ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
belagavi
belagavi
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಾಜ್ಯಪಾಲರ ಅವಹೇಳನ ಖಂಡಿಸಿ ಬಿಜೆಪಿ ಪ್ರತಿಭಟನೆ
ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಹಾಗೂ ಪೂರ್ವ ಯೋಜಿತವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ನಗರದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅಪಘಾತಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ: ಡಿಸಿ
ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ ಅಪಾಯಕಾರಿ ಸ್ಥಳ ಗುರುತಿಸಿ ಅಂತಹ ಪ್ರದೇಶಗಳಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ ಕೈಗೊಳ್ಳಬೇಕು ಎಂದು ಡಿಸಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.
ಚಿಕ್ಕೋಡಿಯಲ್ಲಿ ರಸ್ತೆ ತಡೆದು ಆಕ್ರೋಶ
ಚಿಕ್ಕೋಡಿ: ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರು ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.
ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಾರ್ಯಪ್ರವೃತ್ತ: ಜಗದೀಶ ಶೆಟ್ಟರ್
ಬೆಳಗಾವಿ ಲೋಕಸಭಾ ಕ್ಷೇತ್ರವನ್ನು ಸರ್ವಾಂಗೀಣ ಅಭಿವೃದ್ಧಿಯೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸರ್ವೆಗೆ ಸೂಚನೆ
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಮೇಲ್ದರ್ಜೆಗೆ ಏರಿಸಲು ಅವಶ್ಯಕವೆನಿಸುವ ಡಿಮಾಂಡ್ ಸರ್ವೆ ಕೈಗೊಳ್ಳುವಂತೆ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಹಾರ ವಿಳಂಬ; ಎಸಿ ಕಚೇರಿ ಪೀಠೋಪಕರಣ ಹೊತ್ತೊಯ್ದ ರೈತರು
ರೈತರ ಜಮೀನು ಒತ್ತುವರಿ ಮಾಡಿಕೊಂಡ ನಂತರ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ರೈತರು ಬೆಳಗಾವಿ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ ಮಾಡಿದರು.
23 ಜನ ರಕ್ತದಾನ ಮಾಡಿ ಮಾದರಿಯಾದ ಕುಟುಂಬ
ಬಡಿಗವಾಡ ಗ್ರಾಮದ ದಿ.ದುಂಡಪ್ಪ ಮಲ್ಲಪ್ಪ ಚೌಕಶಿ ಅವರ 8ನೇ ಪುಣ್ಯಸ್ಮರಣೆ ನಿಮಿತ್ತ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದೇ ಕುಟುಂಬದ 23 ಜನ ರಕ್ತದಾನ ಮಾಡಿದರು.
ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ರಾಜು ಕಾಗೆ
ಗ್ರಾಮಗಳ ಅಭಿವೃದ್ಧಿಯ ವಿಷಯ ಬಂದಾಗ ಗ್ರಾಮದ ಎಲ್ಲ ಮುಖಂಡರು, ರಾಜಕೀಯ ಬಿಟ್ಟು, ಗ್ರಾಮದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.
ಸರ್ಕಾರಿ ಪಿಯು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಪರೀಕ್ಷೆ ನಡೆಸಿ: ಜಿಪಂ ಸಿಇಒ
ಬೆಳಗಾವಿ ಜಿಲ್ಲೆಯ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಇಟಿ,ನೀಟ್ ಅಭ್ಯಾಸ ಪರೀಕ್ಷೆ ನಡೆಸಬೇಕು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಅಧಿಕಾರಿಗಳಗೆ ಸೂಚನೆ ನೀಡಿದರು.
ಉದ್ಯಮಿಯಾಗಲು ಧನಾತ್ಮಕ ಚಿಂತನೆ ಮುಖ್ಯ: ಉದ್ಯಮಿ ದಿಲೀಪ ಚಂಡಕ
ಯಾವುದೇ ಉದ್ಯಮ ಆರಂಭಿಸಬೇಕಾದರೆ ಮೊದಲು ಕಷ್ಟ ಮತ್ತು ನಷ್ಟಗಳು ಎರಡು ಜೊತೆಯಾಗುತ್ತವೆ. ಅದನ್ನು ಸಹಿಸಿಕೊಂಡು ತಾಳ್ಮೆಯಿಂದ ಮುಂದುವರೆದರೆ ಮಾತ್ರ ಬೆಳೆಯುವುದಕ್ಕೆ ಹಾಗೂ ಯಶಸ್ವಿ ಉದ್ಯಮಿಯಾಗಲು ಸಾಧ್ಯ ಎಂದು ಉದ್ಯಮಿ ದಿಲೀಪ ಚಂಡಕ ಹೇಳಿದರು.
< previous
1
...
175
176
177
178
179
180
181
182
183
...
392
next >
Top Stories
ಉಗ್ರರ ವಿರುದ್ಧ ಪಾಕ್ನಲ್ಲಿ ಮುಂದುವರಿದ ‘ಅನಾಮಿಕ ಬೇಟೆ’
ಸೊಲ್ಲಾಪುರದ ಜವಳಿ ಕಾರ್ಖಾನೆಯಲ್ಲಿ ಬೆಂಕಿ ದುರಂತಕ್ಕೆ 8 ಬಲಿ
ಲಷ್ಕರ್ನ ಇಬ್ಬರು ಉಗ್ರರು ಟ್ರಂಪ್ಗೀಗ ಸಲಹೆಗಾರರು!
ಭಾರತದ್ದೇ ‘ರೀಲ್ಸ್ ಸ್ಸಾರ್’ಗಳ ಬಳಸಿ ಭಾರತ ವಿರುದ್ಧವೇ ಪಾಕ್ ಅಪಪ್ರಚಾರ!
ಭಿಕ್ಷುಕ ಪಾಕ್ ಸಾಲಕ್ಕೆ ಐಎಂಎಫ್ 50 ಷರತ್ತು