• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಧುನಿಕ ಯುಗದಲ್ಲಿ ವಚನಗಳಿಗೆ ಹೆಚ್ಚಿನ ಪ್ರಚಾರ ಸಿಗಬೇಕಿದೆ: ಪ್ರೊ.ಸಂಗಮೇಶ ಗುಜಗೊಂಡ
ಅಂತಃರಂಗ ಶುದ್ಧಗೊಳಿಸುವ ವಚನಾಧ್ಯಯನವನ್ನು ಆಧುನಿಕ ಕಾಲಘಟ್ಟದಲ್ಲಿ ಹೆಚ್ಚು ಪ್ರಚುರಪಡಿಸಬೇಕಿದೆ ಎಂದು ಸಾಹಿತಿ ಪ್ರೊ.ಸಂಗಮೇಶ ಗುಜಗೊಂಡ ಹೇಳಿದರು.
ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನ ಅಪಹರಣ
ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯನನ್ನು ಅಪಹರಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಬೆಳಗಾವಿ : ಶೆಡ್‌ನಲ್ಲಿ ಕೂಡಿಹಾಕಿ ಶೀಲ ಶಂಕಿಸಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪೇದೆ
ಪೊಲೀಸ್‌ ಪೇದೆಯೊಬ್ಬ ಪತ್ನಿಯ ಶೀಲಶಂಕಿಸಿ ಶೆಡ್‌ನಲ್ಲಿ ಕೂಡಿಹಾಕಿ, ಮಾರಣಾಂತಿಕ ಹಲ್ಲೆ ನಡೆಸಿ, ಚಿತ್ರಹಿಂಸೆ ನೀಡಿದ ಘಟನೆ ಅಥಣಿ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಿಪ್ಪಾಣಿ ನಗರಸಭೆಯಲ್ಲಿ ಮತ್ತೆ ಕೇಸರಿ ಪಕ್ಷದ ಪಾರುಪತ್ಯ
ಜಿಲ್ಲೆಯ ಗಮನ ಸೆಳೆದಿದ್ದ ನಿಪ್ಪಾಣಿ ನಗರಸಭೆಯಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ನಗರಸಭೆಯಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಪ್ರಾಬಲ್ಯ ಮೆರೆದಿದ್ದಾರೆ.
ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರಲಿದೆ: ಸಚಿವ ಎಂ.ಬಿ. ಪಾಟೀಲ
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಪಾತ್ರವೇನೂ ಇಲ್ಲ. ಬಿಜೆಪಿಯವರು ಪಶ್ಚಾತಾಪ ಪಡುವ ಸ್ಥಿತಿ ಬರುತ್ತದೆ. ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಕ್ಕೇ ಸಿಗುತ್ತದೆ. ಅವರ ಮೇಲೆ ಸುಳ್ಳು ಮೊಕದ್ದಮೆ ಹಾಕಿರುವ ಬಿಜೆಪಿಯವರು ಹಣೆ ಹಣೆ ಬಡಿದುಕೊಳ್ಳಬೇಕಾಗುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಪಪಂ ಸದಸ್ಯನ ಅಪಹರಣ ಖಂಡಿಸಿ ಬೆಳಗಾವಿ, ಕಿತ್ತೂರಲ್ಲಿ ಬಿಜೆಪಿ ಪ್ರತಿಭಟನೆ
ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನ ಅಪಹರಣ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಹಾಗೂ ಕಿತ್ತೂರಿನಲ್ಲಿ ಶುಕ್ರವಾರ ಪ್ರತಿಭಟನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ನದಿಗಳ ಹರಿವು ಯಥಾಸ್ಥಿತಿ: ಇನ್ನೂ 7 ಸೇತುವೆ ಜಲಾವೃತ
ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿದ್ದರು. ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡುತ್ತಿರುವುದರಿಂದ ಶುಕ್ರವಾರ ವೇದಗಂಗಾ ಯಥಾಸ್ಥಿತಿ ಕಾಯ್ದುಕೊಂಡಿದೆ.
ದುಬೈನಲ್ಲಿ ಗೋಕಾಕದ ಒಂದೇ ಕುಟುಂಬ ನಾಲ್ವರು ಸಜೀವ ದಹನ
ಪ್ರವಾಸಕ್ಕೆಂದು ದುಬೈನ ಓಮನ್‌ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಒಂದೇ ಕುಟುಂಬದ ನಾಲ್ವರು ರಸ್ತೆ ಅಪಘಾತದಲ್ಲಿ ಸಜೀವ ದಹನಗೊಂಡ ಘಟನೆ ನಡೆದಿದೆ.
ಆರೋಗ್ಯ, ತಂತ್ರಜ್ಞಾನಕ್ಕೆ ಕೆಎಲ್‌ಇ ಕೊಡುಗೆ ಅಪಾರ: ಸಚಿವ ಎಂ.ಬಿ. ಪಾಟೀಲ
ಕೆಎಲ್ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಆ್ಯಂಡ್‌ ರಿಸರ್ಚ್ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಂತ ಪರಂಪರೆ ಹೊಂದಿದೆ. ಗುಣಮಟ್ಟದ ಶಿಕ್ಷಣ ಒದಗಿಸುವ ಮತ್ತು ಸಂಶೋಧನೆ ಉತ್ತೇಜಿಸುವ ದೂರದೃಷ್ಟಿಯೊಂದಿಗೆ ಬೇರೂರಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಹೇಳಿದರು.
ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಿ: ಡಿಸಿ
ಬೆಳಗಾವಿ ನಗರದ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಳೆಗಾಲ ಸಂದರ್ಭದಲ್ಲಿ ಕಲುಷಿತ ನೀರು ಸರಬರಾಜು ಆಗದಂತೆ ನಿಗಾವಹಿಸಲು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಸೂಚನೆ ನೀಡಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 392
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved