಿ ಶುಭಾಶಯ ಕೋರಿದ್ದಾರೆ. ಈ ಮೂಲಕ ಗ್ರಾಮದ ನೀರಿನ ಸಮಸ್ಯೆಗೆ ಪರಿಹಾರ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ಚಳಿ ಬಿಡಿಸಿದ ಹಿಂಡಲಗಾ ಜೈಲ್‌
ಬೆಳಗಾವಿ ಯ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ ಪ್ರದೂಷ್‌ಗೆ ವಿಪರೀತ ಚಳಿ ಕಾಡುತ್ತಿದೆ.
ವಿಶ್ವದ ಸೆಮಿ ಕಂಡಕ್ಟರ್ ಹಬ್ ಆಗುವ ಸಾಮರ್ಥ್ಯ ಭಾರತಕ್ಕಿದೆ: ಪ್ರೊ.ವಿದ್ಯಾಶಂಕರ
ಇಂಟರ್‌ನೆಟ್ ಆಫ್ ಥಿಂಗ್ಸ್ (ಐಒಟಿ) ಮತ್ತು ಆರ್ಟಿಫಿಶಿಯಲ್ ಇಂಟಲಿಜೆನ್ಸ್(ಎಐ)ನಂತಹ ಅತ್ಯಾಧುನಿಕ ತಂತ್ರಜ್ಞಾನವನ್ನು ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ತಂತ್ರಜ್ಞಾನಕ್ಕೆ ಬಳಸಿಕೊಳ್ಳುವ ಮೂಲಕ ಔದ್ಯೋಗಿಕ ವಲಯದಲ್ಲಿ ಕ್ರಾಂತಿಕಾರಕ ಬೆಳವಣಿಗೆ ಕಾಣುತ್ತಿದ್ದೇವೆ ಎಂದು ವಿಟಿಯು ಕುಲಪತಿ ಪ್ರೊ.ವಿದ್ಯಾಶಂಕರ ಎಸ್‌. ಹೇಳಿದರು.
ಬಡ ಕುಟುಂಬಕ್ಕೆ ಕಣ್ಣಾದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಬೆಳಗಾವಿಯ ಬಡ ಮಹಿಳೆಯೊಬ್ಬರು ಪತಿಯ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಿದ್ದು, ಯೋಜನೆ ವೃದ್ಧೆಯ ಪತಿ ಬಾಳಿಗೆ ಬೆಳಕು ತಂದಿದೆ.
ಹಲಾಲ್‌ಗಿಂತ ಚೀನಾ ವಸ್ತುಗಳು ಭಾರತಕ್ಕೆ ಅಪಾಯ: ಪ್ರಮೋದ ಮುತಾಲಿಕ್‌
ಹಲಾಲ್ ಗಿಂತ ಚೀನಾ ವಸ್ತುಗಳು ದೊಡ್ಡ ಅಪಾಯ. ಅವುಗಳನ್ನು ಜನರು ಬಹಿಷ್ಕರಿಸಬೇಕು ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ ಹೇಳಿದರು.
ರಾಯಬಾಗ ಪಪಂ: ಅಶೋಕ ಅಧ್ಯಕ್ಷ, ಭಾರತಿ ಉಪಾಧ್ಯಕ್ಷೆ
ರಾಯಬಾಗ ಪಟ್ಟಣ ಪಂಚಾಯತಿಯ ಅಶೋಕ ಅಂಗಡಿ (ಸಾಮಾನ್ಯ ವರ್ಗ) ಅಧ್ಯಕ್ಷರಾಗಿ ಮತ್ತು ಭಾರತಿ ಜಾಧವ (ಸಾಮಾನ್ಯ ಮಹಿಳೆ) ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಅಧಿಕಾರದ ಆಸೆಗಾಗಿ ಕಾಂಗ್ರೆಸ್‌ನಿಂದ ಅಪಹರಣ: ಮಹಾಂತೇಶ ದೊಡ್ಡಗೌಡರ
ಚನ್ನಮ್ಮನ ಕಿತ್ತೂರು ಪಪಂ ಸದಸ್ಯ ನಾಗರಾಜ ಅಪಹರಣ ಹಾಗೂ ಚುನಾವಣೆ ಮುಂದೂಡುವಂತೆ ಆಗ್ರಹಿಸಿ ಜಿಲ್ಲಾ ಬಿಜೆಪಿಯಿಂದ ಸೋಮವಾರ ಕಿತ್ತೂರು ಚಲೋ ಪ್ರತಿಭಟನೆ ನಡೆಸಲಾಯಿತು. ಇದೆ ವೇಳೆ ಕಾಂಗ್ರೆಸ್‌ ನೀತಿಯನ್ನು ಬಿಜೆಪಿ ನಾಯಕರು, ಸಂಸದರು, ಮಾಜಿ ಶಾಸಕರು ತೀವ್ರವಾಗಿ ಖಂಡಿಸಿದರು.
ಯಾರಾಗಲಿದ್ದಾರೆ ಬೈಲಹೊಂಗಲ ಪುರಸಭೆಯ ಅಧಿಪತಿ
ಬೈಲಹೊಂಗಲ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೆ.3ರಂದು ಚುನಾವಣೆ ಘೋಷಣೆಯಾಗಿದ್ದು, ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವುದರಿಂದ ತುರಿಸಿನ ಪೈಪೋಟಿ ಏರ್ಪಟ್ಟಿದೆ.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 392
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved