• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅದ್ಧೂರಿ ರಾಜ್ಯೋತ್ಸವಕ್ಕೆ ಸಿದ್ಧತೆ
ಸರ್ಕಾರ ಆದೇಶದ ಮೇರೆಗೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ನ.1 ರಂದು ಕರ್ನಾಟಕದ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುವುದು ಎಂದು ತಹಸೀಲ್ದಾರ್ ರಾಜೇಶ ಬುರ್ಲಿಹೇಳಿದರು.
ವಿಜೃಂಭಣೆಯಿಂದ ರಾಜ್ಯೋತ್ಸವ ಆಚರಿಸಲು ನಿರ್ಧಾರ
ರಾಮದುರ್ಗ ಪಟ್ಟಣದಲ್ಲಿ ಈ ಬಾರಿ ರಾಜ್ಯೋತ್ಸವ ಮೆರವಣಿಗೆಯಲ್ಲಿ ಸುಮಾರು 15 ರೂಪಕ, ಸ್ತಬ್ಧ ಚಿತ್ರಗಳನ್ನು ಬಳಸಿಕೊಂಡು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ಪಟ್ಟಣದ ಮಿನಿ ವಿಧಾನಸೌಧದ ತಹಶೀಲ್ದಾರರ ಕಾರ್ಯಾಲಯದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆ ಜರುಗಿತು. ಈ ವೇಳೆ ಮುಖ್ಯ ವೇದಿಕೆಯನ್ನು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ನಿರ್ಮಿಸಲು ನಿರ್ಧರಿಸಲಾಯಿತು.
ರಾಮದುರ್ಗಕ್ಕೆ ರೈಲು ಮಾರ್ಗ: ಮತ್ತೆ ಹೋರಾಟಕ್ಕೆ ನಿರ್ಧಾರ
ಹೋರಾಟದ ಮೂಲಕವೇ ರೈಲು ಮಾರ್ಗ ಪಡೆದುಕೊಳ್ಳುವುದು ಸೇರಿದಂತೆ ಅನೇಕ ಮಹತ್ವದ ನಿರ್ಧಾರಗಳನ್ನು ರಾಮದುರ್ಗ ತಾಲೂಕಿನ ರೈಲು ಹೋರಾಟ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ
ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಮುಖಂಡರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ಸದಸ್ಯರು ಬುಧವಾರ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ರೈತರ ಸಭೆ ನಡೆಸಿ ನಂತರ ಉಪವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಮೂಲಕ ಸಕ್ಕರೆ ಸಚಿವರಿಗೆ ಮನವಿ ಸಲ್ಲಿಸಿದರು.
ಕೊಲೆ ಶಂಕೆ: ಉದ್ಯಮಿ ಶವ ಹೊರತೆಗೆದು ಪರೀಕ್ಷೆ
ಬೆಳಗಾವಿಯ ರಿಯಲ್‌ ಎಸ್ಟೇಟ್‌ ಉದ್ಯಮಿ ಸಂತೋಷ ಪದ್ಮನ್ನವರ ಸಾವು ಅನುಮಾನಾಸ್ಪದವಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ ಎಂದು ಪುತ್ರಿ ಸಂಜನಾ ಪದ್ಮನ್ನವರ ನೀಡಿದ ದೂರಿನ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನೆರವೇರಿಸಿದ್ದ ಶವವನ್ನು ಹೊರತೆಗೆದು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದೆ ವೇಳೆ ಸಂತೋಷ ಪತ್ನಿ ಮತ್ತು ಇತರೆ ನಾಲ್ವರ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. 2024, ಅ.9 ರಂದು ಮೃತಪಟ್ಟಿದ್ದ ಉದ್ಯಮಿ ಸಂತೋಷ ಪದ್ಮನ್ನವರ ಅವರ ಅಂತ್ಯಕ್ರಿಯೆಯನ್ನು ಸದಾಶಿವನಗರದ ಸ್ಮಶಾನಭೂಮಿಯಲ್ಲಿ ನೆರವೇರಿಸಲಾಗಿತ್ತು. ತಂದೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪುತ್ರಿ ಸಂಜನಾ ಪದ್ಮನ್ನವರ ಇದು ಸಹಜ ಸಾವಲ್ಲ.. ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮಾಳಮಾರುತಿ ಠಾಣೆಗೆ ದೂರು ನೀಡಿದ್ದರು.
