ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
10 ರಂದು ಭಗವಾನ ಮಹಾವೀರ ಜನ್ಮ ಕಲ್ಯಾಣಕ ಮಹೋತ್ಸವ
ಜೈನ ಧರ್ಮದ 24 ನೇ ತೀರ್ಥಂಕರರಾದ ಭಗವಾನ ಮಹಾವೀರರ 2624ನೇ ಜನ್ಮ ಕಲ್ಯಾಣಕ ಮಹೋತ್ಸವವನ್ನು ಏ.10 ರಂದು ಸಂಭ್ರಮ ಸಡಗರದಲ್ಲಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜನ್ಮ ಕಲ್ಯಾಣಕ ಮಹೋತ್ಸವ ಮಧವರ್ತಿ ಉತ್ಸವ ಸಮಿತಿಯ ಗೌರವ ಕಾರ್ಯದರ್ಶಿ ರಾಜೇಂದ್ರ ಜೈನ ಹೇಳಿದರು.
ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕಿಲ್ಲ
ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಅವಶ್ಯಕತೆ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಜೂ.30 ರಿಂದ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವ
ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವು ಜೂ.30 ರಿಂದ ಜು.8 ರವರೆಗೆ 9 ದಿನಗಳ ಕಾಲ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಶಾಸಕ ಹಾಗೂ ಜಾತ್ರಾ ಕಮಿಟಿ ಅಧ್ಯಕ್ಷ ರಮೇಶ ಜಾರಕಿಹೊಳಿ ಹೇಳಿದರು.
ಯತ್ನಾಳ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ
ಕಳೆದ ಒಂದು ವರ್ಷದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು.
ಮಠಗಳ ಅಭಿವೃದ್ಧಿಗೆ ಸಹಕಾರ ಅತ್ಯವಶ್ಯಕ
ಸಾರ್ವಜನಿಕ ಬದುಕಿನಲ್ಲಿ ಮಠ ಮಾನ್ಯಗಳು ಪ್ರತಿಯೊಬ್ಬರಿಗೂ ಉತ್ತಮ ಮಾರ್ಗದರ್ಶನದೊಂದಿಗೆ ಧರ್ಮ ಪರಂಪರೆ ಉಳಿಸಿಕೊಂಡು ಬರುತ್ತಿದ್ದು, ಅಂತಹ ಮಠ ಮಾನ್ಯಗಳ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ಅತ್ಯವಶ್ಯವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಜೆ.ಜಿ.ಸಹಕಾರಿ ಆಸ್ಪತ್ರೆಗೆ ಹೈಕೋರ್ಟ್ ನೋಟಿಸ್
ಜೆ.ಜಿ.ಸಹಕಾರಿ ಆಸ್ಪತ್ರೆ ಸೊಸೈಟಿ ನಿಯಮಿತ ಘಟಪ್ರಭಾದಲ್ಲಿ ಭ್ರಷ್ಟಾಚಾರ ಸಂಶಯ ವ್ಯವಕ್ತಪಡಿಸಿ ಸಂಸ್ಥೆಯ ಸದಸ್ಯ ಕಲ್ಲಪ್ಪ ಕಾಡದವರ ಹೈಕೋರ್ಟ್ ಮೆಟ್ಟಿಲೇರಿದ್ದು, ಸದಸ್ಯರಿಗೆ ಮಾಹಿತಿ ಒದಗಿಸಲು ನಿರಾಕರಿಸಿದ ಕುರಿತು ಸರ್ಕಾರ ಮತ್ತು ಜೆಜಿಕೋ ಆಸ್ಪತ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ರಾಜ್ಯದ ಜನರ ಕನಸಿಗೆ, ಭರವಸೆಗಳಿಗೆ ಕೊಳ್ಳಿ ಇಟ್ಟ ಕಾಂಗ್ರೆಸ್ : ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಐದು ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಬಹುಮತದಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಾರ್ಟಿ ಇಂದು ಗ್ಯಾರಂಟಿಗಳನ್ನು ನೀಡುವಲ್ಲಿ ವಿಫಲವಾಗಿ ರಾಜ್ಯದ ಜನರ ಕನಸಿಗೆ ಮತ್ತು ಅವರ ಭರವಸೆಗಳಿಗೆ ಕೊಳ್ಳಿ ಇಟ್ಟಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ಯತ್ನಾಳಗೆ ಪಂಚಮಸಾಲಿ ಸಮುದಾಯ ಬರೆದು ಕೊಟ್ಟಿಲ್ಲ
ಇಡೀ ಪಂಚಮಸಾಲಿ ಸಮುದಾಯವನ್ನು ಯತ್ನಾಳ್ ಅವರಿಗೆ ಬರೆದುಕೊಟ್ಟಿಲ್ಲ. ಏ.13 ರಂದು ಬೆಳಗಾವಿಯಲ್ಲಿ ಯತ್ನಾಳ್ ಪರವಾಗಿ ಕೂಡಲಸಂಗಮ ಪಂಚಮಸಾಲಿಪೀಠದ ಶ್ರೀಗಳು ಹಮ್ಮಿಕೊಂಡಿರುವ ಪ್ರತಿಭಟನೆ ಅದು ವೈಯಕ್ತಿಕ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.
