• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಕ್ಕೇರಿಯಲ್ಲಿ ಕಾಶಿ ಮಾದರಿಯಲ್ಲಿ ಗಂಗಾರತಿ
ವೈಭವದ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಶುಕ್ರವಾರ ರಾತ್ರಿ ನಡೆದ ಕಾಶಿ ಮಾದರಿಯ ಗಂಗಾರತಿ ಗಮನ ಸೆಳೆಯಿತು.
ಪಿಎಚ್ ಡಿ ಪದವಿಗೆ ವಿದ್ಯಾರ್ಥಿಗಳು ಸೀಮಿತಗೊಳ್ಳದಿರಿ:ಪ್ರೊ.ಸಿ.ಎಂ. ತ್ಯಾಗರಾಜ
ವಿದ್ಯಾರ್ಥಿಗಳು ಕೇವಲ ಪಿಎಚ್ ಡಿ ಪದವಿಗೆ ಸೀಮಿತವಾಗಿರದೇ ನಿರಂತರವಾಗಿ ಅಧ್ಯಯನಶೀಲ ಹಾಗೂ ಸಂಶೋಧಕರಾಗಿ ಹೊಸತನವನ್ನು ಕಂಡುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು. ಅದರೊಟ್ಟಿಗೆ ಮಹಾತ್ಮರ ಜೀವನ ಚರಿತ್ರೆ ಕುರಿತು ಸಂಶೋಧನೆಗಳನ್ನು ನಡೆಸಿ, ಐತಿಹಾಸಿಕ ಮಹತ್ವವನ್ನು ಜಗತ್ತಿಗೆ ತಿಳಿಸಬೇಕು ಎಂದು ರಾಣಿ ಚನ್ನಮ್ಮ ವಿಶ್ವದ್ಯಾಲಯದ ಕುಲಪತಿ ಪ್ರೊ.ಸಿ.ಎಂ. ತ್ಯಾಗರಾಜ ಹೇಳಿದರು.
ಪ್ರಗತಿಪಥದತ್ತ ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆ: ಮಲ್ಲಿಕಾರ್ಜುನ ಕೋರೆ
ಚಿಕ್ಕೋಡಿ: ಕಾರ್ಖಾನೆಯ ಮಾರ್ಗದರ್ಶಕರು, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರ ನೇತೃತ್ವ ,ಅಮಿತ ಕೋರೆಯವರ ಮುಂದಾಳತ್ವ ಹಾಗೂ ಆಡಳಿತ ಮಂಡಳಿಯ ಸೂಕ್ತ ನಿರ್ಣಯದಿಂದ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಗತಿಪಥದಲ್ಲಿ ಮುನ್ನಡೆದಿದೆ ಕಾರ್ಖಾನೆಯ ಚೇರಮನ್ ಮಲ್ಲಿಕಾರ್ಜುನ ಕೋರೆ ಹೇಳಿದರು.
ಸ್ಕೌಟ್ಸ್- ಗೈಡ್ಸ್‌ನಲ್ಲಿ ಪಾಲ್ಗೊಂಡರೆ ಉನ್ನತ ಶಿಕ್ಷಣಕ್ಕೆ ಅನುಕೂಲ: ಡಿ.ಬಿ. ಅತ್ತಾರ
ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಅದರ ಕೋಟಾದಲ್ಲಿ ಉನ್ನತ ಶಿಕ್ಷಣಕ್ಕೆ ಸಹಕಾರಿಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿ ತಾಲೂಕಿನ ಕೀರ್ತಿ ಹೆಚ್ಚಿಸುವಂತೆ ಜಿಲ್ಲೆಯ ಸಹಾಯಕ ರಾಜ್ಯ ಸಂಘಟನಾ ಆಯುಕ್ತ ಡಿ.ಬಿ. ಹೇಳಿದರು.
ಹುಕ್ಕೇರಿ ದಸರಾದಲ್ಲಿ ಭಾಗಿಯಾಗಿದ್ದೇ ಭಾಗ್ಯ: ಬಿ.ವೈ.ವಿಜಯೇಂದ್ರ
ಸೌಹಾರ್ದತೆಯ ಪ್ರತೀಕ ಎನಿಸಿರುವ ಹುಕ್ಕೇರಿ ಹಿರೇಮಠದ ದಸರಾ ಉತ್ಸವದಲ್ಲಿ ಒಬ್ಬ ಸಾಮಾನ್ಯ ರೈತನ ಮಗನಾಗಿ ಭಾಗಿಯಾಗಿದ್ದೇ ನನ್ನ ಭಾಗ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಪರಪ್ಪನ ಅಗ್ರಹಾರ ಜೈಲಿಗೆ ಪ್ರದೋಷ್‌ ಸ್ಥಳಾಂತರ
ಬೆಳಗಾವಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ 14ನೇ ಆರೋಪಿ, ನಟ ದರ್ಶನ್‌ ಆಪ್ತ ಪ್ರದೋಷ್‌ನನ್ನು ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿನಿಂದ ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರ ಮಾಡಿದ್ದಾರೆ.
ಕೆಲ ದಿನಗಳಲ್ಲಿ ರಾಜ್ಯ ರಾಜಕೀಯ ಕ್ಷಿಪ್ರ ಬದಲಾವಣೆ: ಬಿ.ವೈ.ವಿಜಯೇಂದ್ರ
ಬರುವ ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಕ್ಷೀಪ್ರ ರಾಜಕೀಯ ಬದಲಾವಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ ನುಡಿದರು.
ಪಾಲಿಕೆ ಸಭೆಯಲ್ಲಿ ಪ್ರತಿಧ್ವನಿಸಿದ ಶಹಾಪುರ ರಸ್ತೆ ವಿವಾದ
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮತ್ತೆ ಶಹಾಪುರದ ಅನಧಿಕೃತ ರಸ್ತೆ ಕಾಮಗಾರಿ ವಿಚಾರ ಪ್ರತಿಧ್ವನಿಸಿತು.
ತರಬೇತಿ ಪಡೆದು ವೃತ್ತಿ ಕೌಶಲ ವೃದ್ಧಿಸಿಕೊಳ್ಳಿ; ಟಿ.ದಾಮೋದರ
ಮಹಾವಿದ್ಯಾಲಯವು ಪ್ರಶಿಕ್ಷಣಾರ್ಥಿಗಳಲ್ಲಿ ವಿಭಿನ್ನ ಕೌಶಲ್ಯಗಳನ್ನು ವೃದ್ಧಿಸಲು ಹಲವಾರು ಕಾರ್ಯಕ್ರಮ ಆಯೋಜಿಸುತ್ತಿದ್ದು, ಇದರ ಮುಖಾಂತರ ನಿಮ್ಮ ವೃತ್ತಿ ಬದುಕನ್ನು ಶ್ರೀಮಂತಗೊಳಿಲು ಸಾಧ್ಯವಿದೆ ಎಂದು ವಿದ್ಯಾ ಪ್ರಸಾರಕ ಸಮಿತಿ ಅಧ್ಯಕ್ಷ ಟಿ.ದಾಮೋದರ ಹೇಳಿದರು.
ಮೈಸೂರಿನಲ್ಲಿ ನಡೆಯಲಿರುವ ವಿಶ್ವವಿಖ್ಯಾತ ದಸರಾ ಮೆರವಣಿಗೆಯಲ್ಲಿ ಗುಂಡೇನಟ್ಟಿಯ ಕೋಲಾಟ ತಂಡ
ಖಾನಾಪುರ ತಾಲೂಕಿನ ಗುಂಡೇನಟ್ಟಿ ಗ್ರಾಮದ ಶ್ರೀ ಸತ್ಯಮ್ಮದೇವಿ ಕೋಲಾಟ ಕಲಾತಂಡ ಅ.12ರಂದು ಮೈಸೂರಿನಲ್ಲಿ ನಡೆಯಲಿರುವ ವಿಶ್ವವಿಖ್ಯಾತ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದೆ.
  • < previous
  • 1
  • ...
  • 172
  • 173
  • 174
  • 175
  • 176
  • 177
  • 178
  • 179
  • 180
  • ...
  • 431
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved