• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಭವನೀಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಜ್ಜಾಗಿ
ನೆರೆಯ ಮಹಾರಾಷ್ಟ್ರದಲ್ಲಿ ಮಳೆ‌ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ‌ ಬೆಳಗಾವಿ ಜಿಲ್ಲೆಯಲ್ಲಿನ ನದಿಗಳ ಒಳಹರಿವು ಹೆಚ್ಚಾಗುತ್ತಿದೆ‌. ಜಿಲ್ಲೆಯ‌ ನದಿ ಪಾತ್ರದ ಗ್ರಾಮಗಳಲ್ಲಿ ಸಂಭವಿಸಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್‌ ಸೂಚನೆ ನೀಡಿದರು.
ಹಾಳಾದ ರಸ್ತೆಗೆ ಮರು ಡಾಂಬರೀಕರಣ ಭಾಗ್ಯ!
ಸುಮಾರು ₹5 ಕೋಟಿಗಳ ವೆಚ್ಚದಲ್ಲಿ ಡಾಂಬರೀಕರಣ ಮಾಡಲಾಗಿದ್ದರೂ ಸಂಪೂರ್ಣವಾಗಿ ಹಾಳಾಗಿದ್ದ ಉಗಾರ ಬುದ್ರುಕ್-ಶಿರಗುಪ್ಪಿ ರಸ್ತೆಗೆ ಕೊನೆಗೂ ಮರು ಡಾಂಬರೀಕರಣ ಭಾಗ್ಯ ಲಭಿಸಿದೆ.
ಕೆಎಲ್‌ಇ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಜೀವಂತ ಕಸಿ ಶಸ್ತ್ರಚಿಕಿತ್ಸೆ
ಲೀವರ್‌ ಸಂಪೂರ್ಣವಾಗಿ ಕಾರ‍್ಯಕ್ಷಮತೆ ಕಳೆದುಕೊಂಡು ಜೀವನಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲೀವರ್‌ ಕಸಿ ಶಸ್ತ್ರ ಚಿಕಿತ್ಸೆಯನ್ನು ನೆರವೇರಿಸಿ ಜೀವ ಉಳಿಸುವಲ್ಲಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಗ್ಯಾಸ್ಟ್ರೊಎಂಟ್ರಾಲಾಜಿ ತಜ್ಞವೈದ್ಯರ ತಂಡವು ಯಶಸ್ವಿಯಾಗಿದೆ. ತಂದೆಯನ್ನು ಉಳಿಸಿಕೊಳ್ಳಲೇಬೇಕೆಂಬ ಛಲತೊಟ್ಟಿದ್ದ ಮಗ ಲೀವರ್‌ ದಾನ ಮಾಡಿ ತಂದೆ-ಮಗನ ಬಾಂಧವ್ಯವನ್ನು ಸಮಾಜಕ್ಕೆ ತೋರಿಸಿ ಕೊಟ್ಟಿದ್ದಾನೆ.
ಕೆರೆ ತುಂಬಿಸುವ ಪೈಪ್‌ಲೈನ್‌ ಹಾಳುಗೆಡವಿದ್ರೆ ಕ್ರಮ
ಮಳೆಗಾಲದಲ್ಲಿ ಹಿರಣ್ಯಕೇಶಿ ನದಿಯಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ
ಅಡವಿ ಸಿದ್ದರಾಮ ಶ್ರೀ ವಿರುದ್ಧದ ಆಪಾದನೆ ಸುಳ್ಳು
ಶಿವಾಪುರದ ಶ್ರೀಗಳ ವಿರುದ್ಧ ಬಂದಿರುವ ಆರೋಪಗಳು ಸುಳ್ಳು ಎಂದು ನಾವು ಪೊಲೀಸರಿಗೆ ತಿಳಿಸಿದ್ದೇವೆ
ಟಾರ್‌ ಹಾಕಿದ ಮೂರೇ ತಿಂಗಳಲ್ಲಿ ಕಿತ್ಹೋದ ರಸ್ತೆ!