ಚನ್ನಮ್ಮನ 200ನೇ ವಿಜಯೋತ್ಸವ: ಚನ್ನಮ್ಮಾಜಿ ಸಮಾಧಿ ಮುಂದೆ ಜರಗಿಸಲು ಆಗ್ರಹ
ವೀರರಾಣಿ ಕಿತ್ತೂರು ಚನ್ನಮ್ಮನ 200ನೇ ವಿಜಯೋತ್ಸವ ಕಾರ್ಯಕ್ರಮವನ್ನು ಒಂದು ದಿನದ ಮಟ್ಟಿಗೆ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿ ಮುಂದೆ ಜರಗಿಸುವಂತೆ ಆಗ್ರಹಿಸಿ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮರಣೋತ್ಸವ ಸಮಿತಿ ಹಾಗೂ ಚನ್ನಮಾಜಿ ಅಭಿಮಾನ ಬಳಗದಿಂದ ಉಪವಿಭಾಗಧಿಕಾರಿ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ, ಬೆಳಗಾವಿ ಜಿಲ್ಲಾಧಿಕಾರಿಗಳಿಗೆ, ಶಾಸಕರಾದ ಮಹಾಂತೇಶ ಕೌಜಲಗಿ, ಬಾಬಾಸಾಹೇಬ ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.
ಕೆಎಚ್‌ಡಿಸಿ ನಿಗಮ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಶಿವಲಿಂಗ ಟಿರಕಿ
ಹಿಂದಿನ ಸರಕಾರದ ಅವಧಿಯಲ್ಲಿ ಕೆಎಚ್‌ಡಿಸಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು.
ಹುಕ್ಕೇರಿಯಲ್ಲಿ ಉದ್ಯೋಗ ಖಾತರಿ ರಥಕ್ಕೆ ಚಾಲನೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನದ ರಥಕ್ಕೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್. ಮಲ್ಲಾಡದ ಮಂಗಳವಾರ ಚಾಲನೆ ನೀಡಿದರು.
ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ಕಾಗೇರಿ ಚಾಲನೆ
ಖಾನಾಪುರ ಪಟ್ಟಣದ ಹೊರವಲಯದ ಶಾಂತಿನಿಕೇತನ ಪಿಯು ಕಾಲೇಜಿನ ಆವರಣದಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.
ಸನ್ಮತಿ ಕಾಲೇಜಿನಲ್ಲಿ ಬಿಎ ಶಿಕ್ಷಣಕ್ಕೆ ಅನುಮತಿ: ಶಾಸಕರಿಗೆ ಸನ್ಮಾನ
ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಸನ್ಮತಿ ಶಿಕ್ಷಣ ಸಹಕಾರ ಸಮಿತಿಯ ಶಿಕ್ಷಣ ಸಮೂಹ ಸಂಸ್ಥೆಯ ಸನ್ಮತಿ ಪದವಿ (ವಾಣಿಜ್ಯ) ಮಹಾವಿದ್ಯಾಲಯಕ್ಕೆ ಪ್ರಸಕ್ತ ಸಾಲಿನಿಂದ ಬಿಎ ಪದವಿ ಶಿಕ್ಷಣಕ್ಕೆ ಅನುಮತಿ ದೊರಕಿದ್ದಕ್ಕೆ ಶಾಸಕ ರಾಜು ಕಾಗೆ ಅವರನ್ನು ಸಮಿತಿ ಆಡಳಿತ ಮಂಡಳಿಯಿಂದ ಅಭಿನಂದಿಸಲಾಯಿತು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved