• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಶದ ಆರ್ಥಿಕ ಪ್ರಗತಿಗೆ ಸಹಕಾರ ಕೊಡುಗೆ ಅಪಾರ
ಕನ್ನಡಪ್ರಭ ವಾರ್ತೆ ಕಾಗವಾಡ ಸಹಕಾರಿ ಸಂಘಗಳು ಸ್ವಾವಲಂಬಿಗಳಾಗಿ ಕಾರ್ಯನಿರ್ವಹಿಸಲು ಸರ್ಕಾರಗಳು ಬಿಡಬೇಕು. ಅಧಿಕಾರಿಗಳು ಮತ್ತು ಸರ್ಕಾರದ ಹಸ್ತಕ್ಷೇಪ ಇರಬಾರದು ಎಂದು ಮನಮೋಹನ್ ಸಿಂಗ್ ಅವರು ಅರ್ಧನಾರೇಶ್ವರ ಸಮಿತಿಯನ್ನು ರಚಿಸಿದ್ದರು. ಆ ಸಮಿತಿ ಕೈಗೊಂಡ ಕೆಲವು ನಿರ್ಣಯಗಳಿಂದಲೇ ಇಂದು ದೇಶದಲ್ಲಿ ಮಾದರಿ ಸಹಕಾರಿ ಸಂಘಗಳು ಬೆಳೆದು ನಿಂತಿವೆ ಎಂದು ಮಾಜಿ ಡಿಸಿಎಂ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಮಾತು ತಪ್ಪಿದ ಸಿಎಂ, 12ರಿಂದ ಅಹೋರಾತ್ರಿ ಧರಣಿ
ಕನ್ನಡಪ್ರಭ ವಾರ್ತೆ ಬೆಳಗಾವಿ ಆಶಾ ಕಾರ್ಯಕರ್ತೆಯರ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ) ಸಹಯೋಗದಲ್ಲಿ ಆ.12 ರಿಂದ 14ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮೀ ಹೇಳಿದರು.
ಗೋಕಾಕದಲ್ಲಿ ಅವಧಿ ಮೀರಿದ ಔಷಧ ಪತ್ತೆ
ಕನ್ನಡಪ್ರಭ ವಾರ್ತೆ ಬೆಳಗಾವಿ ಗೋಕಾಕ ನಗರದ ಔಷಧ ಸಂಗ್ರಹಾಲಯದಲ್ಲಿ ₹97 ಲಕ್ಷ ಮೌಲ್ಯದ ಅವಧಿ ಮೀರಿದ ಔಷಧಗಳು ಇರುವುದು ಪತ್ತೆಯಾಗಿದೆ. ಈ ಕುರಿತು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗುವುದು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ ಹೇಳಿದರು.
ಹೆತ್ತ ತಾಯಿ, ಹೊತ್ತ ನೆಲ ಸದಾ ಪೂಜಿಸಬೇಕು
ನಮಗೆ ಜನ್ಮ ಕೊಟ್ಟ ತಾಯಿ, ಹೊತ್ತ ನೆಲವನ್ನು ನಿರ್ಲಕ್ಷಿಸದೇ ಸದಾ ಅವರ ಸ್ಮರಣೆ ಮಾಡಿ ಪೂಜಿಸಬೇಕು ಎಂದು ಹೊಸೂರ ಗುರು ಮಡಿವಾಳೇಶ್ವರ ಮಠದ ಗಂಗಾಧರ ಸ್ವಾಮೀಜಿ ನುಡಿದರು.
ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮೀ ಹಬ್ಬವನ್ನು ಶುಕ್ರವಾರ ಸಂಭ್ರಮ, ಸಡಗರದಿಂದ ಆಚರಿಸಲು ನಗರದ ಜನತೆ ಭರದ ಸಿದ್ಧತೆ ನಡೆಸಿದ್ದು, ಗುರುವಾರ ಬೆಳಗ್ಗೆಯಿಂದಲೇ ಹೂವು ಮತ್ತು ಹಣ್ಣುಗಳ ಖರೀದಿಯಲ್ಲಿ ತೊಡಗಿದ್ದರು. ದರ ಗಗನಕ್ಕೇರಿದ್ದು ಬೆಲೆ ಏರಿಕೆ ಬಿಸಿಯ ನಡುವೆಯೂ ಖರೀದಿ ಭರಾಟೆ ಜೋರಾಗಿತ್ತು.