2024ರಲ್ಲಿ ನಬಾರ್ಡ್ ಯೋಜನೆಯಡಿ 4 ಕಿ.ಮೀ ರಸ್ತೆ ಡಾಂಬರೀಕರಣಕ್ಕೆ ₹5 ಕೋಟಿ ಅನುದಾನ ಮಂಜೂರಾಗಿದೆ. ಆದರೆ, ಡಾಂಬರ್‌ ಹಾಕಿದ ಮೂರೇ ತಿಂಗಳಲ್ಲಿ ಕಿತ್ತು ಹೋಗಿದೆ.
ತಾಲೂಕು ಕೇಂದ್ರವಾಗಲು ಕೌಜಲಗಿ ಗ್ರಾಮ ಅರ್ಹ
ಭೌಗೋಳಿಕವಾಗಿ ಕೌಜಲಗಿ ಗ್ರಾಮ ಹಲವಾರು ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ತಾಲೂಕು ಕೇಂದ್ರವಾಗಲು ಎಲ್ಲ ಅರ್ಹತೆಗಳನ್ನು ಹೊಂದಿದೆ
ಕಾಂಗ್ರೆಸ್‌ ಸರ್ಕಾರದ ಹಗರಣ ವಿರೋಧಿಸಿ ಪ್ರತಿಭಟನೆ
ಕರ್ನಾಟಕದಲ್ಲಿ ಭ್ರಷ್ಟಾಚಾರ ಮತ್ತು ಓಲೈಕೆಗಳು ಜೊತೆಯಾಗಿ ಮುಂದಡಿ ಇಡುತ್ತಿವೆ. ಈಗ ಕಾಂಗ್ರೆಸ್‌ನ ಮುಖವಾಡ ಕಳಚಿದೆ.
ಉಡುಪಿಯಿಂದ ಆಗಮಿಸಿದ ರಥಗಳು
ಗೋಕಾಕ ಗ್ರಾಮ ದೇವತೆಯರ ದೇವಸ್ಥಾನಗಳ ಜೀರ್ಣೋದ್ಧಾರವಾಗಿದ್ದು, ಈಗ ಉಡುಪಿಯ ಶ್ರೀ ಕೊಟ್ಟೇಶ್ವರದಿಂದ ನೂತನ ರಥಗಳು ಆಗಮಿಸಿವೆ.
ಕಾಳಜಿ ಇರದಿದ್ರೆ ನಮ್ಮ ಭಾಷೆ ಕಳೆದುಕೊಳ್ತೇವೆ
ಇತ್ತೀಚೆಗೆ ಯುನೆಸ್ಕೋ ಬಿಡುಗಡೆ ಮಾಡಿದ ವರದಿ ದಿಗಿಲು ಹುಟ್ಟಿಸುತ್ತದೆ. ಮುಂದಿನ ಆರು ದಶಕಗಳಲ್ಲಿ ಜಗತ್ತಿನ ಶೇ.92ರಷ್ಟು ಜನ ಮಾತನಾಡುವ ಭಾಷೆಯವರು ತಮ್ಮ ಭಾಷೆಯನ್ನು ಕಳೆದುಕೊಂಡು ಶೇ.8 ರಷ್ಟು ಜನ ಮಾತನಾಡುವ ಭಾಷೆಯ ಮೇಲೆ ಅವಲಂಬಿತರಾಗುತ್ತಾರೆ. ಭಾಷೆಯ ಬಗ್ಗೆ ಎಚ್ಚರಿಕೆ ಇರದಿದ್ದರೆ ನಾವು ಕೂಡ ನಮ್ಮ ಭಾಷೆಯನ್ನು ಕಳೆದುಕೊಳ್ಳುತೇವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ವಿಷಾದಿಸಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 424
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved