• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • belagavi

belagavi

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
31 ವರ್ಷದ ಹಿಂದೆ ಸ್ಫೋಟಕ ವಸ್ತು ಇದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
31 ವರ್ಷದ ಹಿಂದೆ ಸ್ಫೋಟಕ ವಸ್ತು ಇದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದಾರೆ.
ಬಸವರಾಜ ಹುಂದ್ರಿ 37ನೇ ಜನ್ಮದಿನ ಆಚರಣೆ
ಭಾರತೀಯ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಯಮಕನಮರಡಿ ಮತಕ್ಷೇತ್ರದ ಬಿಜೆಪಿ ಯುವಧುರೀಣ ಬಸವರಾಜ ಹುಂದ್ರಿಯವರ 37ನೇ ಜನ್ಮದಿನವನ್ನು ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು, ಸ್ನೇಹಿತರು ಬಂಧು-ಬಳಗದವರು ಸಂಭ್ರಮದಿಂದ ಆಚರಿಸಿದರು.
ವೈದ್ಯರು ಸಾಹಿತ್ಯದ ಮೂಲಕ ಸಮಾಜ ಸುಧಾರಿಸಬೇಕಿದೆ: ಸಾಹಿತಿ ಡಾ.ಜಯಂತ ಕಾಯ್ಕಿಣಿ
ವೈದ್ಯರು ಕಾಯಿಲೆ ಗುಣಪಡಿಸಿದರೆ ಸಾಲದು. ಸಮಾಜವನ್ನು ಸುಧಾರಿಸಬೇಕು ಎಂದು ಹಿರಿಯ ಸಾಹಿತಿ ಡಾ.ಜಯಂತ ಕಾಯ್ಕಿಣಿ ಹೇಳಿದರು.
ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು: ಸಂಸದ ಶೆಟ್ಟರ್‌
ಲಿಂಗಾಯತ ಎಲ್ಲ ಉಪ ಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವ ಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು ಎಂದು ಸಂಸದ ಜಗದೀಶ ಶೆಟ್ಟರ ಹೇಳಿದರು.
ಧರ್ಮದ ಕಾರ್ಯಗಳು ಯಶಸ್ವಿಯಾಗಲು ಸಂಘಟನೆ ಅತ್ಯವಶ್ಯ: ಶೆಟ್ಟರ್‌
ಲಿಂಗಾಯತ ಧರ್ಮದ ಒಳಪಂಗಡಗಳನ್ನು ಒಂದುಗೂಡಿಸುವಲ್ಲಿ ಸಂಘಟಾತ್ಮವಾಗಿ ವಿಧಾಯಕ ಕಾರ್ಯಗಳಿಂದ ಜಿಲ್ಲೆಯಲ್ಲಿ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಜಾಗತಿಕ ಲಿಂಗಾಯತ ಮಹಾಸಭಾದ ಸಾಧನೆಗಳು ಸಮಾಜದಲ್ಲಿ ಯಶಸ್ವಿಯಾಗಲಿ ಎಂದು ಡಾ.ಅಲ್ಲಮಪ್ರಭು ಸ್ವಾಮೀಜಿ ಹೇಳಿದರು.
ಸಕಾಲದಲ್ಲಿ ಮರುಪಾವತಿಸಿ ಸಾಲದ ಸದುಪಯೋಗ ಪಡೆಯಿರಿ: ಪ್ರವೀಣಕುಮಾರ ಸಾಲಿ
ಸ್ವಹಾಯ ಸಂಘಗಳು ಬ್ಯಾಂಕಿನಿಂದ ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡಿ ವಿಶ್ವಾಸ ಗಳಿಸಿದರೆ ಇನ್ನೂ ಹೆಚ್ಚಿನ ಸಾಲ ಸೌಲಭ್ಯ ನೀಡಲು ಮುಂದೆ ಬರುತ್ತವೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣಕುಮಾರ ಸಾಲಿ ಹೇಳಿದರು.
ಹುಕ್ಕೇರಿ, ರಾಯಬಾಗ ರಿಂಗ್ ರಸ್ತೆಗಳಿಗೆ ಗ್ರೀನ್ ಸಿಗ್ನಲ್
ಬಹುನಿರೀಕ್ಷಿತ ಹುಕ್ಕೇರಿ ಮತ್ತು ರಾಯಬಾಗ ಪಟ್ಟಣದಲ್ಲಿ ನಿಯೋಜಿತ ವರ್ತುಲ (ರಿಂಗ್) ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ವಿಸ್ಕೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕಾರ್ಯಾದೇಶ ನೀಡಿದೆ.
ಮಕ್ಕಳಿಗೆ ಒಳ್ಳೆಯ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು: ಶಿವಶಂಕರ ಹಂಜಿ
ಅಥಣಿ: ಚಿಕ್ಕ ಮಗು ಇರುವಾಗಲೇ ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಮತ್ತು ಸಂಸ್ಕಾರ ಕಲಿಸಬೇಕು. ಶ್ರೀಕೃಷ್ಣನ ಆದರ್ಶವನ್ನು ಮಕ್ಕಳಿಗೆ ತಿಳಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಥಣಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಶಂಕರ ಹಂಜಿ ಹೇಳಿದರು.
ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನದ ಸಂಭ್ರಮ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ನಿರಂತರ ಪರಿಶ್ರಮದಿಂದ ಗುರಿ ಮುಟ್ಟಲು ಸಾಧ್ಯ: ಸಾಹಿತಿ ಎಸ್.ಎಂ. ಶಿರೂರ್
ಪ್ರತಿಯೊಬ್ಬರೂ ಜೀವನದಲ್ಲಿ ಗುರಿ ಮುಟ್ಟಲು ಕನಸು ಕಾಣುವುದು ಸಹಜ. ಆದರೆ, ಆ ಕನಸು ನನಸಾಗಬೇಕಾದರೆ ನಿರಂತರ ಪರಿಶ್ರಮ, ಶ್ರದ್ಧೆ ನಿಷ್ಠೆಯಿಂದ ಕಾರ್ಯ ಮಾಡಬೇಕೆಂದು ಖ್ಯಾತ ಹಿರಿಯ ಸಾಹಿತಿ ಎಸ್.ಎಂ. ಶಿರೂರ್ ಹೇಳಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • ...
  • 392
  • next >
Top Stories
ಚಿತ್ರಮಂದಿರ ಉಳಿಸಲು ಸಿಎಂಗೆ ಮೊರೆ : ಶಿವರಾಜ್‌ಕುಮಾರ್‌ ನೇತೃತ್ವ
‘ಪಾಕ್‌ ವಿರುದ್ಧ ಕದನದ ಉದ್ದೇಶ ಈಡೇರಿದೆಯೇ?’
ರೈತರಿಗೆ ಸ್ಥಿರ ಆದಾಯ ಖಾತ್ರಿ ಸರ್ಕಾರದ ಗುರಿ
ತುಮಕೂರಿಗೆ ಮೆಟ್ರೋ: ಸರ್ಕಾರಕ್ಕೆ ಅಧ್ಯಯನ ವರದಿ ಸಲ್ಲಿಕೆ
ಬೆಂಗಳೂರಿಗರ ಮನೆ ಬಾಗಿಲಿಗೆ ಆಸ್ತಿ ಖಾತೆ ದಾಖಲೆ: ಡಿಕೆಶಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved