ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರ್ವತಗೌಡ ಪಾಟೀಲ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ
ಬೈಲಹೊಂಗಲ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿಎಲ್ ಡಿ) ಬ್ಯಾಂಕ್ ಅಧ್ಯಕ್ಷರಾಗಿ ವಕ್ಕುಂದ ಗ್ರಾಮದ ಪರ್ವತಗೌಡ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ನೇಸರಗಿ ಗ್ರಾಮದ ಮಾಲತಿ ಶಿವನಗೌಡ ಪಾಟೀಲ ಅವಿರೋಧವಾಗಿ ಆಯ್ಕೆಯಾದರು.
ಹೋಗಿದೆ....ಪೂಜೆ, ಪ್ರಾರ್ಥನೆಗಳಿಂದ ಮನಸ್ಸು ಶುದ್ಧೀಕರಣ: ರೋಹಿಣಿ ಪಾಟೀಲ
ಪೂಜೆ, ಪ್ರಾರ್ಥನೆಗಳು ಮನಸ್ಸನ್ನು ಶುದ್ಧೀಕರಣಗೊಳಿಸಲಿದ್ದು, ನಿತ್ಯ ದೇವರ ಧ್ಯಾನದೊಂದಿಗೆ ಬದುಕು ನಡೆಸಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಜಿಪಂ ಮಾಜಿ ಸದಸ್ಯೆ ರೋಹಿಣಿ ಪಾಟೀಲ ಹೇಳಿದರು.
ಸಂಜಯ ವಿರುದ್ಧ ಕೈ ಕಾರ್ಯಕರ್ತೆಯರ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಸಂಜಯ ಪಾಟೀಲ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಸೌಹಾರ್ದತೆಯಿಂದ ಹಬ್ಬ ಆಚರಿಸಲು ಸಿಪಿಐ ಸಲಹೆ
ಗಣಪತಿ ಹಬ್ಬ ಹಾಗೂ ಈದ್ ಮೀಲಾದ್ ಹಬ್ಬ ಕೂಡಿ ಬಂದಿರುವುದರಿಂದ ಎಲ್ಲ ಜಾತಿ ಬಾಂಧವರು ಸೌಹಾರ್ದತೆಯಿಂದ ಆಚರಿಸಬೇಕೆಂದು ಘಟಪ್ರಭಾ ಪೊಲೀಸ್ ಪಿ.ಐ. ಬಸವರಾಜು ಕಾಮನ್ಬೈಲು ಹೇಳಿದರು.
ಐನಾಪುರ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಐನಾಪುರ ಪಟ್ಟಣ ಪಂಚಾಯತಿಗೆ ಶುಕ್ರವಾರ ನಡೆದ ಅಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ ಸರೋಜನಿ ಗಾಣಿಗೇರ, ಉಪಾಧ್ಯಕ್ಷೆಯಾಗಿ ರತ್ನವ್ವ ಮಾದರ ಅವಿರೋಧವಾಗಿ ಆಯ್ಕೆಯಾದರು.
ಹೋಗಿದೆ./....ಬೆಳೆಹಾನಿ ಸಮೀಕ್ಷೆ ಪೂರ್ಣಗೊಳಿಸಿ ತಕ್ಷಣ ಪರಿಹಾರ ವಿತರಿಸಿ: ಡಿಸಿ
ಬೆಳಗಾವಿ ಜಿಲ್ಲೆಯಲ್ಲಿ ಬೆಳೆ ಹಾನಿ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಿ, ತಕ್ಷಣವೇ ಪರಿಹಾರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.
ತಾಯಿಯ ಹೆಸರಲ್ಲಿ ಸಸಿ ನೆಡುವ ಕಾರ್ಯಕ್ರಮ
ಬಡಿಗವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೊಗ ಖಾತ್ರಿ ಯೋಜನೆಯಡಿ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಅರಭಾವಿ ಪಪಂಗೆ ರೇಣುಕಾ ಅಧ್ಯಕ್ಷೆ, ರಾಜಶ್ರೀ ಉಪಾಧ್ಯಕ್ಷೆ
ಮೂಡಲಗಿ ತಾಲೂಕಿನ ಅರಭಾವಿ ಪಟ್ಟಣ ಪಂಚಾಯತಿ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವಿರೋಧವಾಗಿ ಆಯ್ಕೆಯಾದರು.
ಟೆಬಲ್ ಟೆನಿಸ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ
ಬೆಳಗಾವಿ: ರಾಜ್ಯ ಮಟ್ಟದ ಸರ್ಕಾರಿ ನೌಕರರ ಸಂಘದ ನಡೆಸಿದ ರಾಜ್ಯಮಟ್ಟದ ಟೆಬಲ್ ಟೆನಿಸ್ ಸಿಂಗಲ್ಸ್ ನಲ್ಲಿ ದ್ವಿತೀಯ ಸ್ಥಾನ ಪಡೆದ ಭಾಗ್ಯಶ್ರೀ ಪವಾರ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಗ್ಗೆ ಕೆಟ್ಟದ್ದಾಗಿ ಮಾತನಾಡಿಲ್ಲ: ಸಂಜಯ ಪಾಟೀಲ
ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ನಾನು ಕೆಟ್ಟದ್ದಾಗಿ ಹೇಳಿಕೆ ನೀಡಿಲ್ಲ. ಒಂದು ವೇಳೆ ಏನಾದರೂ ಬಾಯಿತಪ್ಪಿ ಹೇಳಿಕೆ ನೀಡಿದ್ದರೆ ಅದಕ್ಕಾಗಿ ವಿಷಾದಿಸುತ್ತೇನೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೇಳಿದರು.
< previous
1
...
174
175
176
177
178
179
180
181
182
...
392
next >
Top Stories
ಉಗ್ರರ ವಿರುದ್ಧ ಪಾಕ್ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಲಷ್ಕರ್ನ ಇಬ್ಬರು ಉಗ್ರರು ಟ್ರಂಪ್ಗೀಗ ಸಲಹೆಗಾರರು!
ಭಿಕ್ಷುಕ ಪಾಕ್ ಸಾಲಕ್ಕೆ ಐಎಂಎಫ್ 50 ಷರತ್ತು
ರಾಕೆಟ್ ವೈಫಲ್ಯ : ಕಕ್ಷೆ ಸೇರಲು ಇಸ್ರೋ ಉಪಗ್ರಹ ವಿಫಲ
ಬಾಂಗ್ಲಾದೇಶಕ್ಕೆ ಭಾರತದಿಂದ ₹6500 ಕೋಟಿ ಆಮದು ಶಾಕ್!