ಯತ್ನಾಳ ಉಚ್ಚಾಟನೆ: ಮರು ಪರಿಶೀಲಿಸುವಂತೆ ಆಗ್ರಹಿಸಿ ಪ್ರತಿಭಟನೆ
ಉತ್ತರ ಕರ್ನಾಟಕದ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಿದಕ್ಕಾಗಿ ಉಚ್ಚಾಟನೆಯನ್ನು ಮರುಪರಿಶೀಲಿಸಲು ಬಿಜೆಪಿ ಕೇಂದ್ರ ನಾಯಕರ ಗಮನ ಸೆಳೆಯಲು ಅಥಣಿ ಮತಕ್ಷೇತ್ರದ ಸಮಸ್ತ ಹಿಂದೂ ಬಾಂಧವರಿಂದ ಬೃಹತ್ ಪ್ರತಿಭಟನೆಯನ್ನು ಏ.1 ರಂದು ಸಂಜೆ 4 ಗಂಟೆಗೆ ಅಥಣಿಯಲ್ಲಿ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಯುವ ಮುಖಂಡ ಧರೆಪ್ಪ ಠಕ್ಕಣ್ಣವರ ಮನವಿ ಮಾಡಿದರು.
3 ವರ್ಷದಲ್ಲಿ ಚನ್ನವೃಷಭೇಂದ್ರ ನೀರು ರೈತರಿಗೆ
ನೇಸರಗಿ ಹಾಗೂ ನಾಗನೂರ ಜಿಪಂ ವ್ಯಾಪ್ತಿಯಲ್ಲಿ ನೀರಾವರಿ ಯೋಜನೆ ಇಲ್ಲದೆ ರೈತರು ಹೀನಾಯ ಪರಿಸ್ಥಿತಿ ಅನುಭವಿಸುತ್ತಿದ್ದರು. ಕಳೆದ 15 ವರ್ಷಗಳ ಹೋರಾಟದ ಫಲ ಹಾಗೂ ಈ ಭಾಗದ ಶಾಸಕ ಬಾಬಾಸಾಹೇಬ ಪಾಟೀಲ ಅವರ ಛಲ ಬಿಡದ ಹೋರಾಟದಿಂದಾಗಿ ಇಂದು ಶ್ರೀ ಚನ್ನವೃಷಭೇಂದ್ರ ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿದ್ದು, 3 ವರ್ಷಗಳಲ್ಲಿ ರೈತರಿಗೆ ನೀರು ಸಿಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.
< previous
1
...
13
14
15
16
17
18
19
20
21
...
384
next >
Top Stories
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ
ಪಹಲ್ಗಾಂಗೆ ಮೋದಿ ಯಾಕೆ ಹೋಗಲಿಲ್ಲ? : ಸಂತೋಷ್ ಲಾಡ್
ಶತಮಾನದ ಬಳಿಕ ಮತ್ತೆ ಜಾತಿಗಣತಿ : ಏಕೆ? ಏನು? ಗಣತಿಯ ಇತಿಹಾಸ
ಮೇನಲ್ಲಿ ದೇಶವ್ಯಾಪಿ ಭಾರೀ ಉಷ್ಣ ಹವೆ : ಹೆಚ್ಚು ಶಾಖದ ಅನುಭವ
ಇಂದಿನಿಂದ ಏನು ಬದಲು? ಮೇ 1ರಿಂದ ಆರ್ಥಿಕ ಹಾಗೂ ವಿವಿಧ ವಲಯಗಳಲ್ಲಿ ಹಲವು ಬದಲಾವಣೆ