ಸರ್ಕಾರಿ ಗೌರವಗಳೊಂದಿಗೆ ಅಗ್ನಿವೀರ ಯೋಧನಿಗೆ ವಿದಾಯ
ಪಂಜಾಬ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಅಗ್ನಿವೀರ ಯೋಧ ಕಿರಣರಾಜ ಕೇದಾರಿ ತೆಲಸಂಗ (23) ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಸ್ವಗ್ರಾಮದಲ್ಲಿ ಗುರುವಾರ ಸಂಜೆ ನೆರವೇರಿತು.
ಭಾರತ ವಿಶ್ವಗುರುವನ್ನಾಗಿ ಮಾಡಿದ ಮೋದಿ
ಭಾರತ ದೇಶವನ್ನು ಸಮಗ್ರ ಅಭಿವೃದ್ಧಿ ಪಥದತ್ತ ಕೊಂಡೊಯ್ಯುದು ಪ್ರಧಾನಿ ಮೋದಿಯವರು ಭಾರತ ದೇಶವು ವಿಶ್ವಗುರುವನ್ನಾಗಿ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಬಣ್ಣಿಸಿದರು.
ಸಾಂಬ್ರಾ ವಿಮಾನ ನಿಲ್ದಾಣದವರೆಗೆ ಚತುಷ್ಪಥ ರಸ್ತೆ
ಬೆಳಗಾವಿಯಿಂದ- ನಿಲಜಿ (ಬೆಳಗಾವಿ- ಬಾಗಲಕೋಟೆ ರಾಜ್ಯ ಹೆದ್ದಾರಿ)ಯವರೆಗೆ ಮಾತ್ರ ನಿರ್ಮಾಣವಾಗಿರುವ ಚತುಷ್ಪಥ ರಸ್ತೆಗೆ ಇದೀಗ ಬೆಳಗಾವಿಯ ಸಾಂಬ್ರಾ ನಿಲ್ದಾಣದವರೆಗೆ ವಿಸ್ತರಣೆಗೆ ಹಸಿರು ನಿಶಾನೆ ದೊರೆತಿದೆ.ನಿಲಜಿ ಗ್ರಾಮದ ನಂತರ ದ್ವಿಪಥ ರಸ್ತೆಯಿದ್ದು, ವಾಹನ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಂಚರಿಸುವ ವಾಹನದಾರರ ಪರದಾಟ ತಪ್ಪಿಲ್ಲ. ಈ ಸಂಚಾರ ಸಂಕಟ ನಿಯಂತ್ರಣಕ್ಕೆ ಸಚಿವ ಸತೀಶ ಜಾರಕಿಹೊಳಿ ಮದ್ದು ಅರೆದಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದವರೆಗೂ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದೆ.
ಸಾರಿಗೆ ಮುಷ್ಕರಕ್ಕೆ ಪ್ರಯಾಣಿಕರಿಗೆ ತಟ್ಟಿದ ಬಿಸಿ
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ವ್ಯತ್ಯಯವಾಗಿದೆ. ಶೇ.30ರಷ್ಟು ಬಸ್‌ಗಳು ಮಾತ್ರ ಕಾರ್ಯಾಚರಣೆ ಮಾಡುತ್ತಿವೆ. ಬಸ್‌ಗಾಗಿ ಪ್ರಯಾಣಿಕರು ಪರದಾಡಿದರು.
ಕರ್ತವ್ಯದಲ್ಲಿದ್ದ ಸೈನಿಕ ಹೃದಯಾಘಾತದಿಂದ ಸಾವು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ಕಿರಣರಾಜ ಕೇದಾರಿ ತೆಲಸಂಗ ( 23) ಆಗ್ನಿವೀರ ಯೋಧ ಮಂಗಳವಾರ ಬೆಳಗ್ಗೆ ಪಂಜಾಬ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 443
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved